• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಮಾನವೀಯ ಮೌಲ್ಯಗಳ ಬಗ್ಗೆ ತಿಳಿಹೇಳಿ
ಕನ್ನಡಪ್ರಭ ವಾರ್ತೆ ಸವಣೂರುಮಕ್ಕಳಿಗೆ ಮಾನವೀಯ ಮೌಲ್ಯಗಳು ಕುರಿತು ತಿಳಿಸುವಂತಹ ಕಾರ್ಯಕ್ರಮಗಳು ಆಗಬೇಕು ಎಂದು ಶಿರಬಡಗಿ ಗ್ರಾಪಂ ಅಧ್ಯಕ್ಷ ತೇಜಪ್ಪ ಕಡಿಮನಿ ಹೇಳಿದರು.ಶಿರಬಡಗಿ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ವಿಶೇಷ ಗ್ರಾಮಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಸಂಬಂಧಿಸಿದಂತೆ ವಿಶೇಷ ಗ್ರಾಮಸಭೆ ಕೈಗೊಳ್ಳುವುದರೊಂದಿಗೆ ಬ್ಯಾಂಕ್ ವ್ಯವಹಾರದ ಕುರಿತು ಮಕ್ಕಳು ಮಾಹಿತಿ ಪಡೆಯಬಹುದು. ಬಾಲಕಾರ್ಮಿಕರ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕಾನೂನಿನ ಕುರಿತು ಪ್ರತಿ ಶಾಲೆಯಲ್ಲಿಯೂ ಪ್ರತಿವರ್ಷ ಕಾರ್ಯಕ್ರಮಗಳು ನಡೆಯಬೇಕು ಎಂದು ಹೇಳಿದರು.
ವಿಶ್ವ ಏಡ್ಸ್ ದಿನ: ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಿ
ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ವಿಶೇಷವಾಗಿ ಆಚರಣೆ ಮಾಡಬೇಕು. ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೇ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿಶೇಷ ಚಟುವಟಿಕೆ, ಉಪನ್ಯಾಸ, ಎಚ್.ಐ.ವಿ. ಏಡ್ಸ್ ಕುರಿತು ಅರಿವು, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ತಾಲೂಕಿಗೊಂದು ತಂಬಾಕು ಮುಕ್ತ ಗ್ರಾಮ ಘೋಷಿಸಿ
ನವೆಂಬರ್ ತಿಂಗಳಾಂತ್ಯದೊಳಗೆ ಎಲ್ಲ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳು ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆಯಾಗಬೇಕು. ಕನಿಷ್ಠ ಪ್ರತಿ ತಾಲೂಕಿನ ಒಂದು ಗ್ರಾಮವನ್ನು “ತಂಬಾಕು ಮುಕ್ತ ಗ್ರಾಮ” ಎಂದು ಘೋಷಣೆಯಾಗಬೇಕು. ಎಲ್ಲೆಡೆ ನಾಮಫಲಕ ಅಳವಡಿಕೆ ಪೂರ್ಣಗೊಳ್ಳಬೇಕು. ಜಿಲ್ಲಾಧಿಕಾರಿಗಳ ಕಚೇರಿಯಿಂದಲೇ ಈ ಕೆಲಸ ಆರಂಭಿಸಬೇಕು ಎಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕೆರೆ ಒತ್ತುವರಿ ತೆರವಿಗೆ ಮುಂದಾದ ಆಡಳಿತ
ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕೆರೆ ಒಳಗೊಂಡ ಹಾನಗಲ್ಲ ತಾಲೂಕಿನಲ್ಲಿ ೯೦೧ ಕೆರೆಗಳ ಸರ್ವೇ ಮೂಲಕ ಒತ್ತುವರಿ ತೆರವುಗೊಳಿಸಿ, ಅಳತೆಗನುಗುಣವಾಗಿ ಸುತ್ತಲೂ ಕಂದಕ ನಿರ್ಮಾಣಕ್ಕೆ ತಾಲೂಕು ಆಡಳಿತ ಮುಂದಾಗಿದೆ.ರಾಜ್ಯದಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರದ ಆದೇಶಿಸಿದೆ. ಅದರಂತೆ ತಾಲೂಕಿನ ಎಲ್ಲ ೯೦೧ ಕೆರೆಗಳ ಸರ್ವೇ ಹಾಗೂ ಒತ್ತುವರಿ ಗುರುತಿಸಿ ತೆರವುಗೊಳಿಸುವತ್ತ ಸ್ಥಳೀಯ ಆಡಳಿತ ಚಿತ್ತ ನೆಟ್ಟಿದೆ. ೪೦ ಪರವಾನಿಗೆ ಪಡೆದ ಭೂಮಾಪಕರು, ೫ ಸರ್ಕಾರಿ ಭೂಮಾಪಕರು, ತಹಸೀಲ್ದಾರರನ್ನೊಳಗೊಂಡು ಮೇಲ್ವಿಚಾರಕರು, ೪೫ ಗ್ರಾಮ ಆಡಳಿತದ ಕಂದಾಯ ನಿರೀಕ್ಷಕರು ನಿರಂತರವಾಗಿ ಕೆಲಸ ನಿರ್ವಹಿಸುತ್ತಿದ್ದು, ಇನ್ನೆರಡು ತಿಂಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ಲಕ್ಷ್ಮೀ ಪೂಜೆ
ದೀಪಾವಳಿ ಹಬ್ಬದ ಎರಡನೇ ದಿನವಾದ ಸೋಮವಾರ ಜಿಲ್ಲಾದ್ಯಂತ ಲಕ್ಷ್ಮಿ ಪೂಜೆಯನ್ನು ಸಂಭ್ರಮ, ಸಡಗರದೊಂದಿಗೆ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಜನರು ವಾಹನಗಳನ್ನು ಹೂ ಮಾಲೆಗಳಿಂದ ಅಲಂಕರಿಸಿ ಪೂಜೆ ಮಾಡಿದರು.
ಜಿಲ್ಲಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ
ದೀಪಾವಳಿ ಹಬ್ಬವನ್ನು ಜಿಲ್ಲಾದ್ಯಂತ ಜನತೆ ಸಂಭ್ರಮದಿಂದ ಆಚರಿಸುತ್ತಿದ್ದು, ಹಬ್ಬದ ಪೂಜೆಗಾಗಿ ವಿವಿಧ ಪೂಜಾ ಸಾಮಗ್ರಿ ಖರೀದಿ ಜೋರಾಗಿದೆ. ಬೆಳಕಿನ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿದೆ.
ಸಮಾಜ ತಿದ್ದುವ ಕೆಲಸ ಶಿಕ್ಷಣದಿಂದ ಸಾಧ್ಯ
ಬಡವರು ಶಿಕ್ಷಣದಿಂದ ವಂಚಿತರಾಗದಂತೆ ಗ್ರಾಮೀಣ ಪ್ರದೇಶದಲ್ಲಿಯೂ ಸರ್ಕಾರ ಹತ್ತು ಹಲವು ಯೋಜನೆಗಳನ್ನು ಸಾಕಾರಗೊಳಿಸಿ ಶೈಕ್ಷಣಿಕ ಉನ್ನತಿಗೆ ಮುಂದಾಗಿರುವಾಗ ಇದರ ಸದುಪಯೋಗ ಪ್ರಾಮಾಣಿಕವಾಗಿರಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಮಠಗಳು
ಶೈಕ್ಷಣಿಕ, ಸಾಂಸ್ಕೃತಿಕ ವಾತಾವರಣ ಕಲ್ಪಿಸಿ ಜ್ಞಾನ, ಅನ್ನ ದಾಸೋಹ ಮಾಡಿದ ಮಠಗಳು ಸರ್ಕಾರಕ್ಕಿಂತ ಮೊದಲು ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದನ್ನು ಎಂದೂ ಮರೆಯಲು ಸಾಧ್ಯವಿಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಸಂಗೂರು ಕರಿಯಪ್ಪ ಜೀವನಗಾಥೆ ಪಠ್ಯದಲ್ಲಿ ಸೇರಿಸಿ
ಬ್ರಿಟಿಷರ ಆಳ್ವಿಕೆಯಿಂದ ದೇಶದ ವಿಮುಕ್ತಿಗಾಗಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ಅಪ್ರತಿಮ ಸಾಹಸ ಮೆರೆದು ಹೋರಾಡಿದ, ಮಹಾನ್ ದೇಶಪ್ರೇಮಿ ನಾಯಕ ಸಂಗೂರು ಕರಿಯಪ್ಪ ಅವರ ಜೀವನಗಾಥೆಯನ್ನು ರಾಜ್ಯ ಸರ್ಕಾರ ಕೂಡಲೇ ಪಠ್ಯಪುಸ್ತಕದಲ್ಲಿ ಅಳವಡಿಸಬೇಕು ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಒತ್ತಾಯಿಸಿದರು.
ಬರದಿಂದ ಹಗ್ಗ ಮಾರಾಟಕ್ಕೂ ಗರ
ದೀಪಾವಳಿ ಹಬ್ಬ ಹರುಷ ನೀಡದೇ, ರೈತರು ಖರೀದಿಗೆ ಹಿಂದೇಟು ಹಾಕುವ ದೃಶ್ಯ ಒಂದೆಡೆಯಾದರೆ, ಹೋರಿಗಳ ಅಲಂಕಾರ ವಸ್ತುಗಳ ವ್ಯಾಪಾರಸ್ಥರು ವ್ಯಾಪಾರವಿಲ್ಲದೆ ನಿರಾಶರಾಗಿದ್ದಾರೆ.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 443
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved