• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರ್ಷದೊಳಗೆ ಮಹಾಗಣಪತಿ, ಸರ್ಪ ಮೂರ್ತಿ ಪ್ರತಿಷ್ಠಾಪನೆ: ಪ್ರಣವಾನಂದ ಸ್ವಾಮೀಜಿ
ಮನುಷ್ಯನ ಎಲ್ಲ ಸಮಸ್ಯೆಗಳಿಗೆ ಪ್ರತ್ಯಂಗಿರಾದೇವಿ ಹೋಮವೊಂದೇ ಮಾರ್ಗದರ್ಶನ ಹಾಗೂ ಪರಿಹಾರವಾಗಿದೆ ಎಂದು ಡಾ. ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
ಮೇ 5ರಿಂದ ಪರಿಶಿಷ್ಟ ಜಾತಿ ಸಮುದಾಯದ ಸಮೀಕ್ಷೆ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಈ ಸಮೀಕ್ಷೆ ಕಾರ್ಯಕ್ಕೆ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರು, ಪ್ರತಿ 10ರಿಂದ 12 ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದ ಪ್ರತಿ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನು ನೇಮಿಸಲಾಗಿದೆ.
ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ವೀರಭದ್ರಪ್ಪ ಬಿ.ಎಚ್.
ಮುಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿ ಮುಸುಕಿನ ಜೋಳ, ಸೊಯಾವರೆ, ಶೇಂಗಾ, ಕಬ್ಬು ಹಾಗೂ ಭತ್ತ ಪ್ರಮುಖ ಬೆಳೆಗಳಾಗಿವೆ. ಈ ಹಿನ್ನೆಲೆ ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ನಿರ್ವಹಿಸಬೇಕು.
ಆತ್ಮಸಾಕ್ಷಿಗೆ ಅನುಗುಣವಾಗಿ ಸೇವೆ ಸಲ್ಲಿಸಿ: ಪ್ರೊ. ಪಿ.ಸಿ. ಹಿರೇಮಠ
ಕೇವಲ ನೌಕರಿ ಎಂದು ಭಾವಿಸಿದರೆ ಸೇವೆ ಎಂಬುದು ಅರ್ಥ ಕಳೆದುಕೊಳ್ಳುತ್ತದೆ. ಈ ಹಿನ್ನೆಲೆ ಆತ್ಮವಿಮರ್ಶೆ ಮಾಡಿಕೊಂಡು ಸಾಗಬೇಕಿದೆ.
ಕಳಪೆ ಮೆಣಸಿನಕಾಯಿ ಬೀಜ ಮಾರಾಟ: ಮೂರನೇ ದಿನಕ್ಕೆ ರೈತರ ಪ್ರತಿಭಟನೆ
ಗಿಡಗಳು ಬೆಳೆದರೂ ಅದರಲ್ಲಿ ಮೆಣಸಿನಕಾಯಿ ಬಿಡದಿರುವ ಕುರಿತು ನಿಖರವಾದ ಕಾರಣಗಳನ್ನು ತಿಳಿದುಕೊಳ್ಳಬೇಕಾಗುತ್ತದೆ. ಹೀಗಾಗಿ ಹನುಮನಮಟ್ಟಿ ಕಾಲೇಜು ಹಾಗೂ ಧಾರವಾಡದಿಂದ ಕೃಷಿ ವಿವಿಗಳಿಂದ ವಿಜ್ಞಾನಿಗಳ ತಂಡವನ್ನು ಕರೆಸಲು ಕ್ರಮ ಕೈಗೊಳ್ಳಲಾಗುವುದು.
ಬಾಲಕಿ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ, ಆಸ್ಪತ್ರೆಯ ಎದುರು ಶವವಿಟ್ಟು ಪೋಷಕರ ಪ್ರತಿಭಟನೆ
ಇಂಜೆಕ್ಷನ್ ಬಳಿಕ ರಿಯಾಕ್ಷನ್ ಆಗಿ ಮೈ ಕೆರೆತ, ಬಾಯಲ್ಲಿ ನೊರೆ ಬಂದು ಕ್ಷಣಾರ್ಧದಲ್ಲೇ ಯುವತಿ ಸಾವಿಗೀಡಾಗಿದ್ದಾಳೆ.
ಬ್ಯಾಡಗಿ ಜನತಾ ಪ್ಲಾಟಿನ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ
ಕಳೆದ 1982ರಲ್ಲಿ ಜನತಾ ನಿವೇಶನಗಳಾಗಿ ಪರಿವರ್ತನೆ ಆಗಿತ್ತು. ಆದರೆ ಕಾರಣಾಂತರಗಳಿಂದ ಹಕ್ಕುಪತ್ರದಿಂದ ವಂಚಿತರಾಗಿದ್ದರು.
ಲಾಭದಾಸೆಗೆ ಕಳಪೆ ಬಿತ್ತನೆ ಬೀಜ ಮಾರದಿರಿ: ಶಾಸಕ ಬಸವರಾಜ ಶಿವಣ್ಣನವರ ಸೂಚನೆ
ವ್ಯಾಪಾರದಲ್ಲಿಯೂ ಧರ್ಮದಂತೆ ನಡೆದುಕೊಳ್ಳಬೇಕು. ರೈತರಿಗೆ ಮೋಸ ಮಾಡದೇ ಗುಣಮಟ್ಟದ ಬೀಜಗಳನ್ನೇ ಮಾರಾಟ ಮಾಡಬೇಕು.
ಗೊಂದಲದ ಗೂಡಾದ ರಾಣಿಬೆನ್ನೂರು ನಗರಸಭೆ ಸಾಮಾನ್ಯ ಸಭೆ
ಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರ ವಾಗ್ವಾದ ನಡೆಯುತ್ತಿರುವಾಗಲೇ ಆಡಳಿತ ಪಕ್ಷದ ಪುಟ್ಟಪ್ಪ ಮರಿಯಮ್ಮನವರ ಅವರು ರಾಮಪ್ಪ ಕರಡೆಣ್ಣನವರ ಸೇರಿದಂತೆ 11 ಸದಸ್ಯರ ಸ್ಥಾಯಿ ಸಮಿತಿ ರಚನೆ ಕುರಿತು ವಿಷಯವನ್ನು ಮಂಡಿಸಿದರು.
ಏರಿಳಿತದಿಂದ ಕಂಗಾಲಾದ ಹಾನಗಲ್ಲ ತಾಲೂಕಿನ ಮಾವು ಬೆಳೆಗಾರರು!
ತಾಲೂಕಿನಲ್ಲಿ 14662 ಹೆಕ್ಟೇರ್ ತೋಟಗಾರಿಕೆ ಭೂಮಿ ಇದೆ. 3500 ಹೆಕ್ಟೇರ್ ಮಾವು ಬೆಳೆ ಇದೆ. ಇದರಲ್ಲಿ 1500 ಹೆಕ್ಟೇರ್ ಪ್ರದೇಶದ ಮಾವು ತೆಗೆದು ಅಡಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳತ್ತ ರೈತರ ಚಿತ್ತ ಹರಿದಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 445
  • next >
Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved