• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರಿಗೆ 245 ಮೊಬೈಲ್ ಹಸ್ತಾಂತರ
ನಗರ ಸೇರಿದಂತೆ ಜಿಲ್ಲಾದ್ಯಂತ ಮೊಬೈಲ್ ಕಳೆದುಕೊಂಡ ಸಾರ್ವಜನಿಕರು ಸಿಇಐಆರ್ ಪೋರ್ಟಲ್ ಮೂಲಕ ದೂರು ದಾಖಲಿಸಿ ನೋಂದಾಯಿಸಿಕೊಂಡಿದ್ದ ಅರ್ಹ ವಾರಸುದಾರರಿಗೆ ಜಿಲ್ಲಾ ಪೊಲೀಸರು ಸುಮಾರು 245 ಮೊಬೈಲ್‌ಗಳನ್ನು ಪತ್ತೆ ಹಚ್ಚಿ ಭಾನುವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮೊಬೈಲ್‌ಗಳನ್ನು ಹಸ್ತಾಂತರಿಸಲಾಯಿತು.
ಮೌಲ್ಯಾಧಾರಿತ ಶಿಕ್ಷಣವಿಲ್ಲದೆ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಹಾಳಾಗಿದೆ-ರುದ್ರಪ್ಪ ಲಮಾಣಿ
ಆಧುನಿಕ ಶಿಕ್ಷಣ ಪದ್ಧತಿಯಿಂದಾಗಿ ಮೌಲ್ಯಾಧಾರಿತ ಶಿಕ್ಷಣವಿಲ್ಲದೆ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಹಾಳಾಗಿದೆ ಎಂದು ವಿಧಾನಸಭೆ ಉಪಾಧ್ಯಕ್ಷ ಹಾಗೂ ಶಿಕ್ಷಣ ಸಂಸ್ಥೆ ಚೇರಮನ್ ರುದ್ರಪ್ಪ ಲಮಾಣಿ ಹೇಳಿದರು.
ಜಾನಪದ ವಿವಿ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ೨೦೨೨-೨೩ ಹಾಗೂ ೨೦೨೩-೨೪ನೇ ಸಾಲಿನ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ಕುಲಪತಿಗಳಾದ ಪ್ರೊ.ಟಿ. ಎಂ ಭಾಸ್ಕರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಕುಲಸಚಿವರಾದ ಪ್ರೊ.ಸಿ.ಟಿ. ಗುರುಪ್ರಸಾದ್ ಅವರ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಜರುಗಿತು.
ಧರ್ಮ ಕರ್ಮದ ಅರಿವಿಟ್ಟುಕೊಂಡು ಬಾಳಬೇಕು: ಹೊನ್ನಾಳಿ ಶ್ರೀಗಳು
ಆಧುನಿಕತೆಯ ಭರಾಟೆಯಲ್ಲಿರುವ ನಮಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಮ್ಮ ಆರೋಗ್ಯದ ಕಡೆ ಗಮನಹರಿಸುವುದನ್ನು ಮತ್ತೊಮ್ಮೆ ನೆನಪು ಮಾಡಿಕೊಟ್ಟಿದೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.
ಹಿರೇಕೆರೂರಿನಲ್ಲಿ ಬೀದಿ ನಾಯಿಗಳ ಹಾವಳಿ: ಕಂಗಾಲಾದ ಜನತೆ
ಹಿರೇಕೆರೂರ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು, ಚಿಕ್ಕ ಮಕ್ಕಳು, ಮನೆ ಮನೆಗೆ ತೆರಳಲು ಭಯದಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ.
ಭಾರತ ಜಾತ್ಯತೀತ ರಾಷ್ಟ್ರವಾಗಿದ್ದರೂ ಸಾಮಾಜಿಕ ಅಸಮತೋಲನ ಎಲ್ಲೆಡೆ ಸದೃಶ್ಯ
ಭಾರತ ಜಾತ್ಯತೀತ ರಾಷ್ಟ್ರವಾಗಿದ್ದರೂ ಸಹ ಸಾಮಾಜಿಕ ಅಸಮತೋಲನ ಎಲ್ಲೆಡೆ ಸದೃಶ್ಯ, ಆದಾಗ್ಯೂ ಜನ್ಮ ನೀಡಿದ ಸಮುದಾಯವನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಮಾನ ಮನಸ್ಕರ ಸಂಘಟಿತ ಕಾರ್ಯಕ್ರಮಗಳು ಅನಿವಾರ್ಯವಾಗಿವೆ ಎಂದು ಸಾಧು ಲಿಂಗಾಯತ ಸಮಾಜದ ಮುಖಂಡ ಹಾಗೂ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.
ಸುವರ್ಣ ಮಹೋತ್ಸವ ಸಮಾರಂಭದ ಯಶಸ್ಸು ಆರ್ಥಿಕ ಕ್ರೋಢೀಕರಣ ಅವಲಂಬಿಸಿದೆ-ಸ್ವಾಮೀಜಿ
ಹಾವೇರಿ ತಾಲೂಕಿನ ಅಗಡಿ ಗ್ರಾಮದ ಶ್ರೀ ಶೇಷಾಚಲ ಸದ್ಗುರು ಪ್ರೌಢಶಾಲೆ 50 ವರ್ಷ ಪೂರ್ಣಗೊಳಿಸಿದ್ದರಿಂದ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಸಮಾರಂಭದ ಯಶಸ್ಸು ಆರ್ಥಿಕ ಕ್ರೋಢೀಕರಣವನ್ನು ಅವಲಂಬಿಸಿದೆ.
ಮುಂಬರುವ ಚುನಾವಣೆಗಳಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಶ್ರಮಿಸುವೆ-ಗಡ್ಡದೇವರಮಠ
ಪಕ್ಷ ನೀಡಿದ ಅವಕಾಶದಿಂದ ಬಹಳಷ್ಟು ಜನರನ್ನು ತಲುಪಲು ಸಾಧ್ಯವಾಗಿರುವುದು ನನಗೆ ಸಂತೃಪ್ತಿ ತಂದಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಮಾನಸಿಕ ಅಸ್ಥಿರತೆ ಹೋಗಲಾಡಿಸುವ ಶಕ್ತಿ ಯೋಗಕ್ಕಿದೆ-ತಿಪ್ಪಣ್ಣನವರ
ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ದೈನಂದಿನ ಜೀವನಕ್ಕೆ ಪ್ರಮುಖವಾದ ದೈಹಿಕ ಸಮಸ್ಯೆಗಳನ್ನು ಹಾಗೂ ಮಾನಸಿಕ ಅಸ್ಥಿರತೆಯನ್ನು ಹೋಗಲಾಡಿಸುವಂತಹ ಶಕ್ತಿ ಯೋಗಕ್ಕಿದೆ ಎಂದು ಎಸ್‌. ಬಿ.ತಿಪ್ಪಣ್ಣವರ ಹೇಳಿದರು.
ಕಣ್ಣುಗಳ ರಕ್ಷಣೆ ಮಾಡಿಕೊಳ್ಳುವುದು ಅಗತ್ಯ-ಮಂಜು ಗೊರಣ್ಣನವರ
ಭಗವಂತ ನೀಡಿದ ಕಣ್ಣುಗಳನ್ನು ಪ್ರತಿಯೊಬ್ಬರೂ ರಕ್ಷಣೆ ಮಾಡಿಕೊಳ್ಳಬೇಕಿದೆ. ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾನಗಲ್ ತಾಲೂಕಿನಲ್ಲಿ ನಿಯಮಿತವಾಗಿ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ ಹೇಳಿದರು.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 562
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಜೈಲಲ್ಲಿ ಕೈದಿಗಳ ಮದ್ಯ ಪಾರ್ಟಿ, ಡಾನ್ಸ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved