• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಮೀನಿನಲ್ಲಿ ನೀರು ನಿಲ್ಲದಂತೆ ನಿಗಾ ವಹಿಸಿ: ಗಣೇಶ ಕಮ್ಮಾರ ರೈತರಿಗೆ ಸಲಹೆ
ಮಳೆ ಪ್ರಮಾಣ ಕಡಿಮೆಯಾದ ನಂತರ ಅಂತರ ಬೇಸಾಯ ನಡೆಸಿದ ಬಳಿಕವಷ್ಟೇ ಮೇಲುಗೊಬ್ಬರವಾಗಿ ಯೂರಿಯಾ ರಸಗೊಬ್ಬರವನ್ನು ಶಿಫಾರಸ್ಸಿನಂತೆ ಮಿತವಾಗಿ ಬಳಕೆ ಮಾಡದಲ್ಲಿ ಮಾತ್ರ ಬೆಳೆಗಳಿಗೆ ಸಾರಜನಕ ಒದಗಿಸಿ ಉತ್ತಮ ಫಸಲಿಗೆ ನೆರವಾಗಲಿದೆ.
19ರಿಂದ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ಸಾಹಿತ್ಯ ಕಮ್ಮಟ
ಜೂ. 19ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕಂದರಾಜ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.
ಸಿನಿಮಾ ಆಕರ್ಷಣೀಯ ಕಲಾ ಪ್ರಕಾರ: ಎಸ್‌.ಪಿ. ಗೌಡರ
ಸಿನಿಮಾ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ, ಶಿಕ್ಷಣ, ಸಾಂಸ್ಕೃತಿಕ, ಭಾಷೆ, ನಾಡು- ನುಡಿ, ಆರೋಗ್ಯ, ಹೀಗೆ ಎಲ್ಲ ವಿಷಯಗಳನ್ನು ಒಳಗೊಳ್ಳುವ ಜನಪ್ರಿಯ ಮಾಧ್ಯಮವಾಗಿದೆ.
ಸೋಲು, ವೈಫಲ್ಯ ಕಲಿಸುತ್ತದೆ ಜೀವನ ಪಾಠ: ಶಾಸಕ ಶ್ರೀನಿವಾಸ ಮಾನೆ
ನಮ್ಮ ಮುಂದಿನ ಭವಿಷ್ಯವನ್ನು ವಿದ್ಯಾರ್ಥಿ ಜೀವನವೇ ನಿರ್ಧರಿಸುತ್ತದೆ. ವಿದ್ಯಾರ್ಥಿಗಳು ಪ್ರತಿಕ್ಷಣವನ್ನೂ ಸದ್ಬಳಕೆ ಮಾಡಿಕೊಳ್ಳಬೇಕಿದೆ.
ಉತ್ತಮ ರಸ್ತೆಗಳಿಂದ ಆರ್ಥಿಕ ಪ್ರಗತಿ: ಶಾಸಕ ಯು.ಬಿ. ಬಣಕಾರ
ಗುತ್ತಿಗೆದಾರರು ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.
ಕಾರ್ಯಕರ್ತರು ಬೇರು ಮಟ್ಟದಿಂದ ಪಕ್ಷ ಕಟ್ಟಲಿ: ಮಾಜಿ ಸಚಿವ ಬಿ.ಸಿ. ಪಾಟೀಲ
ಶೀಘ್ರ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಜರುಗಲಿವೆ. ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಬೇಕು.
ರಾಣಿಬೆನ್ನೂರು ತಾಲೂಕಿನ ಮೆಡ್ಲೇರಿ ಗ್ರಾಮ ಪಂಚಾಯಿತಿಗಿಲ್ಲ ಅಧಿಕಾರಿಗಳು
ಗ್ರಾಮದಲ್ಲಿ ಮಳೆಯಾದರೆ ಸಾಕು, ಕಾಲುವೆಗಳು ತುಂಬಿ ರಸ್ತೆಗೆ ಹರಿಯುವ ಕೊಳಚೆ ನೀರು ಮನೆಗಳಿಗೆ ನುಗ್ಗಿ ಸಾರ್ವಜನಿಕರು ಪರದಾಡುವಂತಾಗುತ್ತದೆ. ಆದರೂ ಸಮಸ್ಯೆಗಳಿಗೆ ಸ್ಪಂದಿಸಲು ಅಧಿಕಾರಿಗಳೇ ಇಲ್ಲ.
ಬೆಳೆವಿಮೆ ನೋಂದಣಿ ಮಾಡಿಸಲು ರೈತರಿಗೆ ಡಿಸಿ ಸಲಹೆ
ಯೋಜನೆಯಡಿ ಬೆಳೆವಾರು ಅಂತಿಮ ದಿನಾಂಕದೊಳಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆ ನೊಂದಣಿ ಮಾಡಿಸಿಕೊಳ್ಳಲು ವಿನಂತಿಸಿದ್ದಾರೆ.
ಕಲಾವಿದರ ಕಲಾಕೃತಿಗಳಿಗೆ ಮನ್ನಣೆ ಸಿಗಲಿ: ಬಾಬು ಜತ್ತಕರ
ಸಮಾಜದಲ್ಲಿ ಮಾನವೀಯ ಸಂಬಂಧಗಳು ಬೆಳೆಯಲು ಕಲೆಯಿಂದ ಮಾತ್ರ ಸಾಧ್ಯ.
ಮನುಷ್ಯ ಮೊದಲು ಉತ್ತಮ ನಾಗರಿಕನಾಗಲಿ: ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ
ಜೀವನದಲ್ಲಿ ಒಳ್ಳೆಯ ಸಂಸ್ಕಾರ ಪಡೆದು ಬಾಳಿದಾಗ ಸಮಾಜಕ್ಕೆ ಆದರ್ಶವಾಗುತ್ತದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 487
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved