• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಅಭ್ಯುದಕ್ಕೆ ಉತ್ತಮ ಆಡಳಿತ ನೀಡಿದ ಮೋದಿ: ಅರುಣಕುಮಾರ ಪೂಜಾರ
ಪ್ರಧಾನಿ ಮೋದಿ ಕಳೆದ ಹತ್ತು ವರ್ಷಗಳಿಂದ ದೇಶದ ಅಭ್ಯುದಯಕ್ಕಾಗಿ ಉತ್ತಮ ಆಡಳಿತ ನೀಡುವ ಮೂಲಕ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.
99 ವರ್ಷ ಕಳೆದರೂ 580 ಎಕರೆ ಕೃಷಿ ಭೂಮಿಗೆ ಸಿಕ್ಕಿಲ್ಲ ಪಟ್ಟಾ
ಸವಣೂರು ತಾಲೂಕಿನ ಅಲ್ಲಿಪುರ ಹಾಗೂ ಮಾರುತಿಪುರ ಗ್ರಾಮದ ವಡ್ಡರ ಹಾಗೂ ಇತರ ಜನಾಂಗಕ್ಕೆ ಗುಡ್ಡಗಾಡು ಪ್ರದೇಶವನ್ನು ಸಾಮೂಹಿಕ ಉಳುಮೆಗಾಗಿ ನೀಡಿ 99 ವರ್ಷಗಳು ಗತಿಸಿದರೂ ಇದುವರೆಗೂ ಪಟ್ಟಾ ನೀಡದೆ ಇರುವುದನ್ನು ಖಂಡಿಸಿ ಗ್ರಾಮಸ್ಥರು ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಹಿಂಸಾಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಕ್ರಮ ನಿಶ್ಚಿತ: ಶಿವಾನಂದ ಪಾಟೀಲ
ಬ್ಯಾಡಗಿ ಎಪಿಎಂಸಿಯಲ್ಲಿ ನಡೆದ ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಈ ಘಟನೆಯಿಂದ ಮನಸ್ಸಿಗೆ ನೋವಾಗಿದೆ ಎಂದು ಹೇಳಿದರು.
ಹಾವೇರಿ ಲೋಕಸಭಾ ಕ್ಷೇತ್ರದ ಅಖಾಡ ರೆಡಿ
ತೀವ್ರ ಕುತೂಹಲ ಕೆರಳಿಸಿದ್ದ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಘೋಷಣೆಯಾಗಿದ್ದು, ಮಾಜಿ ಮುಖ್ಯಮಂತ್ರಿ, ಶಿಗ್ಗಾಂವಿ ಶಾಸಕ ಬಸವರಾಜ ಬೊಮ್ಮಾಯಿ ಟಿಕೆಟ್‌ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ, ಸೂಕ್ತ ರಕ್ಷಣೆಗೆ ಮನವಿ
ಬ್ಯಾಡಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಮಾಧ್ಯಮವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ತಹಸೀಲ್ದಾರ್‌ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಶ್ರವಣಾಂಗ ದೋಷವಿಲ್ಲದಂತೆ ನಿರ್ವಹಣೆ ಮಾಡಿಕೊಳ್ಳುವುದು ಅಗತ್ಯ-ಡಾ. ಪೂಜಾ
ಪಂಚೇಂದ್ರಿಯಗಳಲ್ಲಿ ಅತ್ಯಂತ ಪ್ರಮುಖ ಅಂಗವಾದ ಶ್ರವಣಾಂಗವನ್ನು ದೋಷವಿಲ್ಲದಂತೆ ನಿರ್ವಹಣೆ ಮಾಡಿಕೊಳ್ಳುವುದು ತೀರ ಅಗತ್ಯವಾಗಿದ್ದು, ಜಿಲ್ಲಾದ್ಯಂತ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಡಾ. ಪೂಜಾ ತಿಳಿಸಿದರು.
ತಾಂಡಾ ನಿವಾಸಿಗಳಿಗೆ ಪಟ್ಟಾ ವಿತರಣೆಗೆ ಕ್ರಮ-ಶಾಸಕ ರುದ್ರಪ್ಪ ಲಮಾಣಿ
ಸರ್ಕಾರಿ, ಅರಣ್ಯ ಹಾಗೂ ಖಾಸಗಿ ಪ್ರದೇಶಗಳಲ್ಲಿ ವಾಸಿಸುವ ಹಾಡಿ, ಹಟ್ಟಿ ತಾಂಡಾಗಳ ನಿವಾಸಿಗಳ ಜಾಗೆಯನ್ನು ಸಕ್ರಮಗೊಳಿಸಿ ಎಲ್ಲ ತಾಂಡಾ ವಾಸಿಗಳಿಗೆ ಪಟ್ಟಾ ನೀಡಲಾಗುವುದು. ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನು ಮಾಡಲಾಗುವುದು.
ಕನ್ನಡ ನಾಮಫಲಕ ಅಳವಡಿಕೆ, ವಾರದಲ್ಲಿ ವರದಿಗೆ ಜಿಲ್ಲಾಧಿಕಾರಿ ಸೂಚನೆ
ಹಾವೇರಿ ಜಿಲ್ಲೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಮತ್ತು ತಿದ್ದುಪಡಿ ವಿಧೇಯಕ ಅನುಸಾರ ಕಾಲಮಿತಿಯೊಳಗೆ ಶೇ.೬೦ರಷ್ಟು ಪ್ರಮಾಣದಲ್ಲಿ ಕನ್ನಡ ಭಾಷಾ ಬಳಕೆ ಹಾಗೂ ಕನ್ನಡ ಅನುಷ್ಠಾನ ಕುರಿತಂತೆ ಕ್ರಮವಹಿಸಬೇಕು. ಈ ಕುರಿತಂತೆ ವಾರದೊಳಗೆ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಬ್ಯಾಡಗಿ ಹಿಂಸಾಚಾರ, ಬೆಂಕಿ ಹಚ್ಚಿದ ಪ್ರಕರಣ, ₹ 5 ಕೋಟಿಗೂ ಅಧಿಕ ಹಾನಿ
ಬ್ಯಾಡಗಿಯ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಹಿಂಸಾಚಾರ ಹಾಗೂ ವಾಹನ ಹಾಗೂ ಕಚೇರಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ರು. 5 ಕೋಟಿಗೂ ಅಧಿಕ ಹಾನಿ ಸಂಭವಿಸಿದೆ. ಈ ಸಂಬಂಧ 4 ಪ್ರಕರಣ ದಾಖಲಾಗಿದ್ದು, ಪೊಲೀಸರು 80ಕ್ಕೂ ಹೆಚ್ಚಿ ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
ಮಹಿಳೆ ಸಕಾರಾತ್ಮಕ ಚಿಂತನೆ ಮೂಲಕ ಬೆಳೆದು ಬೆಳಗಬೇಕು-ನ್ಯಾಯವಾದಿ ವೀಣಾ
ಯಾರದೋ ತೇಜೋವಧೆಯಿಂದ ನಮ್ಮ ಅಭಿವೃದ್ಧಿ ಸಾಧ್ಯವಿಲ್ಲ, ಮಾನಸಿಕ ಬೌದ್ಧಿಕವಾಗಿ ಮಹಿಳೆ ಸಕಾರಾತ್ಮಕ ಚಿಂತನೆ ಮೂಲಕ ಬೆಳೆದು ಬೆಳಗಬೇಕು ಎಂದು ನ್ಯಾಯವಾದಿ ವೀಣಾ ಬ್ಯಾತನಾಳ ತಿಳಿಸಿದರು.
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 493
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved