• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಿರೀಕ್ಷಿತ ದಾಳಿ ನಡೆಸಿ ಅಕ್ರಮ ಮದ್ಯ ಸಾಗಣೆ ತಪಾಸಣೆ ನಡೆಸಿ-ಜಿಲ್ಲಾಧಿಕಾರಿ
ತಂಡಗಳನ್ನು ರಚಿಸಿಕೊಂಡು ಅನಿರೀಕ್ಷಿತ ದಾಳಿ ಮೂಲಕ ಅಕ್ರಮ ಮದ್ಯ ಮಾರಾಟ ಮತ್ತು ಸಂಗ್ರಹಣೆ ಪ್ರಕರಣಗಳ ಪತ್ತೆಮಾಡಿ, ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಬೇಕು. ಹೆದ್ದಾರಿಗಳಲ್ಲಿ ಲೈಸೆನ್ಸ್ ಇಲ್ಲದೇ ಅಕ್ರಮವಾಗಿ ಮದ್ಯ ಸಾಗಾಣಿಕೆ ಕುರಿತು ತೀವ್ರ ತಪಾಸಣೆ ನಡೆಸಿ ಪ್ರಕರಣ ದಾಖಲಿಸಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಬೆಲೆ ಏರಿಕೆ ನಿಯಂತ್ರಿಸದೇ ಬಡವರ ಆರ್ಥಿಕ ಶಕ್ತಿ ಕುಂದಿಸಿದ ಬಿಜೆಪಿ-ಶಾಸಕ ಮಾನೆ
ಬಿಜೆಪಿ ಸರ್ಕಾರದಲ್ಲಿ ಸಿಲಿಂಡರ್ ಬೆಲೆ ಮೂರು ಪಟ್ಟು ಹೆಚ್ಚಾಯಿತು, ಪೆಟ್ರೋಲ್ ಬೆಲೆ ನೂರರ ಗಡಿ ದಾಟಿತು, ಪಡಿತರ ಅಕ್ಕಿ ೭ರಿಂದ ೫ ಕೆಜಿಗೆ ಇಳಿಯಿತು. ಬಡವರ ಆರ್ಥಿಕ ಶಕ್ತಿ ಕುಂದಿತು. ಅಚ್ಛೆ ದಿನ್ ಕನಸು ಬಿತ್ತಿ, ಮೋಸ ಮಾಡಿರುವ ಜನವಿರೋಧಿ ಬಿಜೆಪಿ ಇದೀಗ ಅದ್ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದೆ? ಎಂದು ಶಾಸಕ ಶ್ರೀನಿವಾಸ ಮಾನೆ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ಸಿಗೆ ಆಶೀರ್ವದಿಸಿ ಸೇವೆಗೆ ಅವಕಾಶ ಮಾಡಿಕೊಡಿ-ವಿನೋದ ಅಸೂಟಿ
ಕಾಂಗ್ರೆಸ್‌ಗೆ ಆಶೀರ್ವದಿಸಿ ಸೇವೆ ಮಾಡಲು ಅವಕಾಶ ಮಾಡಿಕೊಡಿ. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ವಿಕಾಸಕ್ಕೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಹೇಳಿದರು.
ಕಲ್ಮೇಶ್ವರ ದೇವರ ಮಹಾರಥೋತ್ಸವ ಸಂಪನ್ನ
ಪ್ರತಿ ವರ್ಷದಂತೆ ಈ ವರ್ಷವು ಸಹ ತಾಲೂಕಿನ ಕಲ್ಲೆದೇವರು ಗ್ರಾಮದ ಶ್ರೀ ಕಲ್ಮೇಶ್ವರ ದೇವರ ಮಹಾರಥೋತ್ಸವ ಅತೀ ವಿಜೃಂಭಣೆಯಿಂದ ನೆರವೇರಿತು.
ಸ್ವಂತ ಖರ್ಚಿನಲ್ಲಿ ಬರಿದಾದ ಕೆರೆ ಹೂಳೆತ್ತುತ್ತಿರುವ ಹಾನಗಲ್ಲ ರೈತರು
ಹಲವು ತಿಂಗಳಿಂದ ಮಳೆ ಇಲ್ಲದೆ ಬರಿದಾದ ಕೆರೆಯ ಹೂಳನ್ನು ಗ್ರಾಮಸ್ಥರು ಸ್ವಂತ ಖರ್ಚಿನಲ್ಲಿ ತೆರವು ಮಾಡುತ್ತಿದ್ದಾರೆ.
ಮತದಾನ ಪ್ರಕ್ರಿಯೆ ಪಾರದರ್ಶಕವಾಗಿ ನಿರ್ವಹಿಸಿ-ಜಿಲ್ಲಾಧಿಕಾರಿ
ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಸೆಕ್ಟರ್ ಅಧಿಕಾರಿಗಳು ಸರಿಯಾಗಿ ಮನನ ಮಾಡಿಕೊಂಡು ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಮತದಾನ ಪ್ರಕ್ರಿಯೆ ಸಂಪೂರ್ಣ ಮೇಲ್ವಿಚಾರಣೆ ಮೂಲಕ ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಿ ಸುಗಮವಾಗಿ ಚುನಾವಣೆ ನಡೆಸಲು ಸಿದ್ಧರಾಗಿ.
ಸಾಂಸ್ಕೃತಿಕ ಹಿರಿಮೆಗೆ ಅಗಡಿ ಗ್ರಾಮದ ಕೊಡುಗೆ ಅಪಾರ-ಜಯ ಬಸವ ಮೃತ್ಯುಂಜಯಶ್ರೀ
ಹಾವೇರಿ ಜಿಲ್ಲೆ ಸಾಧು, ಸಂತರ, ಶರಣರ, ದಾರ್ಶನಿಕರ ತವರೂರಾಗಿದೆ. ಜಿಲ್ಲೆಯಲ್ಲಿಯೇ ಅಗಡಿ ಗ್ರಾಮ ಶಕ್ತಿ ಕೇಂದ್ರವಾಗಿ ಗುರುತಿಸಿಕೊಂಡಿದ್ದು, ಜಿಲ್ಲೆಯ ಸಾಂಸ್ಕೃತಿಕ ಹಿರಿಮೆಗೆ ಗ್ರಾಮದ ಕೊಡುಗೆ ಅಪಾರ ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಗ್ರಾಮದೇವಿ ಜಾತ್ರೆ, ಆರಾಧನೆಯಿಂದ ಮನಸ್ಸಿಗೆ ಶಾಂತಿ-ಫಕೀರ ಸಿದ್ದರಾಮ ಸ್ವಾಮೀಜಿ
ಗ್ರಾಮದೇವಿ ಜಾತ್ರೆ, ದೇವಿಯ ಆರಾಧನೆಯಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನಮಠದ ಫಕೀರ ಸಿದ್ದರಾಮ ಸ್ವಾಮೀಜಿ ಹೇಳಿದರು.
ಸಂಘಟಿತ ಹೋರಾಟದಿಂದ ಸರ್ಕಾರಗಳಿಗೆ ತಕ್ಕ ಉತ್ತರ ನೀಡೋಣ-ರಾಮಣ್ಣ
ಕೃಷಿ ಪ್ರಧಾನ ಭಾರತದಲ್ಲಿ ನ್ಯಾಯ ಕೇಳಿದ ರೈತರಿಗೆ ಗೋಲಿಬಾರ್ ರುಚಿ ತೋರಿಸಲಾಗುತ್ತಿದೆ, ನಮ್ಮಲ್ಲಿರುವ ಸಂಘಟಿತ ಹೋರಾಟ ಎಂಬ ಪಿಸ್ತೂಲ್ ಹಾಗೂ ನೈತಿಕತೆ ಗುಂಡುಗಳನ್ನೇ ಬಳಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ತಕ್ಕ ಉತ್ತರ ನೀಡೋಣ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಕರೆ ನೀಡಿದರು.
ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಕೊಳವೆಬಾವಿ ನೀರು ಹರಿಸಿದ ರೈತ
ಬರವೋ ಬರ, ಬರಿ ಬಿಸಿಲಿನ ಅಬ್ಬರ, ನೀರಿಲ್ಲ ಎಂಬ ಕೂಗು, ಊರೂರ ತುಂಬ ಬಾಯಾರಿಕೆ ಸುದ್ದಿ, ಆದರೆ ಪ್ರಾಣಿ ಪಕ್ಷಿಗಳ ಬಾಯಾರಿಕೆ ನೀಗಿಸಲು ಬಂದವರೇ ನಿಜವಾದ ಸಹೃದಯಿಗಳು, ಅಂತಹ ಸಹೃದಯಿ ಹಾನಗಲ್ಲ ತಾಲೂಕಿನ ಪಂಡಿತ ಪಂಚಾಕ್ಷರಿ ಗವಾಯಿಗಳವರ ಜನ್ಮ ಭೂಮಿ ಕಾಡಶೆಟ್ಟಿಹಳ್ಳಿಯ ರೈತ ಸಂಗಪ್ಪ ಸಣ್ಣಮನಿ ತಮ್ಮ ಹೊಲದ ಕೊಳವೆಬಾವಿಯ ನೀರನ್ನು ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಹರಿಸಿ ಹರುಷಪಟ್ಟಿದ್ದಾರೆ.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 497
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved