• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ.1ರಂದು ನಗರದಲ್ಲಿ ಗರಡಿ ಚಿತ್ರದ ಟೀಸರ್ ಬಿಡುಗಡೆ
ಇಲ್ಲಿಯ ನಗರಸಭೆ ಕ್ರೀಡಾಂಗಣದಲ್ಲಿ ನ.1ರಂದು ಸಂಜೆ 6.30ಕ್ಕೆ ನಟ ದರ್ಶನ ಅವರಿಂದ ಗರಡಿ ಚಲನಚಿತ್ರದ ಟೀಸರ್ ಬಿಡುಗಡೆ ಹಾಗೂ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.
ಭಾರತ ಜಗತ್ತಿನಲ್ಲಿ ವಿಶೇಷವಾಗಿ ಗುರುತಿಸಲ್ಪಡುವ ದೇಶ
ಭಾರತ ಜಗತ್ತಿನಲ್ಲಿ ವಿಶೇಷವಾಗಿ ಗುರುತಿಸಲ್ಪಡುವ ದೇಶವಾಗಿದೆ. ನಮ್ಮ ದೇಶದ ಯಾವುದಾದರೂ ಒಂದು ಮೂಲೆಯಲ್ಲೂ 360 ದಿನ ಕಾರ್ಯಕ್ರಮ ನಡೆಯುತ್ತಲೇ ಇರುತ್ತದೆ ಎಂದು ಉತ್ತರ ಕರ್ನಾಟಕ ಪ್ರಾಂತ ವ್ಯವಸ್ಥಾ ಪ್ರಮುಖ ಶ್ರೀನಿವಾಸ ನಾಡಿಗೇರ ಹೇಳಿದರು.
ಮಾನವೀಯತೆ ಇಲ್ಲದೇ ಧರ್ಮವಿಲ್ಲ ಎಂದು ಪ್ರತಿಪಾದಿಸಿದ ವಾಲ್ಮೀಕಿ
ರಾಮಾಯಣ ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿ ಬಿಂಬಿಸುವ ಮಹಾಗ್ರಂಥವಾಗಿದೆ. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ. ಮಾನವೀಯತೆ ಇಲ್ಲದೇ ಧರ್ಮವಿಲ್ಲ ಎಂಬದನ್ನು ಪ್ರತಿಪಾದಿಸಿದ ದಾರ್ಶನಿಕರಾಗಿದ್ದು, ವಾಲ್ಮೀಕಿ ಅವರ ಜೀವನಚರಿತ್ರೆ ಅನುಕರಣೀಯವೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಇಡೀ ಪ್ರಪಂಚಕ್ಕೆ ವಾಲ್ಮೀಕಿ ಸಂದೇಶ ತಲುಪಲಿ
ಇಡೀ ಪ್ರಪಂಚಕ್ಕೆ ಮಹರ್ಷಿ ವಾಲ್ಮೀಕಿ ಸಂದೇಶಗಳು ತಲುಪಬೇಕಾಗಿದೆ. ಅವರ ತಪಸ್ಸಿನ ಫಲವೇ ರಾಮಾಯಣ. ಅದು ನಮ್ಮ ಸಂಸ್ಕೃತಿ. ಸಂಪ್ರದಾಯದ ಮಹಾಕಾವ್ಯ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಸತ್ಸಂಗದಿಂದ ಸಜ್ಜನ ವ್ಯಕ್ತಿಯಾಗಿ ಪರಿವರ್ತನೆ ಸಾಧ್ಯ
ಸತ್ಸಂಗದಿಂದ ಎಂತಹ ವ್ಯಕ್ತಿಯಾಗಿದರೂ ಸಜ್ಜನ ವ್ಯಕ್ತಿಯಾಗಿ ಪರಿವರ್ತನೆ ಹೊಂದಲು ಸಾಧ್ಯ ಎಂಬುದಕ್ಕೆ ಮಹರ್ಷಿ ವಾಲ್ಮೀಕಿ ಸಾಕ್ಷಿಯಾಗಿದ್ದಾರೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ವಕೀಲರ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಕೀಲರು ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ವೃತ್ತಿಯಲ್ಲಿರುವ ತೊಡಗಿರುವ ವಕೀಲರ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರಸ್ತುತ ಸಮಾಜಕ್ಕೆ ಪಾರದರ್ಶಕವಾಗಿ ನ್ಯಾಯ ಒದಗಿಸುವಂತಹ ವೃತ್ತಿಪರ ವಕೀಲರ ಅವಶ್ಯಕತೆಯಿದ್ದು, ರಾಜ್ಯದ ಯುವ ವಕೀಲರಿಂದ ನ್ಯಾಯಾಲಯಗಳು ಇದನ್ನು ನಿರೀಕ್ಷಿಸುತ್ತಿವೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಆರ್. ನಟರಾಜ್ ಹೇಳಿದರು.
ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡಿದ ವಾಲ್ಮೀಕಿ
ಬುಡಕಟ್ಟು ಸಮುದಾಯದಲ್ಲಿ ಜನಿಸಿದರೂ ಸಹ ಶ್ರೀ ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾ ಕಾವ್ಯ ರಚಿಸುವ ಮೂಲಕ ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಮಕ್ಕಳಿಗೆ ಸಂಸ್ಕಾರ ನೀಡಿ
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕೊಡಿ. ಅಂದಾಗ ಮಾತ್ರ ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲಿಷ್ಠವಾಗಲು ಸಾಧ್ಯ ಎಂದು ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು. ತಾಲೂಕು ಕನಕ ನೌಕರರ ಸಂಘವು ಭಕ್ತ ಶ್ರೇಷ್ಠ ಕನಕದಾಸರ ೫೩೬ನೇ ಜಯಂತ್ಯುತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಅಕ್ಕಿಕಾಳಿನಲ್ಲಿ ನಾಡಗೀತೆ, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆ
ಹಾವೇರಿ ತಾಲೂಕಿನ ಗುಡಿಸಲಕೊಪ್ಪ ಗ್ರಾಮದ ಪರಮೇಶ ಶಂಕ್ರಪ್ಪ ಬಂಡಿ ಅವರು ಸೂಕ್ಷ್ಮ ಕಲೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಅಕ್ಕಿಕಾಳಿನಲ್ಲಿ ನಾಡಗೀತೆ ಬರೆದು ವರ್ಲ್ಡ್ ರೆಕಾರ್ಡ್ಸ್ ಆಫ್ ಇಂಡಿಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸೇರ್ಪಡೆಯಾಗಿದ್ದಾರೆ.
ಆಸ್ಪತ್ರೆ ಸಿಬ್ಬಂದಿಗೆ ಸಮಯ ಪಾಲನೆ ಪಾಠ ಮಾಡಿದ ಮಾನೆ
ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಬೆಳಗ್ಗೆ ಹಾನಗಲ್ಲ ತಾಲೂಕಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಯ ಪಾಲಿಸದ, ಗೈರು ಹಾಜರಿದ್ದ ಅಧಿಕಾರಿಗಳು, ಸಿಬ್ಬಂದಿಗೆ ಸಮಯ ಪಾಲನೆ ಮತ್ತು ಕರ್ತವ್ಯದ ಪಾಠ ಮಾಡಿದರು. ಸಮಯ ೧೦.೩೦ ಗಂಟೆಯಾದರೂ ಹಲವು ವೈದ್ಯರು, ತಜ್ಞರು ಕರ್ತವ್ಯಕ್ಕೆ ಹಾಜರಾಗದಿರುವುದನ್ನು ಗಮನಿಸಿ, ಕಾರಣ ಕೇಳಿ ನೋಟಿಸ್ ನೀಡುವಂತೆ ಆಡಳಿತ ವೈದ್ಯಾಧಿಕಾರಿ ಡಾ. ಮಾರುತಿ ಚಿಕ್ಕಣ್ಣನವರ ಅವರಿಗೆ ಸೂಚಿಸಿದರು.
  • < previous
  • 1
  • ...
  • 433
  • 434
  • 435
  • 436
  • 437
  • 438
  • 439
  • 440
  • 441
  • 442
  • 443
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved