• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಪಂಚಪೀಠಾಧೀಶರರು: ರಂಭಾಪುರಿ ಶ್ರೀ
ಮಹಾಸಭೆ ವಿರುದ್ಧವಾಗಿ ಕೆಲವರು ನಡೆದುಕೊಳ್ಳುತ್ತಿರುವುದು ಒಳ್ಳೆಯದಲ್ಲ. ಜಾತಿ ಜನಗಣತಿ ಹಿನ್ನೆಲೆ ವೀರಶೈವ ಲಿಂಗಾಯತ ಬೇರೆ ಬೇರೆ ಎಂದು ಕೆಲವರು ಹೇಳುತ್ತಿರುವುದು ನೋವಿನ ಸಂಗತಿ.
ಪ್ರೀತಿ ವಿಚಾರಕ್ಕೆ ಬಾಲಕಿ ಮೇಲೆ ಹಲ್ಲೆ: ಆರೋಪಿ ಸೆರೆ
ತಡಸ ಗ್ರಾಮದ ಉರ್ದು ಶಾಲೆಯೊಂದರಲ್ಲಿ ೯ನೇ ತರಗತಿಯಲ್ಲಿ ಓದುತ್ತಿರುವ ೧೫ ವರ್ಷದ ಬಾಲಕಿ ಹಲ್ಲೆಯಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರಣ್ಯ ರಕ್ಷಿಸಿದ ಹುತಾತ್ಮರ ಸ್ಮರಿಸಿ: ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪ
ಪರಿಸರಪ್ರೇಮಿಗಳು, ಅರಣ್ಯ ಪ್ರೇಮಿಗಳು, ವನ್ಯಜೀವಿ ಪ್ರೇಮಿಗಳು ಆದಿ ಅನಾದಿ ಕಾಲದಿಂದಲೂ ದೇಶದಲ್ಲಿದ್ದಾರೆ. ಇವರೆಲ್ಲರೂ ಅರಣ್ಯ ಮೇಲಿನ ಪ್ರೀತಿಯಿಂದ ಅರಣ್ಯ ಸಂಪತ್ತನ್ನು ಸಂರಕ್ಷಣೆ ಮಾಡುತ್ತ ಬಂದಿದ್ದಾರೆ.
ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಲು ಆಗ್ರಹ
ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕವಾಗಿಲ್ಲ.
ಜಾತಿ ಪಟ್ಟಿಯಿಂದ ಹಿಂದು ಕ್ರಿಶ್ಚಿಯನ್ ಕೈಬಿಡುವಂತೆ ಮನವಿ
ರಾಜ್ಯದಲ್ಲಿ 2025ನೇ ಸಾಲಿನಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ಉದ್ದೇಶದಿಂದ ಮತಾಂತರಕ್ಕೆ ಪುಷ್ಟಿ ನೀಡುವ ನಿಟ್ಟಿನಲ್ಲಿ ಹಿಂದು 47 ಜಾತಿಗಳ ಜತೆಗೆ ಕ್ರಿಶ್ಚಿಯನ್ ಪದಗಳನ್ನು ಸೇರಿಸಿ ಅವುಗಳಿಗೆ ಕಾನೂನುಬಾಹಿರವಾಗಿ ಕ್ರಮ ಸಂಖ್ಯೆ ನೀಡಿರುವುದು ಸರಿಯಲ್ಲ.
ಶೀಘ್ರ 20 ಸಾವಿರ ಜನರಿಗೆ ಮನೆಗಳ ಹಕ್ಕುಪತ್ರ: ಶಾಸಕ ಪಠಾಣ
ಕ್ಷೇತ್ರದ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿವೆ. ಆದರೆ, ಆ ಮನೆಗಳಿಗೆ ಪಟ್ಟಾ ಬುಕ್ ಇಲ್ಲ. ಆದ್ದರಿಂದ ಕ್ಷೇತ್ರದಲ್ಲಿ 20 ಸಾವಿರ ಜನರಿಗೆ 6ನೇ ಗ್ಯಾರಂಟಿಯಾಗಿ ಪಟ್ಟಾ ನೀಡಲಾಗುವುದು ಎಂದು ಶಾಸಕ ಯಾಸೀರ್ ಅಹ್ಮದ ಖಾನ್ ಪಠಾಣ ಭರವಸೆ ನೀಡಿದರು.
₹351 ಕೋಟಿ ವೆಚ್ಚದ ನೀರು ಪೂರೈಕೆ ಯೋಜನೆಗೆ ಅಸ್ತು: ಸಚಿವ ಶಿವಾನಂದ ಪಾಟೀಲ
ವರದಾ ನದಿ ಬತ್ತಿ ಬೇಸಿಗೆ ದಿನಗಳಲ್ಲಿ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಗೆ ಈ ಯೋಜನೆಗಳ ಅನುಷ್ಠಾನದಿಂದ ಶಾಶ್ವತ ಪರಿಹಾರ ಸಿಗಲಿದೆ. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರ ದೃಷ್ಟಿಯಲ್ಲಿ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.
ಹಿಂದುತ್ವದ ಮೇಲಿನ ಷಡ್ಯಂತ್ರಕ್ಕೆ ಬಗ್ಗಲ್ಲ: ಗೋಪಾಲಜಿ ನಾಗರಕಟ್ಟೆ
ವಿಕಾಸ ಭಾರತದ ಸಂಸ್ಕಾರಕ್ಕಾಗಿ ಆರಂಭವಾದ ಆರ್‌ಎಸ್‌ಎಸ್‌ಗೆ ಈಗ ನೂರು ವರ್ಷ. ರಾಷ್ಟ್ರಧರ್ಮ ಸಂಸ್ಕಾರವೇ ಸಂಘದ ಉದ್ದೇಶ ಎಂದು ಎಂದು ವಿಶ್ವ ಹಿಂದು ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ಗೋಪಾಲಜಿ ನಾಗರಕಟ್ಟೆ ತಿಳಿಸಿದರು.
ಬೆಳೆಹಾನಿ ಸಮೀಕ್ಷೆಗೆ ತಾರತಮ್ಯ ಮಾಡದಂತೆ ಒತ್ತಾಯಿಸಿ ರೈತರ ಪ್ರತಿಭಟನೆ
ರೈತ ಮುಖಂಡ ರವೀಂದ್ರಗೌಡ ಪಾಟೀಲ ಮಾತನಾಡಿ, ನಿರಂತರ ಮಳೆಗೆ ನಾಶವಾದ ಬೆಳೆ ಸಮೀಕ್ಷೆಯಲ್ಲಿ ಜಿಲ್ಲಾಡಳಿತ ತಾಲೂಕನ್ನು ಕಡೆಗಣಿಸಿದೆ ಎಂದರು.
ಅನೈತಿಕ ಸಂಬಂಧ: ಪ್ರಿಯಕರನ ಜತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ
ಪ್ರಿಯಾಂಕಾ (5) ಕೊಲೆಯಾದ ನತದೃಷ್ಟ ಮಗು. ಗಂಗವ್ವ ಉರ್ಫ್‌ ಜ್ಯೋತಿ ಗುತ್ತಲ (36) ಎಂಬಾಕೆ ನಗರದ ಎಕೆಜಿ ಕಾಲನಿ ನಿವಾಸಿ ಮಂಜುನಾಥ (40) ಎಂಬವರ ಜತೆ ವಿವಾಹವಾಗಿದ್ದಳು. ಈ ದಂಪತಿ ಮಗಳೆ ಪ್ರಿಯಾಂಕಾ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 521
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved