• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿರುಪತಿಗೆ ತೆರಳುತ್ತಿದ್ದ ಕಾರು ಪಲ್ಟಿ: ನಾಲ್ವರು ದಾರುಣ ಸಾವು
ತಿರುಪತಿಗೆ ತೆರಳುತ್ತಿದ್ದ ಎರಟಿಗಾ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಹಾಗೂ ಒಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ನಾಲ್ಕು ಜನರಿಗೆ ಗಂಭೀರ ಗಾಯಗಳಾದ ಘಟನೆ ಗುರುವಾರ ತಡರಾತ್ರಿ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಹಳೇ ಅಂತರವಳ್ಳಿ ಬ್ರಿಡ್ಜ್ ಹತ್ತಿರ ಸಂಭವಿಸಿದೆ.
ಗ್ರಾಮೀಣ ಜೀವನ ವಿಧಾನದಲ್ಲಿ ಕಲಿಯುವುದು ಬಹಳಷ್ಟಿದೆ-ಡಾ. ಸತ್ಯಸಾವಿತ್ರಿ
ಇಲ್ಲಿ ಶಿಬಿರಾರ್ಥಿಗಳೇ ಹೆಚ್ಚು ವಿಷಯಗಳನ್ನು ಕಲಿಯಲು ಸಾಧ್ಯವಾಗಿದೆ. ಪಟ್ಟಣದ ಜೀವನವನ್ನೇ ಅನುಸರಿಸಿಕೊಂಡು ಬಂದಿದ್ದ ಹಲವು ವಿದ್ಯಾರ್ಥಿಗಳಿಗೆ ಈ ಗ್ರಾಮ ಜೀವನ ಅತ್ಯಂತ ಖುಷಿ ನೀಡಿದೆ ಎಂದು ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಡಾ.ವಿ.ಜಿ. ಸತ್ಯಸಾವಿತ್ರಿ ಹೇಳಿದರು.
ಹದವರಿತು ಬಿತ್ತನೆ ಕೈಗೊಂಡು, ಉತ್ತಮ ಇಳುವರಿ ಪಡೆಯಿರಿ-ಶ್ರೀಧರ ದಾಸರ
ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ ನೀಡಲಾಗಿದ್ದು, ರೈತರು ಅಗತ್ಯ ದಾಖಲೆ ನೀಡಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಖರೀದಿಸಿ, ಹದವರಿತು ಬಿತ್ತನೆಮಾಡಿ, ಉತ್ತಮ ಇಳುವರಿ ಪಡೆಯುವಂತೆ ಕೃಷಿ ಅಧಿಕಾರಿ ಶ್ರೀಧರ ದಾಸರ ಕರೆ ನೀಡಿದರು.
ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ-ಸವಿತಾ ಚಕ್ರಸಾಲಿ
ರೈತರಿಗೆ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲು ಸವಣೂರ ತಾಲೂಕಿನಲ್ಲಿ ೨ ರೈತ ಸಂಪರ್ಕ ಕೇಂದ್ರ ಹಾಗೂ ೪ ಹೆಚ್ಚುವರಿ ಬಿತ್ತನೆ ಬೀಜ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳ ಕೊರತೆ ಇರುವುದಿಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕಿ ಸವಿತಾ ಚಕ್ರಸಾಲಿ ಹೇಳಿದರು.
ಮೇ 26ರಂದು ನಂಜುಂಡಸ್ವಾಮಿ ಜೀವನ ಚರಿತ್ರೆ ಆಧಾರಿತ ನಾಟಕ ಪ್ರದರ್ಶನ
ದಿವಂಗತ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ ಜೀವನ ಚರಿತ್ರೆ ಆಧಾರಿತ ಡೈರೆಕ್ಟ್ ಆಕ್ಷನ್ ಎಂಬ ನಾಟಕ ಪ್ರದರ್ಶನ ಮೇ 26ರಂದು ಸಂಜೆ 4 ಗಂಟೆಗೆ ತಾಲೂಕಿನ ಕಾಗಿನೆಲೆ ಗ್ರಾಮದ ಕನಕದಾಸ ಕಲಾಭವನದಲ್ಲಿ ಜರುಗಲಿದೆ.
ವಿಡಿಯೋಗ್ರಾಫರ್‌ ಮೇಲೆ ಹಲ್ಲೆ, ಕಿಡಿಗೇಡಿಗಳ ಬಂಧಿಸಲು ಆಗ್ರಹ
ಹಾವೇರಿ ಜಿಲ್ಲಾ ಹಾಗೂ ತಾಲೂಕು ವೃತ್ತಿ ನಿರತ ಛಾಯಾಗ್ರಾಹಕರ ಮತ್ತು ವಿಡಿಯೋ ಗ್ರಾಫರ್ ಸಂಘದ ವತಿಯಿಂದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಮೂಲಕ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.
ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್‌ ಚೇತನ ಬಸವಣ್ಣನವರು
೧೨ನೇ ಶತಮಾನದಲ್ಲಿಯೇ ಅಣ್ಣ ಬಸವಣ್ಣನವರು, ಅನುಭವ ಮಂಟಪದಲಿ ಮಹಿಳೆಯರಿಗೆ ಪುರುಷರ ಸರಿಸಮಾನವಾಗಿ ಸ್ಥಾನಮಾನ ನೀಡಿದವರಾಗಿದ್ದರು. ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾ ದಿವ್ಯ ಚೇತನರು ಅಣ್ಣ ಬಸವಣ್ಣನವರು ಎಂದು ಶ್ರೀ ದಾನೇಶ್ವರಿ ಮಹಿಳಾ ಸಂಘದ ಅಧ್ಯಕ್ಷೆ ಅನ್ನಪೂರ್ಣ ಶೆಟ್ಟರ ಹೇಳಿದರು.
ಹಾನಗಲ್ಲ ತಾಲೂಕಿನಲ್ಲಿ ಕೊರತೆಗಳ ಮಧ್ಯೆಯೇ ಶಾಲಾರಂಭಕ್ಕೆ ಸಿದ್ಧತೆ
ಹೊಸ ಶೈಕ್ಷಣಿಕ ವರ್ಷದ ಸಂಭ್ರಮದ ಶುಭಾರಂಭಕ್ಕೆ ಹಾನಗಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವ್ಯಾಪ್ತಿಯ ಎಲ್ಲ ಗುರುವೃಂದ, ಅಧಿಕಾರಿ ಗಣ ಸಿದ್ಧವಾಗಿದ್ದು ೪೩೭೫೦ ವಿದ್ಯಾರ್ಥಿಗಳು ಈ ಬಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಪ್ರವೇಶ ಪಡೆಯುವ ನಿರೀಕ್ಷೆ ಇದೆ.
ಜ್ಞಾನದ ಜತೆಗೆ ವ್ಯಕ್ತಿತ್ವ ವಿಕಾಸಕ್ಕೆ ಸಾಕ್ಷಿಯಾದ ನಾದಮಯ ಸಂಸ್ಕಾರ ಶಿಬಿರ
ಮಮತೆಯಿಂದ ಹೇಳಿದ ಸಂಗತಿಗಳನ್ನು ಮಕ್ಕಳು ಕಷ್ಟವಿಲ್ಲದೆ ಕಲಿತು ಸಂಸ್ಕಾರ, ಜ್ಞಾನದ ಜೊತೆಗೆ ವ್ಯಕ್ತಿತ್ವ ವಿಕಾಸವೂ ಸಾಧ್ಯ ಎಂಬ ಸತ್ಯಕ್ಕೆ ಸಾಕ್ಷಿಯಾದ ತಿಳವಳ್ಳಿಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ನಾದಮಯ ಸಂಸ್ಕಾರ ಶಿಬಿರ ಯಶ ಕಂಡಿದೆ.
ಡೊನೇಷನ್ ಹಾವಳಿ ತಡೆಗಟ್ಟಲು ಆಗ್ರಹ
ಡೊನೇಷನ್ ಹಾವಳಿ ತಡೆಗಟ್ಟುವಂತೆ ಹಾಗೂ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದ ಖಾಸಗಿ ಶಾಲೆಗಳ ಮಾನ್ಯತೆ ರದ್ದು ಮಾಡಲು ಆಗ್ರಹಿಸಿ ಎಸ್‌ಎಫ್‌ಐ ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿಗೆ ಪತ್ರ ಸಲ್ಲಿಸಿದರು.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 561
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved