ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿವ ನೀರಿನ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ಅಮಾನತುಗೊಳಿಸಿ
ಬೇಸಿಗೆ ಕುಡಿಯುವ ನೀರಿನ ಕಷ್ಟ ಬಂದಾಗ ತಕ್ಷಣ ಸ್ಪಂದಿಸಲು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಪೂರೈಕೆಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಜಿಪಂ ಸಿಇಒಗೆ ಸೂಚನೆ ನೀಡಿದರು.
ರಾಜ್ಯದಲ್ಲೇ ಜಿಲ್ಲೆಗೆ ಹೆಚ್ಚು ಬೆಳೆವಿಮೆ ಮಧ್ಯಂತರ ಪರಿಹಾರ
ಜಿಲ್ಲೆಗೆ ₹೧೨೬.೭೫ ಮೊತ್ತದ ಅಧಿಕ ಮಧ್ಯಂತರ ಬೆಳೆ ವಿಮೆ ಪರಿಹಾರ ಹಣ ಬಂದಿದೆ. ಜಿಲ್ಲಾಧಿಕಾರಿ ಒಳಗೊಂಡಂತೆ ಕೃಷಿ, ತೋಟಗಾರಿಕೆ ಅಧಿಕಾರಿಗಳು ಹಾಗೂ ರೈತರ ಸಹಕಾರದಿಂದ ರಾಜ್ಯದಲ್ಲೇ ಜಿಲ್ಲೆಗೆ ಅಧಿಕ ಮೊತ್ತದ ಮಧ್ಯಂತರ ಬೆಳೆ ವಿಮೆ ಬಂದಿದೆ ಎಂದು ಜವಳಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಕೃಷಿಯ ಸಮಗ್ರ ಅಧ್ಯಯನ ನಡೆಯಲಿ
ರೈತನು ಎದುರಿಸುತ್ತಿರುವ ಬಿಕ್ಕಟ್ಟನ್ನು ಸರಿಪಡಿಸಲು ಹಸಿರುಕ್ರಾಂತಿ ಘೋಷಣೆಯ ದಿನಗಳಿಂದ ಇಲ್ಲಿಯ ವರೆಗೆ ಕೃಷಿಯ ಸಮಗ್ರ ಅಧ್ಯಯನ ನಡೆಯಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯಪಟ್ಟರು.
ಅಪರೂಪಕ್ಕೆ ಬಂದ ಮಳೆ, ಅವಾಂತರ ಸೃಷ್ಟಿ
ಬಹಳ ದಿನಗಳ ತರುವಾಯ, ಅಪರೂಪಕ್ಕೆ ಬಂದ ಮಳೆ ವಿವಿಧೆಡೆ ಅವಾಂತರ ಸೃಷ್ಟಿಸಿದೆ.ಹಾವೇರಿ, ಶಿಗ್ಗಾಂವಿ, ಸವಣೂರು, ರಾಣಿಬೆನ್ನೂರು, ಹಾನಗಲ್, ಬ್ಯಾಡಗಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿಯಿತು.
ಹಾನಗಲ್ಲಿನಲ್ಲಿ ಹಿಂದು ಮಹಾ ಶಕ್ತಿ ಪ್ರದರ್ಶನ
ವಿಜಯದಶಮಿಯಂದು ಹಾನಗಲ್ಲ ತಾರಕೇಶ್ವರ ಪಲ್ಲಕ್ಕಿಗೆ ಅಡ್ಡಿಪಡಿಸಿದ್ದನ್ನು ಖಂಡಿಸಿ ಹಿಂದು ಹಿತರಕ್ಷಕ ವೇದಿಕೆ ವತಿಯಿಂದ ಪಲ್ಲಕ್ಕಿ ಉತ್ಸವ- ಶೋಭಾಯಾತ್ರೆ ನಡೆಸಿ ಶಾಂತವಾಗಿ ಪ್ರತಿಭಟನೆ ನಡೆಸಲಾಯಿತು.
ಜೀವನ ಪ್ರೀತಿಯ ಕವಿ ಸತೀಶ ಕುಲಕರ್ಣಿ
ಜನಸಮುದಾಯದಲ್ಲಿ ಮಾನವೀಯತೆ, ಸಾಮರಸ್ಯ ಮತ್ತು ಕರುಣೆ ಬಯಸುವ ಜೀವನ ಪ್ರೀತಿಯ ಕವಿ ಸತೀಶ ಕುಲಕರ್ಣಿ ಎಂದು ಧಾರವಾಡ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಡಾ. ಬಸು ಬೇವಿನಗಿಡದ ಅಭಿಪ್ರಾಯಪಟ್ಟರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಕಲ್ಪಿಸುವುದೇ ನಮ್ಮ ಸರ್ಕಾರದ ಆಶಯವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಬದ್ದ
ರಾಜ್ಯದಲ್ಲಿ ೧.೮ ಕೋಟಿ ಅಸಂಘಟಿತ ಕಾರ್ಮಿಕರಿದ್ದು, ಎಲ್ಲ ಅಸಂಘಟಿತ ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ನೀಡುವ ಮೂಲಕ ಅವರಿಗೆ ಸಾಮಾಜಿಕ ಭದ್ರತೆ ಒದಗಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಕಾಂಗ್ರೆಸ್ ಸರ್ಕಾರ ಐದು ವರ್ಷ ಇರಲು ಸಾಧ್ಯವೇ ಇಲ್ಲ
ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿ ಇರಲು ಸಾಧ್ಯವೇ ಇಲ್ಲ. ಎಷ್ಟು ದಿನ ಇರುತ್ತೆ ಎಂಬುದು ಗೊತ್ತಿಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಬೆಳೆ ನಷ್ಟ ಪರಿಹಾರಕ್ಕೆ ಫ್ರೂಟ್ ಐಡಿಗೆ ಕಡ್ಡಾಯ
ಕನ್ನಡಪ್ರಭ ವಾರ್ತೆ ಹಾವೇರಿಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು FRUITS ID ಹೊಂದಿರುವುದರ ಜತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್ಗಳನ್ನು FRUITS IDಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.
< previous
1
...
430
431
432
433
434
435
436
437
438
...
443
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?