• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಯಕರಾದವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆಯಬೇಕು-ಪ್ರೊ. ಮಾರುತಿ
ಮಾನವನ ಸಾಧನೆಯಲ್ಲಿ ಅಸಾಧ್ಯವೆಂಬುದಿಲ್ಲ, ಸಾಧ್ಯತೆಗಾಗಿ ಶ್ರದ್ಧೆಯಿಂದ ಪರಿಶ್ರಮಿಸುವ ಅಗತ್ಯ ಬಹಳವಾಗಿದ್ದು, ನಾಯಕರಾದವರು ಆತ್ವವಿಶ್ವಾಸದಿಂದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಮುನ್ನಡೆಯುವ ತಾಳ್ಮೆ ಉಳ್ಳವರಾಗಿರಬೇಕು ಎಂದು ಸಾಹಿತಿ ಪ್ರೊ. ಮಾರುತಿ ಶಿಡ್ಲಾಪೂರ ತಿಳಿಸಿದರು.
ಸರ್ಕಾರದ ಯೋಜನೆಗಳ ವಸ್ತುಪ್ರದರ್ಶನಕ್ಕೆ ಚಾಲನೆ
ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ವಸ್ತು ಪ್ರದರ್ಶನದ ಮೂಲಕ ಅದ್ಭುತವಾಗಿ ಅನಾವರಣಗೊಳಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವೀರಮಲ್ಲಪ್ಪ ಪೂಜಾರ ಹೇಳಿದರು.
ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ-ಅಕ್ಷಯ್ ಶ್ರೀಧರ್‌
ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ, ಶಾಲಾ ಕಾಲೇಜು ಚುನಾವಣಾ ಸಾಕ್ಷರತಾ ಸಂಘಗಳ ವಿದ್ಯಾರ್ಥಿಗಳು, ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ್ ಶ್ರೀಧರ್ ಕರೆ ನೀಡಿದರು.
ಮೋದಿ ಕೊಡುಗೆ ಬಗ್ಗೆ ಅಭಿಪ್ರಾಯ ಸಂಗ್ರಹ-ಶಿವಕುಮಾರ ತಿಪ್ಪಶೆಟ್ಟಿ
ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕಾಗಿ ಈ ೧೦ ವರ್ಷದಲ್ಲಿ ಏನೆಲ್ಲ ಅಭಿವೃದ್ಧಿ ಮಾಡಿದ್ದಾರೆ. ಏನು ಸಹಾಯ ಮಾಡಿದ್ದಾರೆ ಎಂಬುದರ ಮೇಲೆ ಜನರ ಅಭಿಪ್ರಾಯವನ್ನು ಸಂಗ್ರಹ ಮಾಡುವುದು ವಿಕಸಿತ ಭಾರತ ಸಂಕಲ್ಪ ಅಭಿಪ್ರಾಯ ಸಂಗ್ರಹದ ಉದ್ದೇಶವಾಗಿದೆ.
ಪ್ರಧಾನಿ ಮೋದಿಯಿಂದಾಗಿ ವಿಶ್ವದ ನಾಯಕತ್ವ ಭಾರತಕ್ಕೆ ಬಂದಿದೆ-ಬಸವರಾಜ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಕಾರ್ಯದಕ್ಷತೆಯಿಂದಾಗಿ ವಿಶ್ವದ ಬೆಳವಣಿಗೆಯ ನಾಯಕತ್ವ ಭಾರತ ದೇಶಕ್ಕೆ ಬಂದಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ರೈತರ ವಿರುದ್ಧ ಸುಳ್ಳು ದೂರು ದಾಖಲಿಸುವುದಿಲ್ಲ: ವರ್ತಕರ ಸಂಘದ ಅಧ್ಯಕ್ಷ ಸುರೇಶಗೌಡ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೈತರಿಗೆ ಮೆಣಸಿನಕಾಯಿ ಮಾರಾಟಕ್ಕೆ ಮುಕ್ತ ಅವಕಾಶವಿದೆ, ಮೊನ್ನೆ ನಡೆದ ಘಟನೆ ಅತ್ಯಂತ ದುರದೃಷ್ಟಕರ. ಸುಳ್ಳು ವದಂತಿಗಳಿಗೆ ವಿಚಲಿತಗೊಳ್ಳದೇ ಕರ್ನಾಟಕ ಸೇರಿದಂತೆ ಆಂಧ್ರ, ತೆಲಂಗಾಣದ ರೈತರು ಎಂದಿನಂತೆ ನಮ್ಮ ಜೊತೆ ಸಹಕಾರ ನೀಡುವಂತೆ ವರ್ತಕರ ಸಂಘದ ಅಧ್ಯಕ್ಷ, ಮಾಜಿ ಶಾಸಕ ಸುರೇಶಗೌಡ ಪಾಟೀಲ ಮನವಿ ಮಾಡಿದರು.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಡಯಾಲಿಸಿಸ್ ಯಂತ್ರ-ಸಚಿವ ದಿನೇಶ ಗುಂಡೂರಾವ್
ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಹೊಸ ಡಯಾಲಿಸಿಸ್ ಯಂತ್ರಗಳನ್ನು ಕೊಡುತ್ತಿದ್ದೇವೆ. ಏಕ ಬಳಕೆಯ ಯಂತ್ರಗಳಾಗಿರುವುದರಿಂದ ನಿರ್ವಹಣೆ ಸುಲಭವಾಗಿದ್ದು, ಸೋಂಕು ತಡೆಗಟ್ಟಲು ಸಾಧ್ಯವಾಗುತ್ತದೆ. ಬೆಳಗಾವಿ ವಿಭಾಗದ ೫೮ ತಾಲೂಕು ಆಸ್ಪತ್ರೆಗಳು ಮತ್ತು ೭ ಜಿಲ್ಲಾ ಆಸ್ಪತ್ರೆಗಳಿಗೆ ಹೊಸ ಏಜೆನ್ಸಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಟ್ಟಿಹಳ್ಳಿಯ 19 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ
ಪ್ರಸ್ತುತ ವರ್ಷ ಭೀಕರ ಬರಗಾಲದಿಂದಾಗಿ ರಟ್ಟೀಹಳ್ಳಿ ತಾಲೂಕಿನಾದ್ಯಂತ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಇದನ್ನು ಸಮರ್ಥವಾಗಿ ಎದುರಿಸಲು ತಾಲೂಕಾಡಳಿತ ಸರ್ವ ಸನ್ನದ್ಧವಾದರೂ ಮುಂದಿನ ೧೫ ದಿನಗಳಲ್ಲಿ ಇರುವ ಕೊಳವೆ ಬಾವಿಗಳಲ್ಲೂ ನೀರು ಬತ್ತಿಹೋಗುವ ಆತಂಕ ಉಂಟಾಗಿದೆ.
ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ-ವಿಪ ಸದಸ್ಯ ಸಂಕನೂರ ಆರೋಪ
ಕಾಂಗ್ರೆಸ್‌ ಸರ್ಕಾರ ಬರ ನಿರ್ವಹಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ನಾಗರಿಕರು ತಲೆ ತಗ್ಗಿಸುವಂತಹ ಹಲವು ಪ್ರಕರಣಗಳು ನಡೆಯುತ್ತಿವೆ. ದೇಶದ್ರೋಹಿ ಕೃತ್ಯಗಳು ಹೆಚ್ಚಾಗಿವೆ. ದೇಶಭಕ್ತರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ.
ಕಾರ್ಯಕರ್ತರ ಗದ್ದಲ, ಸಭೆ ಮೊಟಕುಗೊಳಿಸಿ ನಡೆದ ಬೊಮ್ಮಾಯಿ
ಪದಾಧಿಕಾರಿಗಳ ಆಯ್ಕೆ ವಿಚಾರವಾಗಿ ಕಾರ್ಯಕರ್ತರು ಗದ್ದಲ ನಡೆಸಿದ್ದರಿಂದ ಮಾಜಿ ಸಿಎಂ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಬಸವರಾಜ ಬೊಮ್ಮಾಯಿ ಅವರು ಸಭೆ ಮೊಟಕುಗೊಳಿಸಿ ಹೊರ ನಡೆದ ಪ್ರಸಂಗ ನಡೆಯಿತು.
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • ...
  • 493
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved