• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿಯತ್ತ ಪದವೀಧರರು ಮುಖ ಮಾಡುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ-ಡಿ. ಯತೀಶಕುಮಾರ
ಪದವೀಧರರು ಇಂದಿನ ಜಾಗತಿಕ ದಿನಮಾನಗಳಲ್ಲಿ ಕೃಷಿ ಚಟುವಟಿಕೆಯತ್ತ ವಾಲುತ್ತಿರುವುದು ಸಂತಸಕರ ಸಂಗತಿಯಾಗಿದೆ ಎಂದು ಧಾರವಾಡ ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಿ. ಯತೀಶಕುಮಾರ ಹೇಳಿದರು.
ಅಕ್ಕಮಹಾದೇವಿ ರಥ ಎಳೆದು ಸಂಭ್ರಮಿಸಿದ ಮಹಿಳೆಯರು
ಊರೂರಿನಲ್ಲಿ ಜಾತ್ರೆ ರಥೋತ್ಸವಗಳು ನಡೆಯುತ್ತಲೇ ಇವೆ. ಆದರೆ ಹಾನಗಲ್ಲ ತಾಲೂಕಿನ ಸಾಂವಸಗಿ ಗ್ರಾಮದಲ್ಲಿ ಶತಮಾನಗಳಿಂದ ಮಹಿಳೆಯರೇ ರಥವನ್ನು ಎಳೆದು ಸಂಭ್ರಮಿಸುವ ಒಂದು ವಿಷೇಷ ಹಬ್ಬ ನಡೆಯುತ್ತಿದ್ದು, ಬುಧವಾರ ಸಂಜೆ ಸಾಂವಸಗಿಯಲ್ಲಿ ಮಹಿಳೆಯರೇ ಈ ಅಕ್ಕಮಹಾದೇವಿ ರಥವನ್ನು ಎಳೆದು ಭಕ್ತಿ ಶ್ರದ್ಧೆ ಮೆರೆದರು.
ಬ್ಯಾಡಗಿಗೆ 2 ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲ ಆವಕ: ದರದಲ್ಲಿ ಸ್ಥಿರತೆ
ಸಹಜ ಸ್ಥಿತಿಯತ್ತ ಮರಳಿದ ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗುರುವಾರ (ಮಾ.21) ಸುಮಾರು 2 ಲಕ್ಷಕ್ಕೂ ಅಧಿಕ ಮೆಣಸಿಕಾಯಿ ಚೀಲಗಳು ಆವಕವಾಗಿವೆ. ದರದಲ್ಲಿ ಮಾತ್ರ ಎಂದಿನಂತೆ ಸ್ಥಿರತೆ ಮುಂದುವರೆದಿದೆ.
ವಿದ್ಯಾರ್ಥಿ ಸಾವಿಗೆ ಕಾರಣರಾದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಸವಣೂರು ತಾಲೂಕಿನ ಕುರಬರಮಲ್ಲೂರು ಗ್ರಾಮದ ವಿದ್ಯಾರ್ಥಿ ಪ್ರಶಾಂತ ಕಳಸೂರನ ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಆಗ್ರಹಿಸಿ ಗುರುವಾರ ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಯಿತು.
ಮಠದ ಆಸ್ತಿ ಅಡ ಇಟ್ಟು ಸಾಲ ಪಡೆದ ಸ್ವಾಮೀಜಿ
ಹಾನಗಲ್ಲಿನಲ್ಲಿರುವ ಶ್ರೀ ಕುಮಾರೇಶ್ವರ ವಿರಕ್ತಮಠ ತನ್ನದೇ ಆದ ಆಸ್ತಿಯನ್ನು ಹೊಂದಿದೆ. ಆದರೆ, ಈಗ ಶ್ರೀ ಮಠದ ಪೀಠಾಧಿಪತಿ ಆಗಿರುವ ಗುರುಸಿದ್ಧ ರಾಜಯೋಗೀಂದ್ರ ಶ್ರೀ ಭಕ್ತರ ಗಮನಕ್ಕೆ ತಾರದೇ ಶ್ರೀಮಠದ ಆಸ್ತಿಯನ್ನು ಅಡವಿಟ್ಟು ಕೋಟಿ ರೂ ಸಾಲ ಮಾಡಿದ್ದಾರೆ.
ಸಾಂವಸಗಿ ವೀರಭದ್ರೇಶ್ವರ ರಥೋತ್ಸವಕ್ಕೆ ಶತಮಾನಗಳ ಇತಿಹಾಸವಿದೆ
ವಿವಿಧ ವಾದ್ಯ ವೈಭವಗಳೊಂದಿಗೆ ಮಂಗಳವಾರ ರಾತ್ರಿ ೧೦ರಿಂದ ಬುಧವಾರ ಬೆಳಗಿನ ೧೦ರ ವರೆಗೆ ನಡೆದ ರಥೋತ್ಸವ ಸಹಸ್ರ ಸಹಸ್ರ ಸಂಖ್ಯೆ ಭಕ್ತರ ಪಾಲ್ಗೊಳ್ಳುವಿಕೆಗೆ ಸಾಕ್ಷಿಯಾಯಿತು.
ಕಾಂಗ್ರೆಸ್‌ ಸಭೆಯಲ್ಲಿ ಕಾರ್ಯಕರ್ತರ ಗದ್ದಲ
ಚುನಾವಣೆ ಬಂದಾಗ ಮಾತ್ರ ಕಾರ್ಯಕರ್ತರು ನೆನಪಾಗುತ್ತಾರೆ. ಚುನಾವಣೆಯಲ್ಲಿ ಗೆದ್ದ ಮೇಲೆ ನಮ್ಮತ್ತ ನೋಡುವುದಿಲ್ಲ ಎಂದು ಕೆಲ ಕಾರ್ಯಕರ್ತರು ಗದ್ದಲ ಎಬ್ಬಿಸಿದರು.
ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ನ್ಯಾಯಾಧೀಶ ಪುಟ್ಟರಾಜು
ಹಾವೇರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಿಷನ್ ವಾತ್ಸಲ್ಯ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-೨೦೧೫, ತಿದ್ದುಪಡಿ ೨೦೨೧ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.
ಬತ್ತಿದ ವರದಾ ನದಿ-ಹೆಚ್ಚಿದ ನೀರಿನ ಬವಣೆ
ವರದಾ ನದಿ ಬತ್ತಿ ಎರಡು ತಿಂಗಳಾಗಿದ್ದು, ಕೆರೆಕಟ್ಟೆಗಳು ಬರಡಾಗಿವೆ. ಪಟ್ಟಣದ ಪುರಾತನ ಮೋತಿ ತಲಾಬ್‌ ಕೂಡ ಬತ್ತುತ್ತಿದೆ. ಕೆರೆ ತುಂಬಿಸುವ ಯೋಜನೆ ಮಾಡಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಬರಡಾಗಿವೆ.
ಸಂಕಷ್ಟದಲ್ಲಿ ರಾಜ್ಯಕ್ಕೆ ಬಾರದ ಮೋದಿ ತಿರಸ್ಕರಿಸಿ: ಸಚಿವ ಶಿವಾನಂದ ಪಾಟೀಲ
ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿ ಜಿಲ್ಲೆಗೆ ಯಾವುದೇ ಕೊಡುಗೆ ನೀಡದ ಬಸವರಾಜ ಬೊಮ್ಮಾಯಿ ಅವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 494
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved