• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ರಕ್ಷಣಾ ಪಡೆಗೆ ತಂತ್ರಜ್ಞಾನದ ಬಲ-ಪ್ರೊ. ಶ್ವೇತಾ
ದೇಶದ ರಕ್ಷಣಾ ಪಡೆಯು ತಂತ್ರಜ್ಞಾನದ ಬಲದಿಂದ ಹೆಚ್ಚು ಬಲಿಷ್ಠ ಹಾಗೂ ಸುರಕ್ಷಿತವಾಗಿದೆ ಎಂದು ವರೂರು ಎ.ಜಿ.ಎಂ. ಬಿಬಿಎ ಹಾಗೂ ಬಿಸಿಎ ಕಾಲೇಜು ಪ್ರಾಚಾರ್ಯರಾದ ಪ್ರೊ.ಶ್ವೇತಾ ಕೆ. ಕೋಣನವರ ಹೇಳಿದರು.
ಇಂದು ಏಳು ಮಕ್ಕಳ ತಾಯವ್ವನ ದೇವಸ್ಥಾನ ಜಾತ್ರಾ ಮಹೋತ್ಸವ
ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಿಂದ ೫ ಕಿಲೋ ಮೀಟರ್ ಮುಂಡಗೋಡಕ್ಕೆ ಹೋಗುವ ದಾರಿ ಮಧ್ಯದಲ್ಲಿಯೇ ಇರುವ ಏಳು ಮಕ್ಕಳ ತಾಯವ್ವನ ದೇವಸ್ಥಾನದ ಜಾತ್ರಾ ಮಹೋತ್ಸವ ಅ. ೨೮ರಂದು ನಡೆಯಲಿದೆ.
ಜಮೀನಿಗಾಗಿ ಮಾಜಿ ಸೈನಿಕನ ಕುಟುಂಬ ಧರಣಿ
ಮಾಜಿ ಸೈನಿಕ ಜೀವನೋಪಾಯಕ್ಕೆ ಸರಕಾರ ನೀಡುವ ಜಮೀನಿಗಾಗಿ ಕಳೆದ 25 ವರ್ಷಗಳಿಂದ ಸಂಬಂಧ ಪಟ್ಟ ಎಲ್ಲ ಇಲಾಖೆಗಳಿಗೆ ಅಲೆದರೂ ಜಮೀನು ಮಂಜೂರು ಮಾಡದೇ ನಿರ್ಲಕ್ಷ್ಯ ವಹಿಸಿದ್ದರಿಂದ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ವಿರುದ್ಧ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಅವರ ಕುಟುಂಬದೊಂದಿಗೆ ಸೋಮವಾರದಿಂದ ಪ್ರತಿಭಟನೆ ಆರಂಭಿಸಿದ ಘಟನೆ ಜರುಗಿದೆ.
ಕುಳದ ಸಂಗಾತ ಕವನ ಸಂಕಲನ ಬಿಡುಗಡೆ
ವರ್ತಮಾನದ ಬದುಕನ್ನು ತೀವ್ರವಾಗಿ ವಿಡಂಬಿಸುತ್ತಲೇ ಅಚ್ಚರಿ ಹುಟ್ಟಿಸುವ ಚಂಸು ಕಾವ್ಯ ಎಚ್ಚರದ ಘಂಟೆಯಾಗಿಯೂ ಮಾರ್ದನಿಸುತ್ತದೆ ಎಂದು ಸಾಹಿತಿ ಮಲ್ಲಿಕಾರ್ಜುನಗೌಡ ತೂಲಹಳ್ಳಿ ಹೇಳಿದರು.
ಶೀಘ್ರದಲ್ಲೇ ತಾಲೂಕು ಕ್ರೀಡಾಂಗಣದಲ್ಲಿರುವ ಒಳಾಂಗಣ ಕ್ರೀಡಾಂಗಣ ಪೂರ್ಣ-ಶಾಸಕ ಶಿವಣ್ಣನವರ
ಶೀಘ್ರದಲ್ಲೇ ತಾಲೂಕು ಕ್ರೀಡಾಂಗಣದಲ್ಲಿರುವ ಒಳಾಂಗಣ ಕ್ರೀಡಾಂಗಣ ಪೂರ್ಣಗೊಳಿಸುವ ಮೂಲಕ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.
ಠೇವಣಿದಾರರಿಗೆ ಆಡಳಿತ ಮಂಡಳಿ ನಿಷ್ಠೆ ಹೊಂದಿದ್ದಾಗ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುತ್ತವೆ
ಸದಸ್ಯರು ಮತ್ತು ಠೇವಣಿದಾರರಿಗೆ ಆಡಳಿತ ಮಂಡಳಿ ನಿಷ್ಠೆ ಹೊಂದಿದ್ದಾಗ ಮಾತ್ರ ಸೌಹಾರ್ದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುತ್ತವೆ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷ ಜಿ. ನಂಜನಗೌಡ ಅಭಿಪ್ರಾಯಪಟ್ಟರು.
ಹಾನಗಲ್ಲ ದತ್ತು ಪುತ್ರ ನಾನು, ಯಾರಿಗೂ ಹೆದರುವ ಮಾತಿಲ್ಲ-ಶಾಸಕ ಮಾನೆ
ಹಿಂದೆಯೂ ಹೆದರಿಲ್ಲ, ಮುಂದಿನ ವಿಧಾನಸಭೆ ಚುನಾವಣೆಗೂ ನಾನು ಹೆದರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ, ಹಾನಗಲ್ಲ ಜನತೆ ನನ್ನನ್ನು ದತ್ತಕ ಮಗನಾಗಿ ಸ್ವೀಕರಿಸಿದ್ದಾರೆ. ನಮ್ಮೂರು ನಮ್ಮವರು ಎನ್ನುವವರು, ಮಣ್ಣಿನ ಮಗ ಎಂದು ಹೇಳುವವರು ಕೋರೋನಾ ಸಂದರ್ಭದಲ್ಲಿ ಎಲ್ಲಿದ್ದರು? ಎಂದು ಶಾಸಕ ಶ್ರೀನಿವಾಸ ಮಾನೆ ಕುಟುಕಿದರು.
ವೀರರಾಣಿ ಕಿತ್ತೂರು ಚೆನ್ನಮ್ಮ ದೇಶಭಕ್ತಿ ಯುವ ಜನತೆಗೆ ಆದರ್ಶ-ಭುವನೇಶ್ವರ
ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸ್ಫೂರ್ತಿಯಾದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಸ್ವಾತಂತ್ರ್ಯ ಪ್ರೇಮ, ದೇಶಭಕ್ತಿ ಹೋರಾಟದ ಬದುಕು ಯುವ ಜನತೆಗೆ ಆದರ್ಶಪ್ರಾಯವಾಗಿದೆ ಎಂದು ಸಮಾಜದ ಮುಖಂಡ ಭುವನೇಶ್ವರ ಶಿಡ್ಲಾಪೂರ ಹೇಳಿದರು.
ಬಸ್ ನಿಲುಗಡೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಸಾರಿಗೆ ಬಸ್‌ಗಳನ್ನು ಸಕಾಲಕ್ಕೆ ಓಡಿಸುವುದು, ಅಗಡಿ ಗ್ರಾಮದ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಬಸ್‌ಗಳಿಗೆ ನಿಲುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ತಾಲೂಕಿನ ಅಗಡಿ ಗ್ರಾಮದ ವಿದ್ಯಾರ್ಥಿಗಳು ಸೋಮವಾರ ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದಿಂದ ಕಾರ್ಮಿಕರ ಹಕ್ಕುಗಳ ಮೇಲೆ ದಾಳಿ-ಮಹೇಶ ಪತ್ತಾರ
ಬಂಡವಾಳಶಾಹಿ ಕಾರ್ಪೋರೇಟ್ ಕಂಪನಿಗಳಿಗೆ ದೇಶವನ್ನು ಲೂಟಿ ಮಾಡಲಿಕ್ಕೆ ಅವಕಾಶ ಕಲ್ಪಿಸಲು ಕಾರ್ಮಿಕರ ಹಕ್ಕುಗಳ ಮೇಲೆ ಕೇಂದ್ರದ ಬಿಜೆಪಿ ಸರ್ಕಾರ ತೀವ್ರ ದಾಳಿ ನಡೆಸುತ್ತಿದೆ. ಈ ದಾಳಿಗಳನ್ನು ಹಿಮ್ಮೆಟ್ಟಿಸಲು ದುಡಿಯುವ ಜನರ ಐಕ್ಯ ಹೋರಾಟ ತೀವ್ರಗೊಳಿಸಲು ಕಾರ್ಮಿಕರು ಸಜ್ಜಾಗಬೇಕು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 556
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved