• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯಕರ ಜೀವನ ನಡೆಸಲು ಯೋಗ ವರದಾನ-ನ್ಯಾಯಾಧೀಶ ಹಿರೇಕುಡಿ
ಒತ್ತಡಮುಕ್ತ ಹಾಗೂ ಆರೋಗ್ಯಕರ ಜೀವನ ನಡೆಸಲು ಯೋಗ ವರದಾನವಾಗಿದೆ. ಪ್ರತಿದಿನ ಯೋಗ ಪ್ರಾಣಾಯಾಮ ರೂಢಿಸಿಕೊಂಡಲ್ಲಿ ಎಲ್ಲ ರೋಗಗಳಿಂದ ಮುಕ್ತಿ ಪಡೆಯಬಹುದಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರೇಕುಡಿ ಅಭಿಪ್ರಾಯಪಟ್ಟರು.
ಯೋಗ ಪಾಲನೆಯಿಂದ ಆರೋಗ್ಯಕರ ಜೀವನ: ಪ್ರಕಾಶಾನಂದಜಿ ಮಹಾರಾಜ್
ಯುಕ್ತ ಆಹಾರ ಸೇವನೆ ಹಾಗೂ ಯೋಗ ಪಾಲನೆಯಿಂದ ಆರೋಗ್ಯಕರ ಜೀವನ ಹೊಂದಲು ಸಾಧ್ಯ ಎಂದು ಸ್ಥಳೀಯ ರಾಮಕೃಷ್ಣ ಆಶ್ರಮದ ಪ್ರಕಾಶಾನಂದಜಿ ಮಹಾರಾಜ್ ನುಡಿದರು.
ಆರ್ಥಿಕ ವ್ಯವಸ್ಥೆ ಹಾಳು ಮಾಡಿರುವ ಸಿಎಂ-ಸಂಸದ ಬೊಮ್ಮಾಯಿ ಆರೋಪ
ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ಸಿಎಂ ವಿಫಲವಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.
ಅಪಪ್ರಚಾರದ ನಡುವೆಯೂ ದೇಶದ ಸುಭದ್ರತೆಗಾಗಿ ಜನ ಮತ ಹಾಕಿದ್ದಾರೆ-ಸಂಸದ ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರದ ಖಜಾನೆಯ ದುರುಪಯೋಗ, ಅಧಿಕಾರದ ದುರುಪಯೋಗ, ಅಪಪ್ರಚಾರದ ನಡುವೆಯೂ ಮತದಾರರು ದೇಶದ ಸುಭದ್ರತೆಗಾಗಿ ಮತ ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮಾನಸಿಕ, ದೈಹಿಕ ಆರೋಗ್ಯಕ್ಕೆ ಯೋಗ ಅವಶ್ಯ-ಅಪರ ಜಿಲ್ಲಾಧಿಕಾರಿ ಪೂಜಾರ
ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಪ್ರತಿಯೊಬ್ಬರಿಗೂ ಅವಶ್ಯಕ. ನಿಯಮಿತ ಯೋಗ ಅಭ್ಯಾಸದಿಂದ ರೋಗಮುಕ್ತರಾಗಬಹುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಹೇಳಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಗುರುವಾರ ಇಲ್ಲಿಯ ಹೊಸಮನಿ ಸಿದ್ದಪ್ಪ ಸರ್ಕಲ್‌ನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಹಿರೇಕೆರೂರಿನಲ್ಲಿ ಮಳೆ ಕೊರತೆ, ಬಾಡುತ್ತಿರುವ ಗೋವಿನಜೋಳ ಬೆಳೆ
ಹಿರೇಕೆರೂರು ತಾಲೂಕಿನಾದ್ಯಂತ ಕಳೆದ ೧೫ ದಿನದಿಂದ ಮಳೆಯಾಗದೇ ಕೃಷಿ ಚಟುವಟಿಕೆ ಸ್ಥಗಿತಗೊಂಡಿವೆ. ಆದರೆ ಈಗಾಗಲೇ ಬಿತ್ತನೆ ಮಾಡಿದ ರೈತರು ಗೋಳಾಡುತ್ತಿದ್ದು, ಗೋವಿನ ಜೋಳದ ಬೆಳೆಯು ಮಳೆ ಇಲ್ಲದೆ ಬಿಸಿಲಿಗೆ ಬಾಡ ತೊಡಗಿದೆ.
ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರ ಮಾಹಿತಿ ನೀಡಿ-ಶಾಸಕ ಬಣಕಾರ
ಹಿರೇಕೆರೂರ ತಾಲೂಕಿನಲ್ಲಿ ಅರಣ್ಯ ಭೂಮಿಯಲ್ಲಿ ಅನಧಿಕೃವಾಗಿ ಮನೆಯನ್ನು ಕಟ್ಟಿಕೊಂಡರುವವರ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಕುರಿತು ಅರಣ್ಯ ಮತ್ತು ಜಿಪಂ ಅಧಿಕಾರಿಗಳು ಸಂಪೂರ್ಣ ಸವಿವರವನ್ನು ನನಗೆ ನೀಡುವಂತೆ ಶಾಸಕ ಯು.ಬಿ.ಬಣಕಾರ ಸಭೆಯಲ್ಲಿ ತಿಳಿಸಿದರು.
ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಹಣ ಬಿಡುಗಡೆ-ಡಾ. ಗುರುಪ್ರಸಾದ
ಪಿಎಂ ಕಿಸಾನ್ 17ನೇ ಕಂತಿನಡಿ 9.26 ಕೋಟಿ ಫಲಾನುಭವಿ ರೈತರಿಗೆ ರು. 20 ಸಾವಿರ ಕೋಟಿ ವರ್ಗಾವಣೆ ಮಾಡಲಾಗುವುದು ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ. ಎಸ್. ಹೇಳಿದರು.
ಇಂಧನ ಬೆಲೆ ಏರಿಕೆ ಖಂಡಿಸಿ ಹಿರೇಕೆರೂರಿನಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಿರೇಕೆರೂರು ಬಿಜೆಪಿ ಮಂಡಲದ ವತಿಯಿಂದ ಗುರುವಾರ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 562
  • next >
Top Stories
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್‌ ಬಾಂಬ್‌ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಜೈಲಲ್ಲಿ ಕೈದಿಗಳ ಮದ್ಯ ಪಾರ್ಟಿ, ಡಾನ್ಸ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved