ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರಿಗೆ ಉಪಯೋಗವಾಗುವ ಕಾರ್ಯಗಳು ಮುಖ್ಯ-ಸ್ವಾಮೀಜಿ
ಜನರಿಗೆ ಸದುಪಯೋಗವಾಗುವ ಕಾರ್ಯಗಳು ಬಹುಮುಖ್ಯ, ಸಂಪತ್ತಿನ ಮದದಲ್ಲಿ ಎಲ್ಲಿಯೋ ಹಣ ವ್ಯರ್ಥ ಮಾಡುವವರ ಮಧ್ಯ ಜನೋಪಯೋಗಿ ಕಾರ್ಯಗಳನ್ನು ಮಾಡಿದರೆ ದೇವರ ಪ್ರಾಪ್ತಿ ಮತ್ತು ಜನರ ಏಳಿಗೆ ಸಾಧ್ಯವಿದೆ ಎಂದು ಹಿರೇಮಣಕಟ್ಟಿಯ ಮುರುಘೇಂದ್ರ ಮಠದ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಬ್ಯಾಡಗಿಯ ಅಹೋರಾತ್ರಿ ಧರಣಿಗೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬೆಂಬಲ
ಬ್ಯಾಡಗಿ ಪಟ್ಟಣದ ನಿವೇಶನರಹಿತ ಬಡವರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಆಶ್ರಯ ಹೋರಾಟ ಸಮಿತಿ ಸದಸ್ಯರು ನೂರಾರು ಫಲಾನುಭವಿಗಳೊಂದಿಗೆ ಸೋಮವಾರದಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರನೆ ದಿನಕ್ಕೆ (ಮಂಗಳವಾರ) ಕಾಲಿಟ್ಟಿದೆ ಮುಂದುವರೆಯಿತು.
ಶೇಷಗಿರಿ ರಂಗಮಂದಿರ ನವೀಕರಣ ಕಾಮಗಾರಿಗೆ ಚಾಲನೆ
ರಂಗ ಗ್ರಾಮ ಶೇಷಗಿರಿಯ ಸಿ.ಎಂ. ಉದಾಸಿ ಕಲಾಕ್ಷೇತ್ರದ ೨ ಕೋಟಿ ರು. ವೆಚ್ಚದ ನವೀಕರಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಹಾಸ್ಟೆಲ್ ಪ್ರವೇಶ ಅರ್ಜಿ ಆಹ್ವಾನ ವಿಳಂಬ ವಿರೋಧಿಸಿ ಪ್ರತಿಭಟನೆ
ಹಾಸ್ಟೆಲ್ ಪ್ರವೇಶ ಅರ್ಜಿ ಆಹ್ವಾನ ವಿಳಂಬ ವಿರೋಧಿಸಿ, ಕೂಡಲೇ ಅರ್ಜಿ ಆಹ್ವಾನಿಸಿ, ಆಯ್ಕೆ ಪಟ್ಟಿ ಬಿಡುಗಡೆ ಮಾಡಬೇಕೆಂದು ಎಂದು ಒತ್ತಾಯಿಸಿ ಎಸ್ಎಫ್ಐ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ನಿವೇಶನ ಹಂಚಿಕೆಗೆ ಆಗ್ರಹಿಸಿ ಆಶ್ರಯ ಹೋರಾಟ ಸಮಿತಿ ಸದಸ್ಯರ ಪ್ರತಿಭಟನೆ
ವಸತಿ ರಹಿತ ಬಡವರಿಗೆ ಆಶ್ರಯ ಯೋಜನೆಯಡಿ ಕಟ್ಟಡ ಸಹಿತ ನಿವೇಶನ ನೀಡಬೇಕಾಗಿದ್ದ ಪುರಸಭೆ ಆಡಳಿತ ಮಂಡಳಿ ಕಳೆದ 8 ವರ್ಷದಿಂದ ಸತಾಯಿಸುತ್ತ ಬಂದಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮಕ್ಕಳ ಶೈಕ್ಷಣಿಕ ಹಿತಕ್ಕಾಗಿ ಬೇಡಿಕೆ ಈಡೇರಿಸುವ ಭರವಸೆ
ಇಂಗ್ಲೀಷ, ಕನ್ನಡ ಶಿಕ್ಷಕರನ್ನು ಒದಗಿಸಲು ಒತ್ತಾಯಿಸಿ ಧರಣಿ ನಡೆಸುತ್ತಿದ್ದ ಶೇಷಗಿರಿ ಸರಕಾರಿ ಪ್ರೌಢಶಾಲೆಗೆ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.
ಜನಸ್ಪಂದನದಿಂದ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರದ ಅವಕಾಶ: ಶಾಸಕ ಶ್ರೀನಿವಾಸ ಮಾನೆ
ಸೋಮವಾರ ಹಾನಗಲ್ಲ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಹಾನಗಲ್ಲ ತಾಲೂಕು ಆಡಳಿತದಿಂದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರೈತರು ಆರ್ಥಿಕ ಸದೃಢರಾಗಲು ಸರ್ಕಾರಿ ಯೋಜನೆ ಸಹಕಾರಿ: ಶಾಸಕ ಯು.ಬಿ. ಬಣಕಾರ
ರಟ್ಟೀಹಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ ಸಮಗ್ರ ಕೃಷಿ ಪದ್ಧತಿಯ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡ ಲೋಕಾರ್ಪಣೆಗೊಳಿಸಲಾಯಿತು.
ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಕೆಡಿಪಿ ಸಭೆಗೆ ಮುತ್ತಿಗೆ ಎಚ್ಚರಿಕೆ
ಸಮಸ್ಯೆ ಬಗೆಹರಿಸಲಿಲ್ಲ ಎಂದರೆ ಇತಿಹಾಸ ನಿರ್ಮಾಣ ಮಾಡುವ ಚಳವಳಿ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ತೈಲಬೆಲೆ ಹೆಚ್ಚಳಕ್ಕೆ ಬಿಜೆಪಿ ಆಕ್ಷೇಪ ಸರಿಯಲ್ಲ-ರಾಜು ಕುನ್ನೂರ
ಕಳೆದ ಹತ್ತು ವರ್ಷಗಳಲ್ಲಿ ಪೆಟ್ರೋಲ್ ಬೆಲೆಯನ್ನು ಎರಡರಿಂದ ಮೂರು ಪಟ್ಟು ಮತ್ತು ಡೀಸೆಲ್ ಬೆಲೆಯನ್ನು ಐದರಿಂದ ಹತ್ತು ಪಟ್ಟು ಹೆಚ್ಚಿಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಡುಹಗಲೇ ಜನರನ್ನು ಸುಲಿಗೆ ಮಾಡಿದರೂ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿಗರು ಈಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮೂರು ರುಪಾಯಿ ಹೆಚ್ಚಿಸಿದ್ದಕ್ಕೆ ಎದೆ ಬಡಿದುಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಕುನ್ನೂರ ಪ್ರತಿಕ್ರಿಯೆಸಿದ್ದಾರೆ.
< previous
1
...
392
393
394
395
396
397
398
399
400
...
562
next >
Top Stories
ಆರ್ಎಸ್ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್