• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಗೆ ಮರಣ ದಂಡನೆ
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಸ್‌ಸಿ ನ್ಯಾಯಾಧೀಶ ನಿಂಗೌಡ ಪಾಟೀಲ ತೀರ್ಪು ನೀಡಿದ್ದಾರೆ.
ಎಸ್ಸಿ, ಎಸ್ಟಿ ಅಭಿವೃದ್ಧಿಗೆ ಮಾತ್ರ ಮೀಸಲು ಅನುದಾನ ಬಳಸಿ
ಅನುಸೂಚಿತ ಜಾತಿ, ಬುಡಕಟ್ಟು ಉಪ ಯೋಜನೆಯಡಿ ಕಾಮಗಾರಿ ಕೈಗೊಳ್ಳುವಾಗ ಕನಿಷ್ಠ ಶೇ.೫೦ ಪ್ರಮಾಣಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳು ವಾಸಿಸುವ ವಾರ್ಡುಗಳು, ಓಣಿಗಳಲ್ಲಿ ಮಾತ್ರ ಅಭಿವೃದ್ಧಿ ಕಾಮಗಾರಿ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿ ನಿಯಮಾನುಸಾರ ಕಾಮಗಾರಿ ಅನುಷ್ಠಾನಗೊಳಿಸಲು ವಿವಿಧ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ನಿರ್ಲಕ್ಷಕ್ಕೊಳಗಾಗಿದ್ದ ಉದ್ಯಾನಕ್ಕೆ ಸಾರ್ವಜನಿಕರಿಂದಲೇ ಕಾಯಕಲ್ಪ
ಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದ ನವನಗರದಲ್ಲಿನ ಉದ್ಯಾನಕ್ಕೆ ಸಾರ್ವಜನಿಕರೇ ಕಾಯಕಲ್ಪ ಕಲ್ಪಿಸಿದ್ದು, ಬೆಳೆದು ನಿಂತಿದ್ದ ಕಸವನ್ನು ಅಲ್ಲಿನ ಸ್ವಸಹಾಯ ಸಂಘಗಳ ಸದಸ್ಯರು ಗಮನಿಸಿ ಸಾರ್ವಜನಿಕರ ಸಹಯೋಗದಲ್ಲಿ ಸ್ವಚ್ಛಗೊಳಿಸಿದ್ದಾರೆ.
ಕೆಂಪಕ್ಕಿ ಅನ್ನ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರುತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಾನಗಲ್ಲ ತಾಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಕೆಂಪು ಅಕ್ಕಿ ಪೌಷ್ಟಿಕ ಮಹತ್ವ ಕುರಿತು ತರಬೇತಿ ಕಾರ್ಯಕ್ರಮ ಜರುಗಿತು.
ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಕೈ ಗೆಲುವು: ಎಚ್‌.ಕೆ. ಪಾಟೀಲ
ಕನ್ನಡಪ್ರಭ ವಾರ್ತೆ ಹಾವೇರಿಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಶಾಲಿಯಾಗಿದ್ದು, ಹಾವೇರಿ ಸೇರಿ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಕಾನೂನು ಸಂಸದೀಯ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜನರ ವಿಶ್ವಾಸಗಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಸರ್ವಾನುಮತದ ಒಗ್ಗಟ್ಟಿನ ಮಂತ್ರ ಪಕ್ಷವನ್ನು ಗೆಲ್ಲಿಸುತ್ತದೆ. ಮೋದಿ ಅವರಿಗೆ ನಮ್ಮ ರಾಜ್ಯದಲ್ಲಿ ಸುಳ್ಳು ಹೇಳಿ ಒಲಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಮಹಾ ಸುಳ್ಳು ಹೇಳುವ ಮೋದಿ ಅವರನ್ನು ಈ ಸಾರಿ ಚುನಾವಣೆಯಲ್ಲಿ ಜನತೆ ಕೆಳಗಿಳಿಸಲಿದ್ದಾರೆ ಎಂದರು.
ಪರಂಪರೆ, ಕಲೆ,ವಾಸ್ತುಶಿಲ್ಪಗಳ ಅರಿವು ಮೂಡಿಸಿ
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರುನಮ್ಮ ನಾಡಿನ ಪರಂಪರೆ ಉಳಿಸುವಲ್ಲಿ ನಾಡ ಹಬ್ಬಗಳ ಪಾತ್ರ ಬಹುಮುಖ್ಯವಾಗಿದೆ ಎಂದು ಸ್ಥಳೀಯ ಜೆಸಿ ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮೀ ಅಡಿಕೆ ಹೇಳಿದರು.ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದ್ದ 87ನೇಯ ವರ್ಷದ ನಾಡಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಪೀಳಿಗೆಗೆ ನಮ್ಮ ಪರಂಪರೆ, ಕಲೆ,ವಾಸ್ತುಶಿಲ್ಪಗಳ ಬಗ್ಗೆ ಪ್ರಾತ್ಯಕ್ಷಿಕ ಅರಿವು ಮೂಡಿಸುವಲ್ಲಿ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಕಳೆದ 86 ವರ್ಷಗಳಿಂದ ಈ ವೇದಿಕೆಗೆ ನಾಡಿನ ಸಾಹಿತ್ಯ ದಿಗ್ಗಜರು,ಕಲಾವಿದರ ಆಗಮನದಿಂದ ಈ ರಂಗಮಂದಿರ ಪುಣ್ಯಕ್ಷೇತ್ರವೆನಿಸಿದೆ ಎಂದರು.
ಸಮರ್ಥವಾಗಿ ಸವಾಲಿನ ದಿನ ಎದುರಿಸಲು ಸಿದ್ಧತೆ ಮಾಡಿಕೊಳ್ಳಿ
ಮಳೆಯ ತೀವ್ರ ಕೊರತೆಯಿಂದ ಈಗಲೇ ನೀರು ಮತ್ತು ವಿದ್ಯುತ್‌ನ ಅಭಾವ ಸೃಷ್ಟಿಯಾಗಿದೆ. ನವೆಂಬರ್, ಡಿಸೆಂಬರ್‌ನಲ್ಲಿ ಮಳೆ ಬಾರದೇ ಇದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದ್ದು, ಮುಂದಿನ ಸವಾಲಿನ ದಿನಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ತಾಲೂಕಿನ ಪಿಡಿಒಗಳಿಗೆ ಸೂಚಿಸಿದರು.
ಸ್ವಯಂ-ಉದ್ಯೋಗದಲ್ಲಿ ತೊಡಗಿಸಿಕೊಳ್ಳಿ
ವಿದ್ಯಾವಂತ ಯುವಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ಉದ್ಯೋಗಾವಕಾಶ ವಿರಳವಾಗಿವೆ. ಸರ್ಕಾರಿ ಉದ್ಯೋಗದ ವ್ಯಾಮೋಹಕ್ಕೆ ಬಿದ್ದಿರುವ ಬಹುತೇಕ ಪದವೀಧರರು ನಿರುದ್ಯೋಗಿಗಳಾಗುತ್ತಿದ್ದಾರೆ. ಆದರೆ ವಿಶ್ವದ ನಂ.1 ಶ್ರೀಮಂತರೆಲ್ಲರೂ ತಮ್ಮ ವೃತ್ತಿ ಜೀವನದಲ್ಲಿ ಒಂದಿಲ್ಲೊಂದು ಸ್ವಯಂ-ಉದ್ಯೋಗ ಆರಂಭಿಸಿಯೇ ಆರ್ಥಿಕ ಪ್ರಗತಿ ಸಾಧಿಸಿದ್ದಾರೆ. ಇನ್ನಾದರೂ ದೇಶದ ಯುವಕರು ಯಾವುದಾದರೊಂದು ಸ್ವಯಂ-ಉದ್ಯೋಗದಲ್ಲಿ ತೊಡಗಿಸಿಕೊಳ್ಳುವಂತೆ ಬ್ಯಾಂಕ್ ಆಫ್ ಬರೋಡಾ ತರಬೇತಿ ಕೇಂದ್ರದ ಜಿಲ್ಲಾ ಸಂಘಟಕಿ ಮಂಜುಳಾ ಜಯಪ್ಪ ಕರೆ ನೀಡಿದರು.
ನೂತನ ಏಳು ವಿವಿಗಳಲ್ಲಿ ಕೌಶಲ್ಯಾಧಾರಿತ ಕೋರ್ಸ್‌ ಆರಂಭ
ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳಲ್ಲಿ ಸಾಂಪ್ರದಾಯಿಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಬದಲಾಗಿ ಜ್ಞಾನ, ಆಧುನಿಕ ತಂತ್ರಜ್ಞಾನ, ಉದ್ಯೋಗ ಕೇಂದ್ರೀತ ಕೌಶಲ್ಯಾಧಾರಿತ ಮಾನವೀಯ ಮೌಲ್ಯಗಳ ಪಠ್ಯಕ್ರಮ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ ಜಂಗಮಶೆಟ್ಟಿ ತಿಳಿಸಿದರು.
ನೂತನ ಏಳು ವಿವಿಗಳಲ್ಲಿ ಕೌಶಲ್ಯಾಧಾರಿತ ಕೋರ್ಸ್‌ ಆರಂಭ
ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳಲ್ಲಿ ಸಾಂಪ್ರದಾಯಿಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಬದಲಾಗಿ ಜ್ಞಾನ, ಆಧುನಿಕ ತಂತ್ರಜ್ಞಾನ, ಉದ್ಯೋಗ ಕೇಂದ್ರೀತ ಕೌಶಲ್ಯಾಧಾರಿತ ಮಾನವೀಯ ಮೌಲ್ಯಗಳ ಪಠ್ಯಕ್ರಮ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ ಜಂಗಮಶೆಟ್ಟಿ ತಿಳಿಸಿದರು.
  • < previous
  • 1
  • ...
  • 435
  • 436
  • 437
  • 438
  • 439
  • 440
  • 441
  • 442
  • 443
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved