• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟ್ಟಡ ಕಾರ್ಮಿಕರಿಂದ ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ
ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕಟ್ಟಡ ಕಾರ್ಮಿಕರು ಅಹೋರಾತ್ರಿ ಧರಣಿ ಆರಂಭಿಸಿದರು.
೩ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಹೋರಾಟ
ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದ ಬಳಿಯೇ ರೈತರು ಅಡುಗೆ ಸಿದ್ಧಪಡಿಸಿ ಊಟ ಮಾಡಿದರು.
ಒಂದು ತಿಂಗಳ ಕಾಲ ಜಿಲ್ಲಾದ್ಯಂತ ಸಂವಿಧಾನ ಜಾಗೃತಿ ಜಾಥಾ
ಜಿಲ್ಲಾದ್ಯಂತ ಜ.೨೬ರಿಂದ ಫೆ.೨೩ರವರೆಗೆ ಸಂವಿಧಾನದ ಜಾಗೃತಿ ಮತ್ತು ಅರಿವಿಗಾಗಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಾನಗಲ್ಲ ಕಾಲೇಜಿನ ಸಿಬ್ಬಂದಿ ವಸತಿಗೃಹ ನಿರುಪಯುಕ್ತ
ಪಟ್ಟಣದ ಹೊರವಲಯದ ಮಲ್ಲಿಗ್ಗಾರ ಗ್ರಾಮದ ಸುಂದರ ಪರಿಸರದಲ್ಲಿ ನಿರ್ಮಾಣಗೊಂಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ವಸತಿ ಗೃಹದ ಮೂರು ಕಟ್ಟಡಗಳ ಹನ್ನೆರಡು ಮನೆಗಳು ಶಿಥಿಲಗೊಂಡು ನಿರುಪಯುಕ್ತವಾಗಿವೆ.
ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು
ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹಾನಗಲ್ಲ ರಸ್ತೆಯ ಜಾನುವಾರು ಮಾರುಕಟ್ಟೆ ಸಮೀಪ ಬುಧವಾರ ಸಂಭವಿಸಿದೆ.
ಜಿಲ್ಲೆಯಲ್ಲಿ ೧೩.೧೦ ಲಕ್ಷ ಮತದಾರರು: ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಮಾಹಿತಿ
ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ೬,೬೬,೭೪೫ ಪುರುಷ, ೬,೪೩,೬೪೫ ಮಹಿಳಾ ಹಾಗೂ ೪೧ ಜನ ತೃತೀಯ ಲಿಂಗಿಗಳು ಸೇರಿ ೧೩,೧೦,೪೧೩ ಮತದಾರರಿದ್ದಾರೆ.
ಶೋಷಿತರು ಮೈಮರೆತರೆ ತೊಂದರೆ: ಕೆ.ಎಂ .ರಾಮಚಂದ್ರಪ್ಪ
ಶೋಷಿತ ಸಮುದಾಯಗಳ ಜಾಗೃತಿಗಾಗಿ ಚಿತ್ರದುರ್ಗದಲ್ಲಿ ಜ.೨೮ರಂದು ಶೋಷಿತರ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ.
ವಿಷಾಹಾರ ಸೇವಿಸಿ 39 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು
ವಿಷಾಹಾರ ಸೇವಿಸಿದ ತಾಲೂಕಿನ ಆಣೂರು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಒಟ್ಟು 39 ವಿದ್ಯಾರ್ಥಿನಿಯರು ವಾಂತಿಭೇದಿಯಿಂದ ಅಸ್ವಸ್ಥರಾಗಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ನಡೆದಿದೆ.
ಬರ ಪರಿಹಾರಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಿದ ರೈತರು
ಬರಗಾಲದಿಂದ ಹಾಳಾದ ಬೆಳೆಗೆ ಪ್ರತಿ ಎಕರೆಗೆ ₹೨೫ ಸಾವಿರ ಪರಿಹಾರ ನೀಡಬೇಕು.
ಸಂಭ್ರಮದ ತುಂಗಾಜಲ ಚೌಡೇಶ್ವರಿದೇವಿ ಜಾತ್ರಾ ಉತ್ಸವ ಮೆರವಣಿಗೆ
ಇಲ್ಲಿನ ಮಾರುತಿ ನಗರದ ತುಂಗಾಜಲ ಶ್ರೀ ಚೌಡೇಶ್ವರಿದೇವಿ ಉತ್ಸವ ಮೂರ್ತಿಗೆ ಸೋಮವಾರ ಬೆಳಗ್ಗೆ ಶಾಸಕ ಪ್ರಕಾಶ ಕೋಳಿವಾಡ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
  • < previous
  • 1
  • ...
  • 435
  • 436
  • 437
  • 438
  • 439
  • 440
  • 441
  • 442
  • 443
  • ...
  • 488
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved