ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಾತಿ ಹಂತಕರಿಗೆ ಶೀಘ್ರ ಕಠಿಣ ಶಿಕ್ಷೆ ವಿಧಿಸಿ: ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ
ಮುಸ್ಲಿಮರ ಗುಲಾಮಗಿರಿಯಲ್ಲಿರುವ ಸರ್ಕಾರಕ್ಕೆ ಬಡ ಕುಟುಂಬಕ್ಕೆ ಸಾಂತ್ವನ ಹೇಳಲು ಪುರುಸೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಜನಸಾಮಾನ್ಯರ ಬಾಳಿಗೆ ಬೆಳಕಾದ ರೇಣುಕಾಚಾರ್ಯರು: ಓಂಕಾರ ಶಿವಾಚಾರ್ಯರು
ಅಷ್ಟಾವರ್ಣಗಳಾದ ಗುರು, ಲಿಂಗ, ಜಂಗಮ, ವಿಭೂತಿ, ರುದ್ರಾಕ್ಷಿ, ಪಾದೋದಕ, ಪ್ರಸಾದಗಳೆಂಬ ಆಚಾರಗಳಿಂದ ಮಾನವನು ಮಹಾದೇವನಾಗಬಹುದು ಎಂದು ಪ್ರಾಯೋಗಿಕವಾಗಿ ರೇಣುಕಾಚಾರ್ಯರು ತಿಳಿಸಿಕೊಟ್ಟರು.
ಮಹಿಳೆಯರಿಂದಲೇ ಬದಲಾವಣೆ ಆರಂಭವಾಗಲಿ: ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಾಲ್
ಮೊದಲು ಮಹಿಳೆ ಸುಶಿಕ್ಷಿತಳಾಗಬೇಕು, ತನ್ನ ವೈಯಕ್ತಿಕ ಶುಚಿತ್ವಕ್ಕೆ ಹಾಗೂ ಮನೆಯ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ರುಚಿ ಬಿಂದಲ್ ತಿಳಿಸಿದರು.
ಮಹಿಳೆಯರು ಅವಕಾಶ ಸದ್ಬಳಕೆ ಮಾಡಲಿ: ನ್ಯಾಯವಾದಿ ವಿನಾಯಕ ಕುರುಬರ
ಪುರುಷರಿಗೆ ಎಷ್ಟು ಹಕ್ಕಿದೆ ಅಷ್ಟೆ ಮಹಿಳೆಯರಿಗೂ ಹಕ್ಕಿದೆ. ಸಂವಿಧಾನದ ಪೀಠಿಕೆಯಲ್ಲಿ ಸಮಾನತೆ ಎಲ್ಲರಿಗೂ ಒಂದೇ ಎಂದು ಹೇಳುತ್ತಿದೆ. ಮಹಿಳೆಯರು ಸಮಾಜವನ್ನು ಕಟ್ಟಬೇಕು. ಗಂಡು- ಹೆಣ್ಣು ಭಾಷೆಯಲ್ಲಿ ತಾರತಮ್ಯ ಇರಬಾರದು.
ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿ ಎಐಯುಟಿಯುಸಿ ನೇತೃತ್ವದಲ್ಲಿ ಆಶಾಗಳ ಪ್ರತಿಭಟನೆ
ಹಿಂದಿನ ಚರ್ಚೆಯಂತೆ ಸುಗಮಕಾರರಿಗೆ ಹೆಚ್ಚಿನ ಗೌರವಧನ, ಪ್ರಯಾಣ ಭತ್ಯೆ ನೀಡಿ ಇವರಿಗೆ ಮತ್ತೆ ಕೆಲಸ ಮಾಡಲು ಅವಕಾಶ ನೀಡಲು ಮರು ಆದೇಶ ಮಾಡಬೇಕು ಎಂದು ಆಗ್ರಹಿಸಲಾಯಿತು.
ಹಾನಗಲ್ಲ ಗ್ರಾಮದೇವಿ ಜಾತ್ರಾ ಮಹೋತ್ಸವ ಅರ್ಥಪೂರ್ಣವಾಗಲು ಸಹಕರಿಸಿ: ಪರಶುರಾಮ
ಹಬ್ಬಕ್ಕಾಗಿ ಬರುತ್ತಿರುವ ಲಕ್ಷಾಂತರ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ರಸ್ತೆ ಸುರಕ್ಷತೆ, ವಾಹನಗಳಿಗಾಗಿ ಏಕಮುಖ ರಸ್ತೆ, ಜಾತ್ರಾ ಸ್ಥಳದಲ್ಲಿ ತಾತ್ಕಾಲಿಕ ಡಸ್ಟ್ಬಿನ್, ಸ್ವಚ್ಛತಾ ಅರಿವು ಕಾರ್ಯಕ್ರಮ, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲವೂ ಸಿದ್ಧತೆಯೊಂದಿಗೆ ಪೂರ್ಣಗೊಳಿಸಲಾಗಿದೆ.
ಹಿಂದೂ ಯುವತಿಯರ ಹತ್ಯೆಯ ಹಿಂದೆ ವ್ಯವಸ್ಥಿತ ಜಾಲ: ಆರೋಪ
ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಲವ್ ಜಿಹಾದ್ ಅಲ್ಲ ಎಂಬ ಹೇಳಿಕೆ ನೀಡಿದ್ದು ರಾಜಕೀಯ ಪ್ರೇರಿತ ಎಂದು ಮುಖಂಡರು ಆರೋಪಿಸಿದರು.
ಮಹಿಳೆಯರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ತಹಸೀಲ್ದಾರ್ ಎಚ್. ಪ್ರಭಾಕರಗೌಡ
ಮಹಿಳೆಯರ ಸಾಧನೆಗಳಿಗೆ ಗೌರವ ಸೂಚಿಸುವ ಸಲುವಾಗಿ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ ಎಂಬ ಸಂದೇಶ ಸಾರುವುದಕ್ಕಾಗಿ ಮಹಿಳಾ ದಿನವನ್ನು ಆಚರಿಸಲಾಗುತ್ತಿದೆ.
ಸ್ವಾತಿ ಹಂತಕರ ಗಲ್ಲಿಗೇರಿಸಲು ಹಿಂದುಪರ ಸಂಘಟನೆ ಆಗ್ರಹ
ಲವ್ ಜಿಹಾದ್ನಂತಹ ಅನೇಕ ಕೃತ್ಯಗಳು ನಡೆಯುತ್ತಿದ್ದರೂ ಹತ್ಯೆಗೈದವರನ್ನು ಸರ್ಕಾರ ರಕ್ಷಿಸುವಂತಹ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಇಂದಿನಿಂದ ಹಾನಗಲ್ಲ ಗ್ರಾಮದೇವಿ ಜಾತ್ರೆ, ಪಟ್ಟಣದಲ್ಲಿ ಮನೆಮಾಡಿದ ಹಬ್ಬದ ಸಂಭ್ರಮ
ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ದೇಶದ ಮೂಲೆ- ಮೂಲೆಗಳಿಂದ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವರು.
< previous
1
...
36
37
38
39
40
41
42
43
44
...
408
next >
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ