• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದೃಢ ಭಾರತ ನಿರ್ಮಾಣಕ್ಕೆ ಕೈ ಜೋಡಿಸೋಣ: ಶಾಸಕ ಶ್ರೀನಿವಾಸ ಮಾನೆ
ಇಡೀ ದೇಶದ ಹಿತಕ್ಕೆ ಮೊದಲ ಆದ್ಯತೆಯಾಗಿ ಕೃಷಿಕರನ್ನು ಸದೃಢಗೊಳಿಸಬೇಕು.
ಉಳ್ಳವರು ತಮ್ಮ ಮನೆ, ಅಂಗಡಿಗೆ ಸಿಸಿ ಕ್ಯಾಮರಾ ಅಳವಡಿಸಿ: ಶಾಸಕ ಯು.ಬಿ. ಬಣಕಾರ
ಉಳ್ಳವರು ತಮ್ಮ ಮನೆ, ಅಂಗಡಿಗಳಿಗೆ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು
ಸಂವಿಧಾನದ ರಕ್ಷಣೆ ಎಂದರೆ ಜನರ ರಕ್ಷಣೆ
ಸಂವಿಧಾನದ ರಕ್ಷಣೆ ಎಂದರೆ ಜನರ ರಕ್ಷಣೆಯಾಗಿದೆ.
ಪಕ್ಷ ಬಿಟ್ಟು ಹೋಗುವವರನ್ನು ತಡೆಯೋಕೆ ಆಗಲ್ಲ: ಸತೀಶ್ ಜಾರಕಿಹೊಳಿ
ಪಕ್ಷ ಬಿಟ್ಟು ಯಾರು ಹೋಗ್ತಾರೋ, ಬಿಡುತ್ತಾರೋ ನಮ್ಮ ಕೈಯಲ್ಲಿಲ್ಲ. ಹೋಗುವ ಮನಸ್ಸಿದ್ದರೆ ತಡೆಯೋಕೆ ಆಗಲ್ಲ.
ಹೆಣ್ಣು ಮಕ್ಕಳನ್ನು ಓದಿಸುವ ಕೆಲಸವಾಗಲಿ: ಜಿಪಂ ಸಿಇಒ ಅಕ್ಷಯ್ ಶ್ರೀಧರ್
ಅಸಾಧ್ಯವಾದದ್ದು ಯಾವುದೂ ಇಲ್ಲ, ವಿದ್ಯಾರ್ಥಿನಿಯರು ಸಾಧನೆಗೆ ಮನಸ್ಸು ಮಾಡಬೇಕು. ಹೆಣ್ಣುಮಕ್ಕಳ ಕನಸುಗಳನ್ನು ನಾವೆಲ್ಲರೂ ನನಸು ಮಾಡೋಣ.
ಪಿಂಚಣಿ ಯೋಜನೆ, ರಾಜ್ಯ ಸರ್ಕಾರದ ಆದೇಶದಿಂದ ಅನ್ಯಾಯ: ಹನುಮಂತಪ್ಪ
ಸರ್ಕಾರ‍ ಕೇವಲ ಹದಿಮೂರು ಸಾವಿರ ನೌಕರರಿಗೆ ಮಾತ್ರ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ನೀಡಲು ಅವಕಾಶ ಕಲ್ಪಿಸಿ ಆದೇಶ ಮಾಡಿದ್ದು, ಇದರಿಂದ ಪಿಂಚಣಿದಾರರಿಗೆ ಅನ್ಯಾಯವಾಗಿದೆ
ಕುಡಿಯುವ ನೀರಿನ ಬೋರ್‌ವೆಲ್‌ಗೆ ಮೀಟರ್‌ ಅಳವಡಿಸಬೇಡಿ: ಶಾಸಕ ಬಸವರಾಜ ಶಿವಣ್ಣನವರ ಸೂಚನೆ
ಬರಗಾಲದಂತಹ ಸಮಯದಲ್ಲಿ ರೈತರು ನೀರು ಕೊಡುವುದೇ ಪುಣ್ಯದ ಕೆಲಸ. ಇಂತಹ ಸಾಮಾನ್ಯ ಜ್ಞಾನ ಕೂಡ ತಮಗಿಲ್ಲವೇ?.
ಸತತ ಪರಿಶ್ರಮವಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಸುಲಭ: ಶಾಸಕ ಮಾನೆ
ಆತ್ಮವಿಶ್ವಾಸ, ಸತತ ಪರಿಶ್ರಮವಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಸುಲಭ ಸಾಧ್ಯವಾಗುತ್ತದೆ.
ಸಂವಿಧಾನವೇ ಕಾನೂನುಗಳ ಮೂಲ ಗ್ರಂಥ: ಲಾಡಖಾನ್
ಸಂವಿಧಾನವೇ ಕಾನೂನುಗಳ ಮೂಲ ಗ್ರಂಥವಾಗಿದ್ದು, ಇದರ ಮೂಲಕವೇ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಕೆಲಸ ಮಾಡಬೇಕು ಎಂದು ಹೇಳಿದೆ. ಅದರ ಪ್ರಕಾರವೇ ಎಲ್ಲರೂ ಕರ್ತವ್ಯ ಸಲ್ಲಿಸುತ್ತಿದ್ದಾರೆ ಎಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶೆ ವೈ.ಎಲ್. ಲಾಡಖಾನ್ ಹೇಳಿದರು. ರಾಣಿಬೆನ್ನೂರಿನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ತಾಯಿ-ಮಗನ ಸಂಬಂಧ ಎಲ್ಲಕ್ಕಿಂತ ಶ್ರೇಷ್ಠ
ಗಂಗಮ್ಮ ಬೊಮ್ಮಾಯಿ ಅವರ ೯೦ನೇ ಜನ್ಮದಿನದ ಅಂಗವಾಗಿ ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಾಜಿ ಮುಖ್ಯಮಂತ್ರಿ, ಶಿಗ್ಗಾಂವಿ-ಸವಣೂರ ಶಾಸಕ ಬಸವರಾಜ ಬೊಮ್ಮಾಯಿ ಪ್ರತಿಭಾ ಪುರಸ್ಕಾರ ನೀಡಿದರು.
  • < previous
  • 1
  • ...
  • 433
  • 434
  • 435
  • 436
  • 437
  • 438
  • 439
  • 440
  • 441
  • ...
  • 488
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved