• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡತನದ ಒಡಲ ಬೇಗೆಯನ್ನೂ ಲೆಕ್ಕಿಸದೆ ದುಡಿದ ಫ.ಗು. ಹಳಕಟ್ಟಿ
ವಚನಗಳ ವಿಸ್ತಾರವಾದ ಪ್ರಚಾರ ಪ್ರಸಾರಕ್ಕೆ ಬಡತನದ ಒಡಲ ಬೇಗೆಯನ್ನೂ ಲೆಕ್ಕಿಸದೆ ದುಡಿದ ವಚನ ಗುಮ್ಮಟ ಫ.ಗು.ಹಳಕಟ್ಟಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ತಿಳಿಸಿದರು.
ಕೆಲಸ ಮಾಡದ ಪಿಡಿಒಗಳನ್ನು ಅಮಾನತು ಮಾಡಿ-ಸಚಿವ ಶಿವಾನಂದ ಪಾಟೀಲ
ಕೆಲಸ ಮಾಡದವರು, ಕುಡಿದು ಬರುವ ಪಿಡಿಒಗಳನ್ನು ಶಾಸಕರು ಬೇರೆಡೆ ವರ್ಗಾವಣೆ ಮಾಡಿದರೆ ಅವರು ಕೆಎಟಿಯಿಂದ ತಡೆಯಾಜ್ಞೆ ತರುತ್ತಾರೆ ಎಂದರೆ ಉಪ ಕಾರ್ಯದರ್ಶಿಗೆ ಪಿಡಿಒಗಳ ಮೇಲೆ ಹಿಡಿತವಿಲ್ಲ ಎಂದರ್ಥ. ಯಾರ್ಯಾಪರು ತಡೆಯಾಜ್ಞೆ ತಂದಿದ್ದಾರೋ ಅವರ ಕಾರ್ಯಕ್ಷಮತೆ ಸರಿಯಿಲ್ಲದಿದ್ದರೆ ತಕ್ಷಣ ಅಮಾನತು ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚನೆ ನೀಡಿದರು.
ವಚನ ಸಾಹಿತ್ಯ ಕ್ಷೇತ್ರಕ್ಕೆ ಹಳಕಟ್ಟಿ ಕೊಡುಗೆ ಇಂದಿಗೂ ಅಜರಾಮರ
ಫ.ಗು. ಹಳಕಟ್ಟಿಯವರು ತಮ್ಮ ಜೀವಿತಾವಧಿಯಲ್ಲಿ ಅವರು ಮಾಡಿದ ಸಾಧನೆ ತ್ಯಾಗ, ಕಟ್ಟಿ ಬೆಳೆಸಿದ ಸಂಸ್ಥೆಗಳು, ಎಲ್ಲಕ್ಕಿಂತ ಮಿಗಿಲಾಗಿ ವಚನ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಇಂದಿಗೂ ಅವರ ಹೆಸರನ್ನು ಅಜರಾಮರಗೊಳಿಸಿದೆ ಎಂದು ಪಟ್ಟಣ ಪಂಚಾಯತ್ ಸಿಬ್ಬಂದಿ ರಾಜಕುಮಾರ ಹೇಂದ್ರೆ ಹೇಳಿದರು.
ಬ್ಯಾಡಗಿ ಮಂದಿಗೆ ಅಗ್ಗದ ಬೆಲೆಯ ಮಕಮಲ್‌ ಟೋಪಿ!
ಕಡಿಮೆ ಬೆಲೆಗೆ ಗೃಹೋಪಯೋಗಿ ವಸ್ತುಗಳನ್ನು ನೀಡುವುದಾಗಿ ನಂಬಿಸಿ ಇದೀಗ ಸಾರ್ವಜನಿಕರ ಲಕ್ಷಾಂತರ ರು. ಲಪಟಾಯಿಸಿದ 5 ಜನರ ತಂಡವೊಂದು ಪರಾರಿಯಾದ ಘಟನೆ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಅಪಘಾತಕ್ಕೊಳಗಾದ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಪರಿಹಾರ ನೀಡಲು ಆಗ್ರಹ
ಅಪಘಾತಕ್ಕೊಳಗಾದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೈದ್ಯಕೀಯ ಚಿಕಿತ್ಸೆ ಜೊತೆಗೆ ಒಂದು ಲಕ್ಷ ರು. ಪರಿಹಾರ ಒದಗಿಸಲು ಹಾಗೂ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ಅಂತರ ಜಿಲ್ಲಾ ಬೈಕ್ ಕಳ್ಳರ ಬಂಧನ: ಬೈಕ್‌ಗಳ ಜಪ್ತಿ
ಅಂತರ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿರುವ ಇಲ್ಲಿನ ಶಹರ ಠಾಣೆ ಪೊಲೀಸರು ಅವರಿಂದ ಲಕ್ಷಾಂತರ ಮೌಲ್ಯದ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಸ್‌ಪಿ ಅಂಶುಕುಮಾರ ತಿಳಿಸಿದರು.
ಸಾವಯವ ಕೃಷಿಯಿಂದ ಆಹಾರದಲ್ಲಿ ಪೋಷಕಾಂಶಗಳ ಭದ್ರತೆ- ಡಾ.ಪಿ.ಎಲ್ .ಪಾಟೀಲ
ರಸಗೊಬ್ಬರಗಳ ಬಳಕೆ ತಗ್ಗಿಸಿ ಹೆಚ್ಚಿನ ಪ್ರಮಾಣದಲ್ಲಿ ಸಾವಯವ ಗೊಬ್ಬರ, ಹಸಿರೆಲೆ ಗೊಬ್ಬರ ಹಾಗೂ ಜೈವಿಕ ಗೊಬ್ಬರದ ಬಳಕೆಯಿಂದ ಆಹಾರದಲ್ಲಿ ಪೋಷಕಾಂಶಗಳ ಭದ್ರತೆಯನ್ನು ಮಾಡಬಹುದು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಪಿ.ಎಲ್. ಪಾಟೀಲ ಹೇಳಿದರು.
ವರದಾ ನದಿಗೆ ರು. 122 ಕೋಟಿ ವೆಚ್ಚದಲ್ಲಿ ಬ್ಯಾರೇಜ್‌ ನಿರ್ಮಾಣ-ಶಿವಣ್ಣನವರ
ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯಡಿ 122 ಕೋಟಿ ರು. ವೆಚ್ಚದಲ್ಲಿ ವರದಾ ನದಿಗೆ ಅಡ್ಡಲಾಗಿ ಬ್ಯಾರೇಜ್ ನಿರ್ಮಾಣ ಸೇರಿದಂತೆ ಪೈಪ್‌ಲೈನ್ ಮೂಲಕ ಒಟ್ಟು 147 ಕೆರೆಗಳನ್ನು ತುಂಬಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಬಾಳಂಬೀಡ ಯೋಜನೆ ಮೂಲಕ ಕೆರೆ ತುಂಬಿಸುವ ಪ್ರಯತ್ನ-ಶಾಸಕ ಮಾನೆ
ಮಳೆ ಆಶಾದಾಯಕವಾಗಿ ಬೀಳುತ್ತಿಲ್ಲ. ತಾಲೂಕಿನ ಜೀವನದಿ ವರದಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚುತ್ತಿಲ್ಲ. ಇಂಥ ಸಂದಿಗ್ಧ ಸಂದರ್ಭದ ಮಧ್ಯೆಯೂ ನದಿಯಲ್ಲಿ ಲಭ್ಯ ಜಲಮೂಲ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಮಹತ್ವಾಕಾಂಕ್ಷೆಯ ಬಾಳಂಬೀಡ, ತಿಳವಳ್ಳಿ ಮತ್ತು ಹಿರೇಕಾಂಶಿ ಏತ ನೀರಾವರಿ ಯೋಜನೆಗಳ ಮೂಲಕ ಕೆರೆ-ಕಟ್ಟೆ ತುಂಬಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗಿದೆ.
ಪತ್ರಕರ್ತರು ಕ್ರಿಯಾಶೀಲರಾಗಿದ್ದರೆ ಸಮಾಜ ಸುಧಾರಣೆ ಸಾಧ್ಯ-ಸಚಿವ ಪಾಟೀಲ
ಪತ್ರಕರ್ತರು ಕ್ರಿಯಾಶೀಲರಾಗಿದ್ದರೆ ಸಮಾಜ ಸುಧಾರಿಸುತ್ತದೆ. ಒಂದರ್ಥದಲ್ಲಿ ಪತ್ರಕರ್ತರಿಲ್ಲದೇ ಸಮಾಜವನ್ನು ಮುನ್ನಡೆಸುವುದು ಕಷ್ಟ. ಪತ್ರಕರ್ತರು ನಿಖರವಾದ ಸುದ್ದಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 562
  • next >
Top Stories
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved