• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಕೊಡುಗೆಯನ್ನು ಜನರಿಗೆ ಮನವರಿಕೆ ಮಾಡಬೇಕು- ಗಡ್ಡದೇವರಮಠ
ದೇಶಕ್ಕೆ ಕಾಂಗ್ರೆಸ್ ಪಕ್ಷ ೬೦-೭೦ ವರ್ಷದಿಂದ ನೀಡಿದ ಕೊಡುಗೆ ಅಪಾರ. ನಾವು ಕಾಂಗ್ರೆಸ್ ದೇಶಕ್ಕೆ ನೀಡಿದ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ಚುನಾವಣೆ ಗೆಲ್ಲಬೇಕು ಎಂದು ಹಾವೇರಿ-ಗದಗ ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ನಿವೃತ್ತ ಪೊಲೀಸ್‌ ಅಧಿಕಾರಿಗಳಿಗೆ ಸೌಲಭ್ಯ ಕಲ್ಪಿಸಲು ಸಹಕಾರ-ಟಿ. ಸುಂದರರಾಜ್
ಪೊಲೀಸ್ ಕಾರ್ಯ ಅತ್ಯಂತ ಶ್ರೇಷ್ಠವಾಗಿದ್ದು ನಿಷ್ಠೆಯಿಂದ ದುಡಿದ ಸಿಬ್ಬಂದಿಗಳಿಗೆ ನಿವೃತ್ತಿ ನಂತರ ಸರ್ಕಾರದ ಸೌಲಭ್ಯ ಸಿಗಬೇಕು, ಆ ನಿಟ್ಟಿನಲ್ಲಿ ನಾವು ನಿಮ್ಮೊಂದಿಗೆ ನಿಂತು ಸಹಕಾರ ಮಾಡುತ್ತೇವೆ ಎಂದು ಗಂಗೆಬಾವಿ ೧೦ನೇ ಮೀಸಲು ಪೊಲೀಸ್ ಪಡೆಯ ಕಮಾಡೆಂಟ್ ಟಿ. ಸುಂದರ್‌ರಾಜ್ ಹೇಳಿದರು.
ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ-ಪ್ರದೀಪ್
ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾಗಿದೆ. ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವ ಮೂಲಕ ಚುನಾವಣಾ ಹಬ್ಬದಲ್ಲಿ ಭಾಗವಹಿಸಬೇಕು ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪ್ರದೀಪ್ ಗಣೇಶ್ಕರ್ ಹೇಳಿದರು.
ಬ್ಯಾಂಕ್ ವಹಿವಾಟು, ಚುನಾವಣಾ ವೆಚ್ಚದ ಮೇಲೆ ನಿಗಾ ಇರಲಿ-ರಘುನಂದನ ಮೂರ್ತಿ
ಚುನಾವಣಾ ವೆಚ್ಚಗಳ ಮೇಲೆ ತೀವ್ರತರ ನಿಗಾವಹಿಸಬೇಕು. ಪ್ರತಿ ರಾಜಕೀಯ ಚಟುವಟಿಕೆಗಳು, ಚುನಾವಣಾ ಸಭೆ-ಸಮಾರಂಭ, ರ್ಯಾ ಲಿಗಳು ಹಾಗೂ ಸಂಶಯಾಸ್ಪದ ಬ್ಯಾಂಕ್ ವಹಿವಾಟು ಹಾಗೂ ವ್ಯಾಲೆಟ್ ಮೂಲಕ ಹಣ ವರ್ಗಾವಣೆಯ ಚಟುವಟಿಕೆ ಮೇಲೆ ನಿಗಾ ವಹಿಸಿ.
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ನೇಮಕ
ಲೋಕಸಭೆ ಚುನಾವಣೆ ಮಧ್ಯೆಯೇ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ನೂತನ ಸಾರಥಿಯನ್ನಾಗಿ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿರುವ ಸಂಜೀವಕುಮಾರ ನೀರಲಗಿ ಅವರನ್ನು ನೇಮಕ ಮಾಡಲಾಗಿದೆ.
ಸ್ವಯಂ-ಉದ್ಯೋಗ ಆರಂಭಿಸಿ ಆರ್ಥಿಕ ಪ್ರಗತಿ ಸಾಧಿಸಬೇಕಾದ ಅನಿವಾರ್ಯತೆ
ಯಾವುದೇ ವೃತ್ತಿಯಾಗಿರಲಿ ಒಂದಿಲ್ಲೊದು ಸ್ವಯಂ-ಉದ್ಯೋಗ ಆರಂಭಿಸಿ ಆರ್ಥಿಕ ಪ್ರಗತಿ ಸಾಧಿಸಬೇಕಾದ ಅನಿವಾರ್ಯತೆಯಲ್ಲಿ ನಾವಿದ್ದೇವೆ, ಅದರಲ್ಲೂ ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರು ಸ್ವಯಂ-ಉದ್ಯೋಗದಲ್ಲಿ ತೊಡಗಿದಾಗ ಮಾತ್ರ ನೆಮ್ಮದಿ ಬದುಕನ್ನು ಕಾಣಲು ಸಾಧ್ಯವೆಂದು ಸಿಸ್ಟರ್ ಗ್ಲೋರಿಯಾ ತೆರೆಸಿಟಾ ಕರೆ ನೀಡಿದರು.
ಭಕ್ತಸಾಗರದ ಮಧ್ಯೆ ಶರಣಬಸವೇಶ್ವರ ರಥೋತ್ಸವ
ಶಿಗ್ಗಾವಿ ತಾಲೂಕಿನ ಸದಾಶಿವಪೇಟೆಯ ಶ್ರೀ ಶರಣಬಸವೇಶ್ವರ ೪೪ನೇ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
ಕಾಲುಬಾಯಿ ಬೇನೆ ಸಾಂಕ್ರಾಮಿಕ ರೋಗ-ಡಾ. ಸಂತಿ
ಕಾಲುಬಾಯಿ ಬೇನೆ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ನಮ್ಮ ದೇಶದಿಂದ ಸಂಪೂರ್ಣವಾಗಿ ಹೋಗಲಾಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಅನುದಾನದಲ್ಲಿ ವರ್ಷಕ್ಕೆ ಎರಡು ಬಾರಿಯಂತೆ ಅರ್ಹ ಜಾನುವಾರುಗಳಿಗೆ ಕಡ್ಡಾಯ ಲಸಿಕೆ ಹಾಕಲಾಗುತ್ತಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಉಪ ನಿರ್ದೇಶಕ ಡಾ. ಎಸ್.ವಿ. ಸಂತಿ ಹೇಳಿದರು.
ಬೆಲೆ ಏರಿಕೆ ನಿಯಂತ್ರಿಸದ ಬಿಜೆಪಿಗೆ ಪಾಠ ಕಲಿಸಿ-ಶಾಸಕ ಶಿವಣ್ಣನವರ
ಬೆಲೆ ಏರಿಕೆ ನಿಯಂತ್ರಿಸದೇ ಕೋಮು ಭಾವನೆಗಳನ್ನು ಪ್ರಚೋದಿಸಿ ಅಧಿಕಾರಕ್ಕೇರಿದ ಬಿಜೆಪಿಗೆ ಈ ಬಾರಿ ತಕ್ಕ ಪಾಠ ಕಲಿಸುವ ಜೊತೆಗೆ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಬದುಕನ್ನು ಗಟ್ಟಿಗೊಳಿಸಿದ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಅಮೂಲ್ಯ ಮತ ನೀಡಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಮತದಾರರು ಅವಕಾಶ ಕಲ್ಪಿಸಿದರೆ ಹಾವೇರಿ ಕ್ಷೇತ್ರದ ವಿಕಾಸಕ್ಕೆ ಶ್ರಮಿಸುವೆ-ಆನಂದಸ್ವಾಮಿ
ಕ್ಷೇತ್ರದ ಕಾಂಗ್ರೆಸ್ ಶಾಸಕರು, ಮುಖಂಡರು, ಕಾರ್ಯಕರ್ತರ ಒಮ್ಮತದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆ, ಸವಾಲುಗಳನ್ನು ಅರಿತಿದ್ದೇನೆ. ಅವಕಾಶ ನೀಡಿದರೆ ಖಂಡಿತವಾಗಿಯೂ ಕ್ಷೇತ್ರದ ವಿಕಾಸಕ್ಕೆ ಶ್ರಮಿಸುವೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡೇದೇವರಮಠ ಹೇಳಿದರು.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 496
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved