• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವಾದಳದ ಚಟುವಟಿಕೆಗಳಿಂದ ಸೇವಾ ಮನೋಭಾವ ಬೆಳೆಯುತ್ತದೆ-ಎನ್‌. ಶ್ರೀಧರ
ಸೇವಾದಳದ ಚಟುವಟಿಕೆಗಳಿಂದ ಪ್ರತಿಯೊಬ್ಬರು ನಿತ್ಯ ಜೀವನದಲ್ಲಿ ಶಿಸ್ತು, ಸಂಯಮ, ಸೇವಾ ಮನೋಭಾವ ಹಾಗೂ ದೇಶಭಕ್ತಿ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಎನ್. ಶ್ರೀಧರ ಹೇಳಿದರು.
ಕರ್ಜಗಿಯಲ್ಲಿ ವಿಜೃಂಭಣೆ ಬ್ರಹ್ಮಲಿಂಗೇಶ್ವರ ಕಾರಹುಣ್ಣಿಮೆ ಮಹೋತ್ಸವ
ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ಕಾರಹುಣ್ಣಿಮೆ ವೈಭವ ಎಂದೇ ಖ್ಯಾತಿ ಪಡೆದಿರುವ ಶ್ರೀ ಗುರುವಾರ ವಿಜೃಂಭಣೆ ಹಾಗೂ ಹಲವು ಸಂಪ್ರದಾಯಗಳ ಬದ್ಧವಾಗಿ ನಡೆಯಿತು.
ಯುವ ಸಮೂಹ ಒಳ್ಳೆಯ ಹವ್ಯಾಸ ರೂಢಿಸಿಕೊಳ್ಳಬೇಕು-ಸದಾನಂದಸ್ವಾಮಿ
ಇತ್ತೀಚಿನ ದಿನಗಳಲ್ಲಿ ಯುವ ಜನಾಂಗದಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂದಿನ ಯುವ ಸಮೂಹ ಮಾದಕ ವಸ್ತುಗಳ ದುಶ್ಚಟಗಳಿಗೆ ದಾಸರಾಗದೇ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.
ಜನಸಮುದಾಯಗಳ ಸಂವೇದನೆಗಳೇ ಕಾವ್ಯ-ಪ್ರೊ. ಭಾಸ್ಕರ್
ಜನಸಮುದಾಯಗಳ ಸಂವೇದನೆಗಳನ್ನು ಅನುಲಕ್ಷಿಸಿ, ಅಧ್ಯಯನಶೀಲರಾಗಿ ಕವಿಗಳು ಮತ್ತು ಕವಿ ಮನಸ್ಸುಗಳು ನೀತಿಯ ಸಾರವನ್ನು ಧಾರೆ ಎರೆದಿದ್ದಾರೆ. ಕಾವ್ಯ ನೀತಿ ಹೇಳುತ್ತದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
ಮುಂದೆ ಗುರಿ, ಹಿಂದೆ ಗುರು ಇದ್ದರೆ ಸಾಧನೆಗೆ ಸಾಧ್ಯ-ಗಾಜೀಗೌಡರ
ಸಾಧನೆಗೆ ಮುಂದೆ ಗುರಿ, ಹಿಂದೆ ಗುರು ಇದ್ದರೆ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಬರಲು ಸಾಧ್ಯ. ಗುರು ಶಿಷ್ಯ ಪರಂಪರೆಗೆ ಅನ್ವರ್ಥವಾದ ಭಾರತದಲ್ಲಿ ಇಂಥಹ ಗುರುವಂದನೆ ಕಾರ್ಯಕ್ರಮಗಳು ನಡೆಯುವುದು ಶ್ಲಾಘನೀಯ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡರ ಹೇಳಿದರು.
ಹಾವೇರಿ ಜಿಲ್ಲೆಯ ನೀರು ಪೂರೈಕೆ ಯೋಜನೆ ಅನುಷ್ಠಾನಕ್ಕೆ ಗಡುವು
ಹಾವೇರಿ ನಗರ ಸೇರಿದಂತೆ ಜಿಲ್ಲೆಯ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ಈ ಅವಧಿಯನ್ನು ವಿಸ್ತರಣೆ ಮಾಡುವುದಿಲ್ಲ. ಗುತ್ತಿಗೆದಾರರು ವಿಳಂಬ ಧೋರಣೆ ಅನುಸರಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಎಚ್ಚರಿಕೆ ನೀಡಿದರು.
ರಕ್ತದಾನದಿಂದ ಮನುಷ್ಯನ ಆರೋಗ್ಯ ವೃದ್ಧಿ-ಡಾ. ರಾಠೋಡ
ರಕ್ತದಾನ ಮಾಡುವುದರಿಂದ ಮನುಷ್ಯನ ಆರೋಗ್ಯ ವೃದ್ಧಿಯಾಗುವ ಜತೆಗೆ ಚೈತನ್ಯಶೀಲತೆ ಬೆಳೆಸಿಕೊಳ್ಳಬಹುದು ಎಂದು ಹಾವೇರಿಯ ವೈದ್ಯಕೀಯ ಮಹಾವಿದ್ಯಾಲಯದ ಹಿರಿಯ ವೈದ್ಯಾಧಿಕಾರಿ ಡಾ. ಎಲ್.ಎಲ್. ರಾಠೋಡ ಹೇಳಿದರು.
ಕೆಂಪೇಗೌಡರು ನಾಡು ಕಂಡ ಅಪ್ರತಿಮ ನಾಯಕರು-ಗಾಜಿಗೌಡ್ರ
ನಾಡಪ್ರಭು ಕೆಂಪೇಗೌಡರು ಅಪ್ರತಿಮ ನಾಯಕರು ಹಾಗೂ ಬೆಂಗಳೂರು ನಗರ ನಿರ್ಮಾಣ ಮಾಡಿದವರು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ ಹೇಳಿದರು.
ಸಾರ್ವಜನಿಕರ ಸಮಸ್ಯೆಗಳಿಗೆ 15 ದಿನಗಳೊಳಗಿ ಪರಿಹಾರ ಒದಗಿಸಿ-ಜಿಲ್ಲಾಧಿಕಾರಿ
ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವುಗಳಿಗೆ 15 ದಿನಗಳ ಒಳಗಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪರಿಹಾರ ಒದಗಿಸಬೇಕು ಇಲ್ಲವೇ ಹಿಂಬರಹ ನೀಡಬೇಕು ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ಹೇಳಿದರು.
ನೀಟ್ ಅಕ್ರಮ ಹಗರಣ ಖಂಡಿಸಿ ಪ್ರತಿಭಟನೆ
ನೀಟ್ ಅಕ್ರಮ ಹಗರಣ ವಿರೋಧಿಸಿ, ರಾಷ್ಟ್ರಿಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜಾರಿಗೊಳಿಸಲು ಒತ್ತಾಯಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿಯಿಂದ ಬುಧವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 562
  • next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved