ಮುಂದಿನ ಬೇಸಿಗೆಗೆ ನೀರಿನ ಸಮಸ್ಯೆಯಾಗದಂತೆ ಈಗಲೇ ತಯಾರಿ-ಸಚಿವ ಶಿವಾನಂದ ಪಾಟೀಲಮುಂದಿನ ಬೇಸಿಗೆಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಈಗಲೇ ತಯಾರಿ ಮಾಡಲಾಗುತ್ತಿದೆ. ಹಾವೇರಿ ನಗರದ ಕುಡಿಯುವ ನೀರು, ಚರಂಡಿಯ ಸೂಕ್ತ ನಿರ್ವಹಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.