• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾನಗಲ್ಲ, ಮೊಂಬತ್ತಿ ಬೆಳಗಿ ಮತದಾನ ಜಾಗೃತಿ
ಹಾನಗಲ್ಲ ತಾಲೂಕು ಆಡಳಿತದಿಂದ ಹಾನಗಲ್ಲಿನಲ್ಲಿ ಜಾಗೃತಿ ಜಾಥಾ ಹಾಗೂ ಮೇಣ ಬತ್ತಿ ಬೆಳಗಿಸುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸ್ವಾತಂತ್ರ್ಯ ಹೋರಾಟದಲ್ಲಿ ಕೆ.ಎಫ್. ಪಾಟೀಲ ಪ್ರಮುಖ ಪಾತ್ರ: ಲಿಂಗನಗೌಡ್ರ
ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದಲ್ಲದೆ ಸ್ವಾತಂತ್ರ್ಯದ ನಂತರ ಶೈಕ್ಷಣಿಕ ಕ್ಷೇತ್ರ ಸೇರಿದಂತೆ ಹಲವಾರು ಸಮಾಜಮುಖಿ ಕ್ಷೇತ್ರಗಳಲ್ಲಿ ಮಾಜಿ ಸಚಿವ ದಿ.ಕೆ.ಎಫ್. ಪಾಟೀಲ ನೀಡಿದ ಕೊಡುಗೆ ಸ್ಮರಣೀಯವಾಗಿದೆ ಎಂದು ಕೆಎಲ್‌ಇ ಶಿಕ್ಷಣ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ವಿ.ಪಿ. ಲಿಂಗನಗೌಡರ ಹೇಳಿದರು.
ವಚನಗಳು ಸಾಮಾಜಿಕ ಸ್ವಾಸ್ಥ್ಯ ಉಳಿಸುವ ಶಕ್ತಿ ಹೊಂದಿವೆ-ಡಾ. ಹೊನ್ನಪ್ಪ ಭೋವಿ
ಮೂಢ ನಂಬಿಕೆಗಳಿಗೆ ತಿಲಾಂಜಲಿ ಹಾಡುವ ಸಂಕಲ್ಪವಾದರೆ ಸಾಮಾಜಿಕ ಹಿತ ಕಾಯಲು ಸಾಧ್ಯ. ವಚನಗಳು ಮೌಢ್ಯ, ಅನಿಷ್ಟಗಳನ್ನು ಅಟ್ಟಿ ಸಾಮಾಜಿಕ ಸ್ವಾಸ್ಥ್ಯ ಉಳಿಸುವ ಶಕ್ತಿ ಹೊಂದಿವೆ ಎಂದು ಶ್ರೀ ಕುಮಾರೇಶ್ವರ ಕಲಾ ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಹೊನ್ನಪ್ಪ ಭೋವಿ ತಿಳಿಸಿದರು.
ಸುವಿಧಾ ಆನ್‌ಲೈನ್ ಮೂಲಕವೂ ನಾಮಪತ್ರ ಸಲ್ಲಿಕೆಗೆ ಅವಕಾಶ
ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏ.೧೨ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏ.೧೯ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಖುದ್ದಾಗಿ ಅಥವಾ ಭಾರತ ಚುನಾವಣಾ ಆಯೋಗದ ಸುವಿಧಾ ಆನ್‌ಲೈನ್ ಮೂಲಕವೂ ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು.
ಮೋದಿ ಆಡಳಿತದಿಂದ ಮಾತ್ರ ದೇಶಕ್ಕೆ ವಿಶ್ವಗುರು ಪಟ್ಟ ಸಾಧ್ಯ-ಬೊಮ್ಮಾಯಿ
ಜಗತ್ತಿಗೆ ಭಾರತ ದೇಶ ವಿಶ್ವಗುರುವಿನ ಪಟ್ಟ ಪಡೆಯಬೇಕು ಎಂದರೆ ಅದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಿಂದ ಮಾತ್ರ ಸಾಧ್ಯ ಎಂದು ಹಾವೇರಿ, ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ತಾಪಮಾನ ಏರಿಕೆ ತಡೆಗಟ್ಟಲು ಸಜ್ಜಾಗಿ-ಕುಲಪತಿ ವಿಷ್ಣುಕಾಂತ
ತಾಪಮಾನ ಏರಿಕೆ ತಡೆಗಟ್ಟುವ, ಪರಿಸರ ರಕ್ಷಿಸಿ, ಜೀವ ಉಳಿಸುವ ಕಾರ್ಯಕ್ಕೆ ನಾವೆಲ್ಲ ಸಜ್ಜಾಗಬೇಕಿದೆ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಷ್ಣುಕಾಂತ ಎಸ್. ಚಟಪಲ್ಲಿ ಹೇಳಿದರು.
ಹಾನಗಲ್ಲ ತಾಲೂಕಿನಲ್ಲಿ ಬತ್ತಿರುವ ಕೊಳವೆಬಾವಿಗಳು, ನೀರಿಗಾಗಿ ಪರಿತಪಿಸುತ್ತಿರುವ ಜನತೆ
ಅರೆ ಮಲೆನಾಡಾದ ಹಾನಗಲ್ಲ ತಾಲೂಕಿನಲ್ಲಿ ಉರಿ ಬಸಿಲಿಗೆ ಬಸವಳಿದ ಜನ, ೪೦ ಡಿಗ್ರಿ ಆಸುಪಾಸಿನ ತಾಪಮಾನದಲ್ಲಿ ನೀರಿನ ಕೊರತೆಯ ನಡುವೆ ಮಳೆರಾಯನ ನಿರೀಕ್ಷೆಯಲ್ಲಿ ದಿನ ನೂಕುತ್ತಿದ್ದು, ಹಳ್ಳಿಗಳಿಗೆ ನೀರೊದಗಿಸುವುದು ಅಧಿಕಾರಿಗಳಿಗೆ ದೊಡ್ಡ ಸವಾಲಾಗಿದೆ.
ಸಮೃದ್ಧ ಹಾವೇರಿ ಜಿಲ್ಲೆ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ-ಆನಂದಸ್ವಾಮಿ ಗಡ್ಡದೇವರಮಠ
ಶೈಕ್ಷಣಿಕ ಕಾಳಜಿ, ಉದ್ಯೋಗ ಸೃಷ್ಟಿ, ನೀರಾವರಿ ಯೋಜನೆಗಳ ಅನುಷ್ಠಾನ ಕುರಿತು ಹಲವು ಕನಸುಗಳನ್ನು ಕಂಡಿರುವ ನನಗೆ ಸಮೃದ್ಧ ಹಾವೇರಿ ಜಿಲ್ಲೆ ನಿರ್ಮಾಣಕ್ಕೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಮೋದಿ ಕೈಬಲಪಡಿಸಲು ಬಿಜೆಪಿ ಬೆಂಬಲಿಸಿ: ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರ ಬಂದಾಗ ಬರ ಬರುತ್ತದೆ. ಅವರ ಗ್ಯಾರಂಟಿಗಳಲ್ಲಿ ಬರಗಾಲವೂ ಗ್ಯಾರಂಟಿಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಲೋಕಸಭೆ ಚುನಾವಣೆ ದೇಶದ ಹಣೆ ಬರಹ ಬದಲಾಯಿಸಲಿದೆ: ಶಾಸಕ ಶಿವಣ್ಣನವರ
ಧರ್ಮ ಬಳಸಿಕೊಂಡು ಬಿಜೆಪಿ ಲೋಕಸಭೆ ಚುನಾವಣೆ ಭಾವನಾತ್ಮವಾಗಿ ಜನರ ಮನಸ್ಸನ್ನ ಗೆಲ್ಲುವ ತಂತ್ರವಾಗಿದೆ. ಎಂದಿಗೂ ಇದು ಫಲಿಸಲು ಸಾಧ್ಯವಿಲ್ಲ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 496
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved