• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಶಾ ಕಾರ್ಯಕರ್ತರ ಸೇವೆ ಸ್ಮರಣೀಯ: ರುದ್ರಪ್ಪ ಲಮಾಣಿ
ಎಲ್ಲಾ ಸಂಪತ್ತಿಕ್ಕಿಂತ ಆರೋಗ್ಯ ಬಹಳ ಮುಖ್ಯವಾಗಿದೆ. ಆರೋಗ್ಯದಿಂದ ಜನರು ಇದ್ದರೆ ಎಲ್ಲಾ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಕ್ರಿಯಾಶೀಲತೆ ಶ್ಲಾಘನೀಯ.
ದೇವಾಲಯಗಳು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಭಂಡಾರ: ಶಾಸಕ ಬಸವರಾಜ ಶಿವಣ್ಣನವರ
ದೇವಾಲಯಗಳು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದ ಭಂಡಾರವಾಗಿದ್ದು, ಭಾರತೀಯ ಇತಿಹಾಸ ಮತ್ತು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ ಎಂಬುದು ಸರ್ವಕಾಲಿಕ ಸತ್ಯ.
ಮಹಿಳೆಯರ ಬದುಕಿಗೆ ಗೌರವ ನೀಡಿದ್ದು ಸಂವಿಧಾನ: ಕೆ.ಸಿ. ಅಕ್ಷತಾ
ಭಾರತ ಸಂವಿಧಾನದ ಅರ್ಥ ತಿಳಿದು ಗೌರವ ನೀಡಿದಾಗ ಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ.
ಮಾನವೀಯ ಮೌಲ್ಯಗಳ ಪುನರುತ್ಥಾನದ ಕಾರ್ಯ ಮಠಗಳಿಂದ ಆಗಲಿ: ಕೋಡಿಮಠದ ಶ್ರೀ
ಬದಲಾಗುತ್ತಿರುವ ಸಮುದಾಯದಲ್ಲಿ ಸಂಪ್ರದಾಯಬದ್ಧವಾದ ಮಾನವೀಯ ಮೌಲ್ಯಗಳ ಪುನರುತ್ಥಾನದ ಕಾರ್ಯ ನಾಡಿನ ಮಠಮಂದಿರಗಳಿಂದ ಆಗಬೇಕಿದೆ.
ಮನುಷ್ಯನ ಜೀವ, ಜೀವನಕ್ಕೂ ವಿಜ್ಞಾನ ಅತೀ ಅವಶ್ಯ: ಶೋಭಾ
ಗಾಳಿ, ನೀರು, ಬೆಳಕಿನಂತೆ ಕಾರ್ಯ ನಿರ್ವಹಿಸುತ್ತಿದ್ದು, ಮನುಷ್ಯನ ಜೀವಕ್ಕೂ ಮತ್ತು ಜೀವನಕ್ಕೂ ವಿಜ್ಞಾನ ಅತೀ ಅವಶ್ಯ.
ಇಂದು ಶಿವಲಿಂಗೇಶ್ವರ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ
ಜಿಲ್ಲೆಯ ನಿರುದ್ಯೋಗಿ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ಅನುಕೂಲವಾಗುವಂತೆ ಮಾ.೩ರಂದು ಜಿಲ್ಲಾ ಉದ್ಯೋಗ ಮೇಳವನ್ನು ಹಾವೇರಿ ನಗರದ ಶಿವಲಿಂಗೇಶ್ವರ ಮಹಿಳಾ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.
ಶಿಗ್ಗಾಂವಿ ಕಸಾಪ ತಾಲೂಕಾಧ್ಯಕ್ಷರಾಗಿ ನಾಗಪ್ಪ ಬೆಂತೂರ ಆಯ್ಕೆ
ತಾಲೂಕಾ ಕಸಾಪ ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಸಾಹಿತಿ, ಶಿಕ್ಷಕ ನಾಗಪ್ಪ ಬೆಂತೂರ ಅವರನ್ನು ಆಯ್ಕೆ ಮಾಡಲಾಯಿತು.
ದೊಡ್ಡ ದಾರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ರುದ್ರಪ್ಪ ಲಮಾಣಿ
ಅನೇಕ ವರ್ಷಗಳಿಂದ ರೈತರು ಗುತ್ತಲದಲ್ಲಿನ ಐತಿಹಾಸಿಕ ಹಿನ್ನೆಲೆಯ ದೊಡ್ಡ ದಾರಿಯನ್ನು( ದಂಡಿನ ದಾರಿ) ನಿರ್ಮಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದರು. ಈಗ ಕಾಲ ಕೂಡಿ ಬಂದಿದೆ.
ಸಂಗೀತ ದೀಕ್ಷೆ ನೀಡಿದ ಮಹಾತ್ಮ: ಕೋಡಿಮಠದ ಶ್ರೀ
ದೀನ-ದಲಿತರು, ಕುರುಡು, ಕುಂಟರಿಗೆ ಭಿಕ್ಷೆ ಬೇಡಿ ಬದುಕುವುದನ್ನು ನಿಲ್ಲಿಸಿ, ಸ್ವಂತ ಇಚ್ಛಾಶಕ್ತಿಯಿಂದ ಬದುಕಲು ಸಂಗೀತ ಶಿಕ್ಷಣ ನೀಡಿದ ಮಹಾತ್ಮರು ಹಾನಗಲ್ಲ ಲಿಂ.ಕುಮಾರ ಶಿವಯೋಗಿಗಳು.
ಶೋಷಿತರ ಏಳಿಗೆಗೆ ಶ್ರಮಿಸಿದ ಶಿವರಾಂ: ಮಲ್ಲೇಶಪ್ಪ ಮದ್ಲೇರ್
ಇಡೀ ರಾಜ್ಯದಲ್ಲಿ ಹರಿದು ಹಂಚಿ ಹೋಗಿದ್ದ ಛಲವಾದಿ ಸಮುದಾಯವನ್ನು ಒಗ್ಗೂಡಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾವನ್ನು ಸ್ಥಾಪಿಸಿ ಸಮುದಾಯಕ್ಕೂ ಕೂಡ ತನ್ನದೇ ಆದ ಕೊಡುಗೆ ನೀಡಿದ್ದಾರೆ.
  • < previous
  • 1
  • ...
  • 413
  • 414
  • 415
  • 416
  • 417
  • 418
  • 419
  • 420
  • 421
  • ...
  • 493
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved