• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶ ಸುಭದ್ರವಾಗಿರಲು ನರೇಂದ್ರ ಮೋದಿ ಅನಿವಾರ್ಯ
ಭಾರತವನ್ನು ವಿಶ್ವದ ನಂ.1 ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಿ ಅವರನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಕರೆ ನೀಡಿದರು.
ಶಿಶುವಿನಹಾಳದಲ್ಲಿ ಶರೀಫಜ್ಜ, ಗೋವಿಂದ ಭಟ್ಟರ ಸಂಭ್ರಮದ ರಥೋತ್ಸವ
ಶಾಂತಿ ಸೌಹಾರ್ದತೆ, ಭಾವೈಕ್ಯದ ತಾಣವಾದ ತಾಲೂಕಿನ ಶಿಶುವಿನಹಾಳ ಗ್ರಾಮದ ಪಂಚಾಗ್ನಿಮಠದಲ್ಲಿ ಸಂತ ಶಿಶುವಿನಹಾಳ ಶರೀಫ್‌ ಶಿವಯೋಗಿಗಳ ಹಾಗೂ ಗುರು ಗೋವಿಂದ ಭಟ್ಟರ ಮಹಾರಥೋತ್ಸವ ಮಂಗಳವಾರ ಸಂಜೆ ಸಾವಿರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ನೆರವೇರಿತು.
ವಿಪಕ್ಷ ಟೀಕಿಸುವ ಬದಲು ಕಾಂಗ್ರೆಸ್‌ ಕಾರ್ಯಕ್ರಮಗಳ ಮತದಾರರಿಗೆ ತಲುಪಿಸಿ-ಶಾಸಕ ಶಿವಣ್ಣನವರ
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ರಾಷ್ಟ್ರದಲ್ಲಿ ರಾಹುಲ್ ಗಾಂಧಿ, ರಾಜ್ಯದಲ್ಲಿ ಸಿದ್ಧರಾಮಯ್ಯನವರ ಗೌರವ ಹೆಚ್ಚಿಸಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಗ್ರಂಥಾಲಯಗಳು ಜ್ಞಾನದ ವಿಶ್ವವಿದ್ಯಾಲಯವಿದ್ದಂತೆ: ಶಾಸಕ ಬಸವರಾಜ ಶಿವಣ್ಣನವರ
ಗ್ರಂಥಾಲಯಗಳು ಜ್ಞಾನದ ವಿಶ್ವವಿದ್ಯಾಲಯವಿದ್ದಂತೆ, ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಪ್ರತಿನಿತ್ಯ ತೆರಳಿ ಸ್ವಲ್ಪ ಸಮಯವನ್ನಾದರೂ ಗ್ರಂಥಾಲಯಗಳಲ್ಲಿ ಕಾಲ ಕಳೆಯುವಂತೆ ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಹೇಳಿದರು.
ಗೋ ಪಾಲಕರಾಗಿ, ಸಾವಯವ ಕೃಷಿಗೆ ಮನಸ್ಸು ಮಾಡಿ-ಫಕೀರಸಿದ್ಧರಾಮ ಶ್ರೀ
ರೈತರು ಸಾಲದ ದಾಸರಾಗುವುದು ಬೇಡ ಎಂದರೆ, ಸಾವಯವ ಕೃಷಿಗೆ ಮನಸ್ಸು ಮಾಡಿ. ಗೋ ಪಾಲಕರಾಗಿ ರಾಸಾಯನಿಕ ಮುಕ್ತ ಕೃಷಿಗೆ ಮುಂದಾಗಿ. ವಿಷಮುಕ್ತ ಅನ್ನ ಆಹಾರ ನೀಡಲು ಮನಸ್ಸು ಮಾಡಿ ಎಂದು ಜಗದ್ಗುರು ಶಿರಹಟ್ಟಿಯ ಫಕೀರಸಿದ್ಧರಾಮ ಮಹಾಸ್ವಾಮಿಗಳು ಕರೆ ನೀಡಿದರು.
ಹೆಚ್ಚುತ್ತಿದೆ ತಾಪ, ಬತ್ತಿ ಬರಡಾಗುತ್ತಿರುವ ತುಂಗಭದ್ರೆ
ಬಿರು ಬೇಸಿಗೆಯಿಂದ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಿದೆ. ಜಿಲ್ಲೆಯ ಜೀವನದಿ ಎನಿಸಿರುವ ತುಂಗಭದ್ರೆ ಬತ್ತಿ ಬರಡಾಗುತ್ತಿದ್ದು, ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಗ್ರಾಮೀಣದ ಕೆಲವು ಗ್ರಾಮಗಳಲ್ಲಿ ಹಾಹಾಕಾರ ಎದುರಾಗಿದೆ.
ವಿವಾಹ ನಿರಾಕರಿಸಿದ ಯುವತಿಗೆ ವಿಷ ಕುಡಿಸಿ, ನೇಣು ಬಿಗಿದು ಹತ್ಯೆ!
ವಿವಾಹ ನಿಶ್ಚಯವಾಗಿ ಮದುವೆಗೆ ನಿರಾಕರಿಸಿದ ಯುವತಿಗೆ ವಿಷ ಕುಡಿಸಿ, ನೇಣು ಬಿಗಿದು ಹತ್ಯೆಗೈದ ಘಟನೆ ಹಾನಗಲ್ಲ ಸಮೀಪದ ಬೈಚವಳ್ಳಿ ರಸ್ತೆ ಬಳಿಯ ತೋಟವೊಂದರಲ್ಲಿ ನಡೆದಿದೆ.
ಹುಬ್ಬಳ್ಳಿ ಸಿದ್ಧಾರೂಢ ಮಠದಲ್ಲಿ ರಾಜ್ಯ ಮಟ್ಟದ ಭಜನಾ ಸ್ಪರ್ಧೆ
ಜಗದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತ್ಯುತ್ಸವದ ಅಂಗವಾಗಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಏ. ೧೦ರಿಂದ ಏ. ೧೫ರ ವರೆಗೆ ರಾಜ್ಯಮಟ್ಟದ ೯ನೇ ವರ್ಷದ ಭಜನಾ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ರಾಜ್ಯಮಟ್ಟದ ಭಜನಾ ಸ್ಪರ್ಧೆಯ ಅಧ್ಯಕ್ಷ, ಶ್ರೀಮಠದ ಧರ್ಮದರ್ಶಿ ಶಾಮಾನಂದ ಪೂಜೇರಿ ತಿಳಿಸಿದರು.
ವನ್ಯಜೀವಿಗಳನ್ನು ಬೇಟೆಯಾಡಲು ಬಂದ ಇಬ್ಬರ ಸೆರೆ
ವನ್ಯಜೀವಿಗಳನ್ನು ಬೇಟೆಯಾಡಲು ಬಂದ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದ ಇಬ್ಬರನ್ನು ಹಾನಗಲ್ಲ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದು, ಒಂದು ಬಂದೂಕು ಹಾಗೂ ಟೋಯೋಟಾ ಇನ್ನೋವಾ ಕಾರು ವಶಕ್ಕೆ ಪಡೆದಿದ್ದಾರೆ. ತಲೆ ಮರೆಸಿಕೊಂಡ ಇನ್ನಿಬ್ಬರ ಹುಡುಕಾಟದಲ್ಲಿದ್ದಾರೆ.
ಪರಿಹಾರ ನೀಡಲು ವಿಳಂಬ, ಹಾವೇರಿ ಎಸಿ ಕಚೇರಿ ಚರಾಸ್ತಿ ಜಪ್ತಿ
ನ್ಯಾಯಾಲಯದ ಆದೇಶವಿದ್ದರೂ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಇಲ್ಲಿಯ ಉಪವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣ ಸೇರಿದಂತೆ ಚರಾಸ್ತಿಯನ್ನು ನ್ಯಾಯಾಲಯದ ಆದೇಶದಂತೆ ಮಂಗಳವಾರ ಜಪ್ತಿ ಮಾಡಲಾಯಿತು.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 494
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved