• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಬರಹಗಾರರಿಗೆ ಕಸಾಪ ಪ್ರೋತ್ಸಾಹಿಸಲಿ: ಅರುಣ ಹುಡೇದಗೌಡ್ರ
ಸಮಾಜಕ್ಕೆ ಮೌಲ್ಯಗಳನ್ನು ತುಂಬುವ ಕಾರ್ಯಗಳ ಜತೆಗೆ ಜ್ಞಾನ, ದಾನಗಳ ಸಂಗಮವಾಗುವ ಮೂಲಕ ಪ್ರತಿಯೊಬ್ಬರಲ್ಲಿ ಸಂಸ್ಕಾರ, ಸಂಸ್ಕೃತಿ ಬೆಳೆಸುವ ಕಾರ್ಯವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಡುತ್ತಿದೆ.
ಗುಣಾತ್ಮಕ ಶಿಕ್ಷಣಕ್ಕೆ ಪ್ರಾಧಾನ್ಯ ಸಿಗಲಿ: ಡಾ. ಎಸ್.ಜಿ. ವೈದ್ಯ
ಸರ್ಕಾರಿ ಕಾಲೇಜುಗಳಿರಲಿ, ಖಾಸಗಿಯಿರಲಿ ಗುಣಾತ್ಮಕ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಸಕಲ ಸೌಲಭ್ಯಗಳನ್ನು ನೀಡಲೇಬೇಕಾದ ಅನಿವಾರ್ಯತೆ ಇದೆ.
ವಿದ್ಯುತ್ ತಂತಿ ತಗುಲಿ ಸಾವಿಗೆ ಕಾರಣರಾದವರ ಬಂಧಿಸಲು ಆಗ್ರಹ
ಹಾನಗಲ್ಲ ತಾಲೂಕಿನ ಇನಾಂನೀರಲಗಿ ಗ್ರಾಮದ ಅಣ್ಣಪ್ಪ ಪಡವೇಶಪ್ಪ ಕ್ಯಾಸನೂರ ಎಂಬ ವ್ಯಕ್ತಿ ಗಣೇಶ ಹಬ್ಬದ ಸಲುವಾಗಿ ತಳಿರುತೋರಣ ತರಲು ಹೊಲಕ್ಕೆ ಹೋದಾಗ ಹೊಲದ ಮಾಲೀಕರು ಅವೈಜ್ಞಾನಿಕವಾಗಿ ಬೇಲಿಗೆ ಅಳವಡಿಸಿದ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು.
ವ್ಯಾಜ್ಯ ತ್ವರಿತ ಇತ್ಯರ್ಥಕ್ಕೆ ಲೋಕ ಅದಾಲತ್ ಸಹಕಾರಿ: ನ್ಯಾಯಾಧೀಶೆ ನಾಗರತ್ನಮ್ಮ
ಅ. 30ರ ವರೆಗೆ ಮಧ್ಯಸ್ಥಿಕಾ ಅಭಿಯಾನ, ಸೆ. 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ನ್ಯಾಯಾಲಯಗಳಲ್ಲಿ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹರಿಸಿಕೊಳ್ಳಲು ಅವಕಾಶವಿದೆ.
ಬೆಳೆವಿಮೆ ಅಕ್ರಮ: ತನಿಖೆ ನಡೆಸಿ 2 ತಿಂಗಳಲ್ಲಿ ವರದಿ ನೀಡಿ: ಸಚಿವ ಶಿವಾನಂದ ಪಾಟೀಲ
ಶಿಗ್ಗಾಂವಿ ತಾಲೂಕಿನಲ್ಲೇ ನಕಲಿ ಆರ್‌ಟಿಸಿ ಬಳಸಿ ನೂರಾರು ಎಕರೆಯಲ್ಲಿ ಬೆಳೆವಿಮೆ ಪಡೆದುಕೊಳ್ಳುತ್ತಿದ್ದಾರೆ ಎಂದ ದೂರುಗಳಿವೆ. ಈ ಜಾಲ ಹೇಗೆ ನಡೆಯುತ್ತೆ. ಇದರಲ್ಲಿ ಅಧಿಕಾರಿಗಳು ಹಾಗೂ ವಿಮಾ ಕಂಪನಿಯವರು ಸಹ ಶಾಮೀಲಾಗಿರಬಹುದು. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚಿಸಿದರು.
ಪಾಕ್ ಪರ ಘೋಷಣೆ ಕೂಗಿರುವುದು ಅಕ್ಷಮ್ಯ: ಶಿವಾನಂದ ಪಾಟೀಲ
ಸವಣೂರು ಪಟ್ಟಣದಲ್ಲಿ ಪ್ಯಾಲೆಸ್ತೀನ್ ಧ್ವಜದ ಫೋಟೋ ಅಳವಡಿಕೆ ಮಾಡಿರುವ ಕುರಿತು ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಹಿತಿ ತರಿಸಿಕೊಂಡು ಕ್ರಮ ಜರುಗಿಸುತ್ತೇವೆ. ಪ್ಯಾಲೆಸ್ತೀನ್ ಧ್ವಜ ಹಾಕಿದ್ದು ತಪ್ಪು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಶೀಘ್ರದಲ್ಲಿಯೇ ಬೆಳೆಹಾನಿ ಪರಿಹಾರ ವಿತರಣೆ: ಸಚಿವ ಶಿವಾನಂದ ಪಾಟೀಲ
ಬೆಳೆಹಾನಿ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಪರಿಹಾರ ವಿತರಣೆಗೆ ಹಣದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ₹38 ಕೋಟಿ ಇದೆ. ಜಂಟಿ ಸಮೀಕ್ಷೆ ಪ್ರಗತಿಯಲ್ಲಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ, ಆರೋಗ್ಯ ಸೇವೆ ಸುಧಾರಣೆ: ಸಚಿವ ಶಿವಾನಂದ ಪಾಟೀಲ
ರಟ್ಟೀಹಳ್ಳಿ ತಾಲೂಕು ಮಗದ- ಮಾಸೂರು ಕೆರೆಯ ಎಡ ಮತ್ತು ಬಲದಂಡೆ ಮುಖ್ಯ ನಾಲೆಗಳ ಆಧುನೀಕರಣಕ್ಕೆ ₹52.20 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಶಿಸ್ತು, ಶ್ರಮ, ಏಕಾಗ್ರತೆಯಿಂದ ಯಶಸ್ಸು: ಪ್ರಭುಲಿಂಗ ಕೊಡದ
ವಿದ್ಯೆಗೆ ವಿನಯವೇ ಭೂಷಣವಾಗಿದ್ದು, ಶೈಕ್ಷಣಿಕ ಜೀವನದ ಜತೆಗೆ ಸಂಸ್ಕಾರಕ್ಕೆ ಆದ್ಯತೆಯನ್ನು ನೀಡಿ ಉತ್ತಮ ವಿದ್ಯಾರ್ಥಿಗಳಾಗಿ ತಂದೆ- ತಾಯಿಗಳಿಗೆ, ಸಮಾಜಕ್ಕೆ ಒಳ್ಳೆಯ ಹೆಸರು ಬರುವಂಥ ಸಾಧನೆ ಮಾಡಿ.
ಮಾಡಿಯೂ ಮಾಡದಂತಿರುವವನು ಶರಣ: ಹೊನ್ನಾಳಿ ಶ್ರೀ
ಎಲ್ಲವನ್ನೂ ಮಾಡಿಯೂ ಮಾಡದಂತಿರುವವನು ಶರಣ ಎನ್ನುವ ಮಾತು ಇತ್ತೀಚೆಗೆ ಬ್ಯಾಡಗಿ ವರ್ತಕರ ಸಂಘದ ಜೀವಮಾನ ಸಾಧನೆಗಾಗಿ ಪ್ರಶಸ್ತಿ ಪುರಸ್ಕೃತರಾದ ನಾಗಣ್ಣ ಕೆಂಬಿ ಅವರಿಗೆ ಅಕ್ಷರಶಃ ಸಲ್ಲುತ್ತದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 558
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved