• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯಕ್ಕೆ ಸಂಭ್ರಮ ಉಂಟುಮಾಡುವ ಶಕ್ತಿ ಇದೆ: ಷಣ್ಮುಖಪ್ಪ ಮುಚ್ಚಂಡಿ
ಅಕ್ಕಿಆಲೂರು ಪಟ್ಟಣದ ಮುತ್ತಿನಕಂತಿಮಠದ ಆವರಣದಲ್ಲಿ ನಡೆದಿರುವ ಶ್ರೀ ದುಂಡಿಬಸವೇಶ್ವರ ಜನಪದ ಕಲಾ ಸಂಘದ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ ವೈಭವದಿಂದ ನಡೆಯಿತು. ಕಸಾಪ ತಾಲೂಕು ಅಧ್ಯಕ್ಷ ಷಣ್ಮುಖಪ್ಪ ಮುಚ್ಚಂಡಿ ಕನ್ನಡ ಧ್ವಜಾರೋಹಣ ನೆರವೇರಿಸಿದರು.
ಕುಡಿವ ನೀರು ಪೂರೈಸುವಲ್ಲಿ ನಿರ್ಲಕ್ಷ್ಯ ವಹಿಸಿದರೆ ಶಿಸ್ತುಕ್ರಮ: ಅಕ್ಷಯ್ ಶ್ರೀಧರ್
ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಪಂ ಸಿಇಒ ಅಕ್ಷಯ ಶ್ರೀಧರ ಅವರು ತಾಪಂ ಇಒ, ಪಿಡಿಒಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಕುಡಿಯುವ ನೀರಿನ ಸರಬರಾಜು ಕುರಿತು ಕೆಲವು ಸೂಚನೆ ನೀಡಿದರು.
ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲು ಒತ್ತಾಯ
ಶಿಗ್ಗಾಂವಿ ತಾಲೂಕಿನಲ್ಲಿ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು. ಇಲ್ಲವಾದರೆ ಕಲ್ಲು ಒಡೆಯುವ ಎಲ್ಲರಿಗೂ ಅವಕಾಶ ನೀಡಬೇಕು ಎಂದು ಅಖಿಲ ಕರ್ನಾಟಕ ಭೋವಿ ಯುವ ವೇದಿಕೆ, ಅಖಿಲ ಕರ್ನಾಟಕ ಭೋವಿ ಕಲ್ಲು-ಬಂಡೆ ಮಣ್ಣು ಮತ್ತು ಕಟ್ಟಡ ಕಾರ್ಮಿಕರ ವೇದಿಕೆಯ ತಾಲೂಕ ಘಟಕದ ಪದಾಧಿಕಾರಿಗಳು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಬೈಕ್ ಸವಾರರು ಸ್ವರಕ್ಷಣೆಗೆ ಕಾಳಜಿ ವಹಿಸಲಿ: ರಘುನಂದನ ಮೂರ್ತಿ
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಿಕ ಅಂಗವಾಗಿ ದ್ವಿಚಕ್ರ ವಾಹನದಲ್ಲಿ ೯ ತಿಂಗಳಿನಿಂದ ೪ ವರ್ಷದ ಮಕ್ಕಳು ಪ್ರಯಾಣಿಸುವಾಗ ಸುರಕ್ಷತೆ ಕವಚ ಧರಿಸುವ ಕುರಿತು ಹಾವೇರಿಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಪಕ್ಷ, ಚಿಹ್ನೆ ಮೀರಿ ಬೆಳೆದ ಮೇಧಾವಿ ನಾಯಕ ಸಿ.ಎಂ. ಉದಾಸಿ
ಹಾನಗಲ್ಲದಲ್ಲಿ ಸಿಎಂ ಉದಾಸಿ ಅವರ 88ನೇ ಜನ್ಮದಿನಾಚರಣೆ ನಡೆಯಿತು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿ ಮಾತನಾಡಿ, ಸಿಎಂ ಉದಾಸಿ ಅವರ ಗುಣಗಳನ್ನು ಸ್ಮರಿಸಿದರು.
ವಾಹನ ಮೂಲ ದಾಖಲಾತಿ ಕಾಯ್ದಿಟ್ಟುಕೊಳ್ಳಿ: ಭರತ ಕಾಳಸಿಂಘೆ
ವಾಹನಗಳ ಮೂಲ ದಾಖಲಾತಿ ಕಾಯ್ದಿಟ್ಟುಕೊಳ್ಳುವಂತೆ ಬ್ಯಾಡಗಿಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಕಾಳಸಿಂಘೆ ಹೇಳಿದ್ದಾರೆ. ರಸ್ತೆ ಸುರಕ್ಷತಾ ಸಪ್ತಾಹ, ಜನಜಾಗೃತಿ ಬೀದಿನಾಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳು, ಯುವಕರಲ್ಲಿ ತ್ಯಾಗ ಮನೋಭಾವ ಕುಂಠಿತ: ಎಸ್.ವಿ. ಸಂಕನೂರ
ಶಿಗ್ಗಾಂವಿ ತಾಲೂಕಿನ ಹಿರೇಬೆಂಡಿಗೇರಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶಿಗ್ಗಾಂವಿ ತಾಲೂಕು ಮಟ್ಟದ ಭಾರತ ಸೇವಾದಳದ ಶತಮಾನೋತ್ಸವದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತಾ ಬೃಹತ್ ಮಕ್ಕಳ ಮೇಳ ನಡೆಯಿತು.
ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಶಾಸಕ ಸಿಡಿಮಿಡಿ
ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ನಡೆದ ಬರಗಾಲದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಸಮಗ್ರ ವರದಿ, ಸಂಪೂರ್ಣ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಶಾಸಕ ಶ್ರೀನಿವಾಸ ಮಾನೆ ಸಿಡಿಮಿಡಿಗೊಂಡರು.
ಯಶಸ್ವಿ ಬದುಕಿಗೆ ಕಂಪ್ಯೂಟರ್ ಶಿಕ್ಷಣ ಅವಶ್ಯಕ: ಸದಾಶಿವ ಸ್ವಾಮೀಜಿ
ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ಯಶಸ್ವಿ ಬದುಕನ್ನು ಕಾಣಬೇಕಾದರೆ ಕಂಪ್ಯೂಟರ್ ಶಿಕ್ಷಣ ಅತ್ಯಂತ ಅವಶ್ಯಕವಾಗಿದೆ.
ಸಂಸ್ಕಾರಯುತ ಶಿಕ್ಷಣ ಉತ್ತಮ ಭವಿಷ್ಯಕ್ಕೆ ಮುನ್ನುಡಿ: ಸದಾಶಿವ ಶ್ರೀಗಳು
ಗುರು ಪರಂಪರೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯದ ಕಳಸವಾಗಿದೆ.
  • < previous
  • 1
  • ...
  • 429
  • 430
  • 431
  • 432
  • 433
  • 434
  • 435
  • 436
  • 437
  • ...
  • 488
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved