• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಲಿಷ್ಠ ದೇಶಕ್ಕಾಗಿ ಪ್ರಧಾನಿ ಮೋದಿಗೆ ಮತ ಹಾಕಿ: ಬೊಮ್ಮಾಯಿ
ಮುಂದಿನ ಐದು ವರ್ಷ ದೇಶವನ್ನು ಯಾರು ಮುನ್ನೆಡೆಸಬೇಕು, ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ತಡಸದಲ್ಲಿ 130 ವರ್ಷಗಳ ನಂತರ ಗ್ರಾಮದೇವಿಯರ ಜಾತ್ರೆ
ಶಿಗ್ಗಾವಿ ತಾಲೂಕಿನ ತಡಸ ಗ್ರಾಮದಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ವರ್ಷಗಳ ನಂತರ ಪ್ರಥಮ ಬಾರಿಗೆ ಜೋಡಿ ಶ್ರೀ ಗ್ರಾಮ ದೇವಿಯ ಜಾತ್ರೆ ನಡೆಯುತ್ತಿದೆ. ಜೋಡಿ ಗ್ರಾಮ ದೇವಿಯರು ಇರುವುದು ವಿರಳವಾಗಿದ್ದು, ಇದಕ್ಕೆ ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆ ಇದೆ.
ಹಾವೇರಿ ಜಿಲ್ಲೆಯಲ್ಲಿ ಬರಗಾಲ, ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ
ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಿಗೆ ಏ.೧೧ರಿಂದ ಮೇ ೨೮ರ ವರೆಗೆ ೪೧ ದಿನಗಳ ಕಾಲ ಮಧ್ಯಾಹ್ನ ಬಿಸಿಯೂಟವನ್ನು ಪೂರೈಸಲಾಗುವುದು. ಶಾಲಾ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಹಾವೇರಿಯಲ್ಲಿ ಯುಗಾದಿ, ರಂಜಾನ್‌ ಹಬ್ಬಕ್ಕೆ ಭರ್ಜರಿ ತಯಾರಿ
ಬರಗಾಲದ ನಡುವೆಯೂ ಹಿಂದೂಗಳ ಹೊಸ ವರ್ಷ ಯುಗಾದಿ ಆಚರಣೆಗೆ ಹಾಗೂ ಒಂದು ತಿಂಗಳ ಪರ್ಯಂತ ಉಪವಾಸ ಆಚರಿಸಿ ಪವಿತ್ರ ರಂಜಾನ್‌ ಹಬ್ಬ ಆಚರಣೆಗೆ ಮುಸ್ಲಿಂ ಬಾಂಧವರು ಭರ್ಜರಿ ತಯಾರಿ ನಡೆಸಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿತ್ತು.
ಮತದಾನ ಪ್ರಜಾಪ್ರಭುತ್ವದ ಜೀವಾಳ: ಪಿಎಸ್‌ಐ ಪ್ರವೀಣ ವಾಲಿಕಾರ
ಮತದಾನ ಪ್ರಜಾಪ್ರಭುತ್ವದ ಜೀವಾಳವಾಗಿದ್ದು, ಪ್ರತಿಯೊಬ್ಬ ಪ್ರಜೆಯೂ ತಮ್ಮ ಧ್ವನಿಯನ್ನು ಕೇಳಲು ಮತ್ತು ಭವಿಷ್ಯವನ್ನು ರೂಪಿಸಲು ಇರುವ ಒಂದು ಅವಕಾಶವಾಗಿದೆ ಎಂದು ಪಿಎಸ್‌ಐ ಪ್ರವೀಣ ವಾಲಿಕಾರ ಹೇಳಿದರು.
ಹಾನಗಲ್ಲನಲ್ಲಿ ಚಾಲಕರ ಉಸಿರು ಪರೀಕ್ಷೆಯ ಬಳಿಕವೇ ರಸ್ತೆಗೆ ಇಳಿಯುವ ಬಸ್‌ಗಳು
ಚಾಲಕರ ಉಸಿರು ಪರೀಕ್ಷೆ ಮಾಡಿಯೇ ಬಸ್‌ಗಳನ್ನು ರಸ್ತೆಗೆ ಬಿಡುವ ಸುರಕ್ಷಿತ ಯೋಜನೆಯೊಂದು ಹಾನಗಲ್ಲ ಬಸ್ ಡಿಪೋದಲ್ಲಿ ಕಳೆದ ೨ ತಿಂಗಳಿಂದ ಆರಂಭವಾಗಿದ್ದು, ಇದರಿಂದ ಡ್ರಂಕ್‌ ಆ್ಯಂಡ್‌ ಡ್ರೈವ್‌ ಕೇಸುಗಳು ಕಡಿಮೆಯಾಗಿವೆ.
ರಾಜಕಾರಣದಲ್ಲಿ ಇರುವವರಿಗೆ ಜನಸೇವೆ ಮಾಡುವ ಮನಸ್ಸಿರಬೇಕು-ಶಾಸಕ ಮಾನೆ
ರಾಜಕಾರಣದಲ್ಲಿ ಇರುವವರಿಗೆ ದಮ್ಮು, ತಾಕತ್ತು ಅಗತ್ಯವಿಲ್ಲ. ತಾಯಿ ಹೃದಯವಿದ್ದು ಜನಸೇವೆ ಮಾಡುವ ಮನಸ್ಸೊಂದಿದ್ದರೆ ಸಾಕು, ಇದು ಕಾಂಗ್ರೆಸ್ ನಿಲುವು, ಬರಿ ಟೀಕಿಸುವುದು ಬಿಜೆಪಿ ಒಲವು ಎಂದು ಶಾಸಕ ಶ್ರೀನಿವಾಸ ಮಾನೆ ಅಭಿಪ್ರಾಯಪಟ್ಟರು.
ನಂಬಿಕೆ, ವಿಶ್ವಾಸಕ್ಕೆ ಕಪ್ಪುಚುಕ್ಕೆ ಬಾರದಂತೆ ಸೇವೆ ಮಾಡುವೆ-ಆನಂದಸ್ವಾಮಿ ಗಡ್ಡದೇವರಮಠ
ನಂಬಿಕೆ, ವಿಶ್ವಾಸಕ್ಕೆ ಕಪ್ಪುಚುಕ್ಕೆ ತಾರದೇ ಸೇವೆ ಗೈಯ್ಯುವೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ರಾಕ್‌ ಸ್ಟಾರ್‌ ಹೆಸರಿನ ಕೊಬ್ಬರಿ ಹೋರಿ ಸಾವು, ಅಭಿಮಾನಿಗಳಿಂದ ಕಂಬನಿಯ ವಿದಾಯ
ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದ ಇಲ್ಲಿಯ ನಾಗೇಂದ್ರನಮಟ್ಟಿಯ ರಾಕ್‌ ಸ್ಟಾರ್‌-105 ಹೆಸರಿನ ಕೊಬ್ಬರಿ ಹೋರಿ ಶನಿವಾರ ಮೃತಪಟ್ಟಿದ್ದು, ಭಾನುವಾರ ಸಾವಿರಾರು ಅಭಿಮಾನಿಗಳು ನಗರದಲ್ಲಿ ಹೋರಿಯ ಮೃತದೇಹದ ಮೆರವಣಿಗೆಯನ್ನು ನೆರವೇರಿಸಿ ಕಣ್ಣೀರ ವಿದಾಯ ಹೇಳಿದರು.
ಸೋಲಿನ ಭೀತಿ-50ಕ್ಕೂ ಹೆಚ್ಚು ಕಾಂಗ್ರೆಸ್‌ ನಾಯಕರು ಕಣದಿಂದ ಹಿಂದೆ-ಭರತ ಬೊಮ್ಮಾಯಿ
ಕಾಂಗ್ರೆಸ್ಸಿನ 50ಕ್ಕೂ ಹೆಚ್ಚು ನಾಯಕರು ಸೋಲಿನ ಭೀತಿಯಿಂದ ಲೋಕಸಭೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 497
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved