• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವಕಾಶ ವಂಚಿತ ಸಮುದಾಯ ಮೇಲೆತ್ತುವುದು ಎಲ್ಲರ ಹೊಣೆ
ಅವಕಾಶ ವಂಚಿತ ಸಮುದಾಯಗಳನ್ನು ಮೇಲೆತ್ತುವ ಹೊಣೆಗಾರಿಕೆ ಎಲ್ಲರ ಮೇಲೆ ಸಮಾನವಾಗಿ ಇದೆ ಎಂದು ಪ್ರಾಚಾರ‍್ಯ ಡಾ. ಎಸ್.ಜಿ. ವೈದ್ಯ ಕಳವಳ ವ್ಯಕ್ತಪಡಿಸಿದರು.
ಕೆಡಿಪಿ ಸಭೆಗೆ ಕೆಲವು ಅಧಿಕಾರಿಗಳ ಗೈರು: ಶಾಸಕ ಗರಂ
ರಾಣಿಬೆನ್ನೂರು ತಾಲೂಕಿನ ಅಭಿವೃದ್ಧಿ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಕರೆಯಲಾಗಿರುವ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಗೆ ತಾಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಾಗುವ ಪ್ರವೃತ್ತಿ ಸರಿಯಲ್ಲ. ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆ ಆಗಬಾರದು ಎಂದು ಶಾಸಕ ಪ್ರಕಾಶ ಕೋಳಿವಾಡ ಕಟ್ಟುನಿಟ್ಟಿನ ಸೂಚನೆ ನೀಡಿದರು.
೨೩, ೨೪ರಂದು ವೀರಶೈವ ಲಿಂಗಾಯತ ಮಹಾ ಅಧಿವೇಶನ
ವೀರಶೈವ ಲಿಂಗಾಯತರನ್ನು ಒಗ್ಗೂಡಿಸುವ ಸಲುವಾಗಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದಿಂದ ಡಿ. ೨೩ ಮತ್ತು ೨೪ರಂದು ದಾವಣಗೆರೆಯಲ್ಲಿ ೨೪ನೇ ಮಹಾ ಅಧಿವೇಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್. ಕೋರಿಶೆಟ್ಟರ ತಿಳಿಸಿದರು.
ಸಂಚಾರಿ ನಿಯಮ ಕಡ್ಡಾಯವಾಗಿ ಪಾಲಿಸಿ
ಪ್ರತಿಯೊಬ್ಬ ನಾಗರಿಕರು ವಾಹನ ಚಲಾವಣೆ, ರಸ್ತೆ ದಾಟುವ ವೇಳೆ ಸೇರಿ ಇತರ ಸಂಚಾರದ ವೇಳೆ ಕಡ್ಡಾಯವಾಗಿ ಸಾರಿಗೆ ನಿಯಮಗಳನ್ನು ಪಾಲಿಸಬೇಕು. ಇದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಲು ಸಾಧ್ಯ ಎಂದು ಸಿಪಿಐ ಬಸವರಾಜ ಪಿ.ಎಸ್. ಹೇಳಿದರು.
ತವರುಮನೆ ಗುತ್ತಲಕ್ಕೆ ಆಗಮಿಸಿದ ಚಿಕ್ಕಕುರವತ್ತಿ ಗ್ರಾಮದೇವತೆ
ಐದು ವರ್ಷಗಳ ಬಳಿಕ ಚಿಕ್ಕಕುರವತ್ತಿ ಗ್ರಾಮದೇವತೆ ತನ್ನ ತವರುಮನೆ ಗುತ್ತಲಕ್ಕೆ ಆಗಮಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಗುತ್ತಲ ಗ್ರಾಮಸ್ಥರು ಸಂಭ್ರಮದಿಂದ ದೇವಿಯನ್ನು ಸ್ವಾಗತಿಸಿದ್ದಾರೆ. ಸಾಂಪ್ರದಾಯಿಕ ಪೂಜೆ, ವಿವಿಧ ವಾದ್ಯಗಳ ಮೂಲಕ ದೇವಿಯನ್ನು ಭಕ್ತಿಪೂರ್ವಕವಾಗಿ ಬರಮಾಡಿಕೊಂಡಿದ್ದಾರೆ. 1954ರಲ್ಲಿ ಗುತ್ತಲದ ಖ್ಯಾತ ಚಿತ್ರ ಕಲಾವಿದ ಹಾಗೂ ಶಿಲ್ಪಿ ರುದ್ರಯ್ಯ ವೀರಭದ್ರಯ್ಯ ಭೂಸನೂರಮಠ ಈ ದೇವಿಯ ಮೂರ್ತಿ ನಿರ್ಮಿಸಿದ್ದಾರೆ.
ರಾಣಿಬೆನ್ನೂರು ನಗರಸಭೆ ವಾರ್ಡ್ 22ರ ಚುನಾವಣೆಗೆ 6 ಜನರಿಂದ ನಾಮಪತ್ರ ಸಲ್ಲಿಕೆ
ರಾಣಿಬೆನ್ನೂರು ನಗರದ ವಾರ್ಡ್ ನಂ. 22ರ ತೆರವಾದ ಸ್ಥಾನಕ್ಕೆ ಡಿ. 27ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಡಿ. 15ರಂದು ಆರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಈ ವಾರ್ಡ್‌ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವ ತುರುಸಿನ ಸ್ಪರ್ಧೆ ಏರ್ಪಡಿಸುವ ಸಾಧ್ಯತೆ ಇದೆ. ಈ ಹಿಂದೆ ಈ ಕ್ಷೇತ್ರ ಪ್ರತಿನಿಧಿಸಿದ್ದ ಬಿಜೆಪಿ ಸದಸ್ಯೆ ಉಷಾ ಚಿನ್ನಿಕಟ್ಟಿ ನಿಧನರಾಗಿದ್ದಾರೆ.
ಶಂಕರಿಕೊಪ್ಪ ಶಾಲೆಗೆ ಕಲಿಕಾ ಸಾಮಗ್ರಿ ವಿತರಣೆ
ಹಾನಗಲ್ಲ ತಾಲೂಕಿನ ಶಂಕರಿಕೊಪ್ಪ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಗೆ ಶಾಸಕ ಶ್ರೀನಿವಾಸ ಮಾನೆ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಕೊಡಮಾಡಿದ ₹ 1.15 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಕಲಿಕಾ ಸಾಮಗ್ರಿ, ಕಂಪ್ಯೂಟರ್, ಪೀಠೋಪಕರಣ ಹಾಗೂ ಪುಸ್ತಕ ವಿತರಿಸಲಾಯಿತು. ಶಾಸಕ ಮಾನೆ ಪುತ್ರ ಸೂರಜ್‌ ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.
ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಲಿ
ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ನೀರಿನ ಸಮಸ್ಯೆ ಕಂಡುಬಂದರೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ವಿಶಾಲ್ ಆರ್. ಸೂಚನೆ ನೀಡಿದ್ದಾರೆ. ಬರ ನಿರ್ವಹಣೆ ಹಾಗೂ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಶುಕ್ರವಾರ ಆನ್‌ಲೈನ್‌ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಅವರು ಸದ್ಯದ ಸ್ಥಿತಿಗತಿ ಮಾಹಿತಿ ಪಡೆದು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.
ಮೂಲಸೌಕರ್ಯ ಕೊರತೆ, ಶಿಗ್ಗಾಂವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಶಿಗ್ಗಾಂವಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಮತ್ತು ವೃತ್ತಿಪರ ಬಾಲಕರ ವಿದ್ಯಾರ್ಥಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ವಸತಿ ನಿಲಯ ಸ್ಥಳಾಂತರಿಸಿದ್ದು, ಅಲ್ಲಿ ಯಾವುದೇ ಸೌಲಭ್ಯ ಇಲ್ಲ, ವಿದ್ಯಾರ್ಥಿಗಳು ನೆಲಕ್ಕು ಕುಳಿತು ಊಟ ಮಾಡಬೇಕಿದೆ. ಮಲಗಲು ಮಂಚದ ವ್ಯವಸ್ಥೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಂಗಗ್ರಾಮ ಶೇಷಗಿರಿಯಲ್ಲಿ ೨೨ರಿಂದ ರಂಗ ಶಿಬಿರ
ಹಾನಗಲ್ಲಿನ ರಂಗಗ್ರಾಮ ಶೇಷಗಿರಿಯಲ್ಲಿ ಡಿ. ೨೨ರಿಂದ ೨೭ರ ವರೆಗೆ ರಂಗ ಶಿಬಿರ ನಡೆಯಲಿದ್ದು, ರಾಜ್ಯದ ಖ್ಯಾತ ರಂಗ ತಜ್ಞರ ಮಾರ್ಗದರ್ಶನದಲ್ಲಿ ರಂಗ ತರಬೇತಿ, ೬ ನಾಟಕ ಪ್ರದರ್ಶನ ನಡೆಯಲಿವೆ. ಪ್ರತಿದಿನ ಬೆಳಗಿನಿಂದ ಸಂಜೆವರೆಗೆ ಶಿಬಿರಾರ್ಥಿಗಳಿಗೆ ರಂಗ ತರಬೇತಿ, ರಂಗಭೂಮಿ ಕುರಿತು ಚರ್ಚೆ, ನಾಟಕಗಳ ವಿಮರ್ಶೆ ನಡೆಯಲಿದೆ. ಸಂಜೆ ರಂಗ ಶಂಕರದ ಕಲಾವಿದರಿಂದ ಪ್ರತಿನಿತ್ಯ ಒಂದೊಂದು ನಾಟಕ ಪ್ರದರ್ಶನಗೊಳ್ಳುವುದು.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 444
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved