• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಡಗಿ ತಾಲೂಕಿನ ಶೇ. 50ರಷ್ಟು ಗ್ರಾಮಗಳಲ್ಲಿ ನೀರಿನ ಅಭಾವ
ಮುಂಗಾರು ಮತ್ತು ಹಿಂಗಾರು ಕೈಕೊಟ್ಟು ಬರಪೀಡಿತವೆಂದು ಘೋಷಿಸಿದ ತಾಲೂಕಿನ ಶೇ. 50ರಷ್ಟು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕೆರೆಗಳನ್ನು ತುಂಬಿಸುವ ಆಣೂರು ಏತ ನೀರಾವರಿ ಮಹಾತ್ವಾಕಾಂಕ್ಷಿ ಯೋಜನೆ ಪ್ರಸಕ್ತ ಬರಗಾಲದಲ್ಲಿ ತಾಲೂಕಿನ ಜನರಿಗೆ ನೆರವಿಗೆ ಬರುವ ಯಾವುದೇ ಲಕ್ಷಣಗಳಿಲ್ಲ, ಹೀಗಾಗಿ ರೈತರ ಬಾಡಿಗೆ ಕೊಳವೆ ಬಾವಿಗಳೇ ಗತಿ ಎನ್ನುವಂತಾಗಿದೆ.
ವಿದ್ಯಾರ್ಥಿಗಳು ಓದಿನೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು-ಮುಷ್ಠಿ
ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ಹಾಗೂ ಪ್ರಜಾಸತ್ತಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು. ಹೆತ್ತವರಿಗೆ ಹಾಗೂ ಸಮಾಜಕ್ಕೆ ಉತ್ತಮ ಆಸ್ತಿಯಾಗಲು ಸದಾ ಪ್ರಯತ್ನಶೀಲರಾಗಬೇಕು ಎಂದು ಹುಕ್ಕೇರಿಮಠ ಜ. ಶಿವಲಿಂಗೇಶ್ವರ ವಿದ್ಯಾಪೀಠದ ಕಾರ್ಯಾಧ್ಯಕ್ಷ ಎಸ್.ಎಸ್. ಮುಷ್ಠಿ ಹೇಳಿದರು.
ಅಕಾಡೆಮಿಗೆ ನೇಮಕಗೊಂಡ ಹಂಚಿನಮನಿ, ಮಾಳಪ್ಪನವರಗೆ ಸನ್ಮಾನ
ಹಾವೇರಿ ನಗರದ ಹಂಚಿನಮನಿ ಆರ್ಟ್ ಗ್ಯಾಲರಿಯಲ್ಲಿ ಹಿರಿಯ ಚಿತ್ರಕಲಾವಿದ ಕರಿಯಪ್ಪ ಹಂಚಿನಮನಿ ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಮತ್ತು ಶಿಲ್ಪ ಕಲಾವಿದ ಹರೀಶ ಮಾಳಪ್ಪನವರ ಕರ್ನಾಟಕ ಶಿಲ್ಪಕಲಾ ಅಕಾಡೆಮಿಗೆ ನೇಮಕವಾಗಿರುವ ಹಿನ್ನೆಲೆಯಲ್ಲಿ ಸಾಹಿತಿ ಕಲಾವಿದರ ಬಳಗದ ವತಿಯಿಂದ ಸನ್ಮಾನಿಸಿ, ಅಭಿನಂದಿಸಲಾಯಿತು.
ಲೋಕಸಭಾ ಚುನಾವಣೆ: ಚೆಕ್ ಪೋಸ್ಟ್ ಚಟುವಟಿಕೆ ಪರಿಶೀಲಿಸಿದ ಡೀಸಿ
ಚುನಾವಣಾ ಅಕ್ರಮಗಳ ಬಗ್ಗೆ ಜಿಲ್ಲೆಯಾದ್ಯಂತ ತೀವ್ರ ನಿಗಾವಹಿಸಿದ್ದು, ನೀತಿ ಸಂಹಿತೆ ಜಾರಿಗೆ ಬಂದ ಶನಿವಾರದಿಂದಲೇ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜಿತ ಸಿಬ್ಬಂದಿಗಳು ಕಾರ್ಯನಿರತವಾಗಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಅವರು ನಗರದ ಆರ್‌ಟಿಓ ಬಳಿ, ಹಾನಗಲ್ ತಾಲೂಕು ಗೊಂದಿ, ಹೈಳ್ಳಿಬೈಲ್ ಸೇರಿದಂತೆ ವಿವಿಧ ಚೆಕ್ ಪೋಸ್ಟ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು.
ಕೇಬಲ್, ವಿದ್ಯುನ್ಮಾನ, ಜಾಲತಾಣದ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ-ಡಿಸಿ ರಘನಂದನಮೂರ್ತಿ
ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಕೇಬಲ್ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಮಾಡುವ ಚುನಾವಣಾ ಜಾಹೀರಾತುಗಳಿಗೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಮುದ್ರಣ ಸಾಮಗ್ರಿಗಳ ಮೇಲೆ ಪ್ರಕಾಶಕರ ಮತ್ತು ಮುದ್ರಕರ ಹೆಸರು, ಮುದ್ರಣ ಸಂಖ್ಯೆಗಳ ನಮೂದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ತಿಳಿಸಿದರು.
ಲಿಂಗ ಪೂಜೆ ಒಪ್ಪಿಕೊಂಡರೆ ಬಸವಣ್ಣ ಅರ್ಥವಾಗುತ್ತಾನೆ-ಮೂರುಸಾವಿರಮಠದ ಸ್ವಾಮೀಜಿ
ಧರ್ಮ ಶ್ರದ್ಧೆಯನ್ನು ಕುಂದಿಸುವ ವೈಚಾರಿಕತೆ ಈಗ ಅಗತ್ಯವಿಲ್ಲ, ಜಗಜ್ಯೋತಿ ಬಸವಣ್ಣನವರನ್ನು ಒಪ್ಪಿಕೊಳ್ಳುವವರೆಲ್ಲ ಲಿಂಗ ಪೂಜೆಯನ್ನು ಒಪ್ಪಿಕೊಂಡರೆ ನಿಜವಾದ ಬಸವಣ್ಣ ನಮಗೆ ಅರ್ಥವಾಗುತ್ತಾನೆ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಡಾ. ಗುರುಸಿದ್ಧರಾಜಯೋಗಿಂದ್ರ ಮಹಾಸ್ವಾಮಿಗಳು ತಿಳಿಸಿದರು.
ಸುಳ್ಳು ಭರವಸೆಗೆ ಮರಳಾಗದಂತೆ ಮಹಿಳೆಯರು ಜಾಗೃತಿ ಮೂಡಿಸಬೇಕು-ಸೃಷ್ಠಿ ಪಾಟೀಲ
ಬಿಜೆಪಿ ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದು, ನಮ್ಮ ಪಕ್ಷದಲ್ಲಿ ಇರುವಷ್ಟು ಮಹಿಳಾ ಕಾರ್ಯಕರ್ತರು ಬೇರೆಯಾವ ಪಕ್ಷದಲ್ಲಿಯೂ ಇಲ್ಲ. ಬಿಜೆಪಿ ಮಹಿಳೆಯನ್ನು ಸಮಾನ ದೃಷ್ಟಿಯಿಂದ ನೋಡುತ್ತದೆ ಎಂದು ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೃಷ್ಠಿ ಪಾಟೀಲ ಹೇಳಿದರು.
ಬ್ಯಾಡಗಿ ಮಾರುಕಟ್ಟೆಯಲ್ಲಿ ಎಂದಿನಂತೆ ವಹಿವಾಟು, 2 ಲಕ್ಷ ಚೀಲ ಆವಕ
ಬ್ಯಾಡಗಿ ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಸೋಮವಾರ 2 ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲ ಆವಕವಾಗಿದ್ದು, ಸಾಕಷ್ಟು ಪೊಲೀಸ್‌ ಭದ್ರತೆಗಳ ನಡುವೆ ವ್ಯಾಪಾರ ವಹಿವಾಟು ಎಂದಿನಂತೆ ನಡೆಯಿತು. ದರದಲ್ಲಿ ಸ್ಥಿರತೆ ಮುಂದುವರೆದಿದ್ದು, ರೈತರಲ್ಲಿ ಮೂಡಿದ್ದ ದರ ಕುಸಿತದ ಸಂಶಯ ಮತ್ತು ಆತಂಕ ದೂರವಾಗಿದೆ.
ಬಿಜೆಪಿ ಸರ್ಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ-ಗೀತಾ ಪೂಜಾರ
ಬೆಲೆ ಏರಿಕೆ ಗಗನಕ್ಕೇರಿಸಿ ಭಾರತದ ಜನತೆಯನ್ನು ಭೀತಿಯಲ್ಲಿ ಕಾಲ ಕಳೆಯುವಂತೆ ಮಾಡಿರುವ ಬಿಜೆಪಿ ಸರಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ, ಕರ್ನಾಟಕದಂತೆ ದೇಶಕ್ಕೆ ಕಾಂಗ್ರೆಸ್ ಸರಕಾರ ನೀಡಲು ಕಾಂಗ್ರೆಸ್ ಬೆಂಬಲಿಸಲು ಮಹಿಳೆಯರು ಮೊದಲು ಮನಸ್ಸು ಮಾಡಬೇಕು ಎಂದು ಪಕ್ಷದ ನಾಯಕಿ ಗೀತಾ ಪೂಜಾರ ತಿಳಿಸಿದರು.
ಬ್ಯಾಡಗಿ ದುರ್ಘಟನೆಗೆ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿ ಕಾರಣ
ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದುರ್ಘಟನೆಗೆ ಕೇಂದ್ರ ಸರ್ಕಾರದ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿಗಳೇ ಕಾರಣ. ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಆರ್‌ಎಸ್ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ ಆಗ್ರಹಿಸಿದರು.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 494
  • next >
Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved