ಯುವ ಜನತೆ ಒಂದು ರಾಷ್ಟ್ರದ ಭರವಸೆಯ ಪ್ರತೀಕ-ಗೊಲ್ಲರಬಿಸಿ ರಕ್ತದ ಯುವ ಪೀಳಿಗೆ ಎಚ್ಚೆತ್ತಿದೆ, ಎಂತಹ ಕಠಿಣ ಸಮಸ್ಯೆಗಳಿಗೂ ಸುಲಭ ಪರಿಹಾರ ಸಾಧ್ಯ. ಒಂದು ರಾಷ್ಟ್ರದ ಉತ್ತಮ ಶಕ್ತಿ, ಭರವಸೆಯ ಪ್ರತೀಕ ಆ ದೇಶದ ಯುವ ಜನಾಂಗ. ಯುವಜನರ ಭವಿಷ್ಯವನ್ನು ನಿರ್ಮಿಸಲು ಆಗದಿದ್ದರೂ ಭವಿಷ್ಯವನ್ನು ನಿರ್ಮಿಸಲು ಯುವಜನರನ್ನು ಸಜ್ಜುಗೊಳಿಸಬೇಕಿದೆ ಎಂದು ಸಾಹಿತಿ ಹನುಮಂತಗೌಡ ಗೊಲ್ಲರ ಹೇಳಿದರು.