ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೇಡ್ತಿ ವರದಾ ನದಿ ಜೋಡಣೆ ಆಗಲೇಬೇಕು ಎಂದು ಹೆಚ್ಚಿದ ಕೂಗು
ಮೂರು ದಶಕದ ಯೋಜನೆ ಈಗ ಮುನ್ನೆಲೆಗೆ ಬಂದಿರುವ ಹಿನ್ನೆಲೆ ಜಿಲ್ಲೆಯ ರೈತರು, ಮಠಾಧೀಶರು, ಜನಪ್ರತಿನಿಧಿಗಳು ಸೇರಿದಂತೆ ಎಲ್ಲರಿಂದಲೂ ಒಮ್ಮತದ ಅಭಿಪ್ರಾಯ ವ್ಯಕ್ತವಾಗುತ್ತಿದೆ.
ನಗರಸಭೆ ಮಳಿಗೆ ಟೆಂಡರ್ ಕರೆದು ಹಂಚಿಕೆ ಮಾಡಿ: ಸಂಜೀವಕುಮಾರ ನೀರಲಗಿ
ನಗರದಲ್ಲಿರುವ ವಾಣಿಜ್ಯ ಮಳಿಗೆಗಳಿಂದ ಹೆಚ್ಚಿನ ಬಾಡಿಗೆ ವಸೂಲಿ ಮಾಡುವಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಎಲ್ಬಿಎಸ್ ಮಾರ್ಕೆಟ್ನಲ್ಲಿ ನಿರ್ಮಿಸಿರುವ 29 ಮಳಿಗೆಗಳು ವ್ಯಾಪಾರಿಗಳಿಗೆ ಬಳಕೆಯಾಗದೆ ಹಾಳು ಬಿದ್ದಿವೆ.
ಕಾಂಗ್ರೆಸ್ ಸ್ತ್ರೀಯರನ್ನು ಗೌರವಿಸುವ ಪಕ್ಷ: ಶಾಸಕ ಪಠಾಣ
ಅನಾದಿ ಕಾಲದಿಂದಲೂ ಭಾರತದಲ್ಲಿ ತಾಯಂದಿಯರಿಗೆ ಇರುವಷ್ಟು ಗೌರವ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ. ಅದರಂತೆ ಸ್ತ್ರೀಯರನ್ನು ಗೌರವಿಸುವ ಪಕ್ಷ ಕಾಂಗ್ರೆಸ್ ಎಂದು ಶಾಸಕ ಯಾಸೀರ್ ಅಹ್ಮದ ಖಾನ್ ಪಠಾಣ ತಿಳಿಸಿದರು.
ಡಿಸೆಂಬರ್ನಲ್ಲಿ ಹುಕ್ಕೇರಿಮಠ ಶಾಲೆಯ ಸುವರ್ಣ ಮಹೋತ್ಸವ
ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಮುಂಬರುವ ಡಿಸೆಂಬರ್ನಲ್ಲಿ ನಡೆಯಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸುವರ್ಣ ಸಂಭ್ರಮ ಮಹೋತ್ಸವವನ್ನು ಅತ್ಯಂತ ವಿಧಾಯಕವಾಗಿ ಅಚರಿಸಲಾಗುವುದು ಎಂದರು.
ಭಗವಾನ್ ಅನಂತನಾಥ ಸ್ವಾಮಿ ಜಿನಬಿಂಬ ಮೆರವಣಿಗೆ
ಮುನಿಶ್ರೀ 108 ವಿಧಿತಸಾಗರಜಿ ಮಹಾರಾಜರ ಸಾನ್ನಿಧ್ಯದಲ್ಲಿ ಹಾಗೂ ಅವರ ಮಾರ್ಗದರ್ಶನದಲ್ಲಿ ದಶಲಕ್ಷಣ ಮಹಾಪರ್ವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
17ರಿಂದ ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನ
ಬಿಜೆಪಿ ಪ್ರತಿವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆ. 17ರಿಂದ ಮಹಾತ್ಮ ಗಾಂಧೀಜಿಯವರ ಜನ್ಮದಿನವಾದ ಅ. 2ರ ವರೆಗೆ ಸೇವಾ ಪಾಕ್ಷಿಕ ಅಭಿಯಾನವನ್ನು ದೇಶಾದ್ಯಂತ ನಡೆಸುತ್ತದೆ.
ಶೈಕ್ಷಣಿಕ ಸ್ಪರ್ಧೆ ಮನೋವಿಕಾಸಕ್ಕೆ ಸಹಕಾರಿ: ಪ್ರೊ. ಮಾರುತಿ ಶಿಡ್ಲಾಪೂರ
ಕಾಲ ಹರಣದಿಂದಲೇ ನಮಗೆ ಹಿನ್ನಡೆ. ನಮ್ಮಲ್ಲಿರುವ ಪ್ರತಿಭೆ ಒರೆಗೆ ಹಚ್ಚುವ ಇಚ್ಛೆ ಹೊಂದಿರಬೇಕು.
ದೇಶದ ಸಮಗ್ರ ಬದಲಾವಣೆಗೆ ಶಿಕ್ಷಕರ ಪಾತ್ರ ಪ್ರಮುಖ: ಶಾಸಕ ಪಠಾಣ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರು ತಮ್ಮ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿ ವಿದ್ಯಾರ್ಥಿಗಳಿಗೆ ಭವ್ಯ ಭವಿಷ್ಯ ರೂಪಿಸಬೇಕು.
ಬೆಳೆಹಾನಿ ಪರಿಹಾರಕ್ಕೆ 36 ಸಾವಿರ ರೈತರಿಂದ ಅರ್ಜಿ: ರಾಮಣ್ಣ ಕೆಂಚಳ್ಳೇರ
ಜಿಲ್ಲೆಯಲ್ಲಿ ಬೆಳೆಹಾನಿ ಕಾಟಾಚಾರದ ಸಮೀಕ್ಷೆ ನಡೆಯುತ್ತಿದ್ದು, ತ್ವರಿತಗತಿಯಲ್ಲಿ ಸಮೀಕ್ಷೆ ನಡೆಸಿ ಜಿಲ್ಲೆಯನ್ನು ಅತಿವೃಷ್ಟಿ ಎಂದು ಘೋಷಿಸಿ ಪ್ರಕೃತಿ ವಿಕೋಪದಡಿ ಪರಿಹಾರ ಹಣ ಬಿಡುಗಡೆಗೊಳಿಸಬೇಕು.
ಗ್ಯಾರಂಟಿ ಯೋಜನೆ ಜತೆ ಅಭಿವೃದ್ಧಿಗೂ ಆದ್ಯತೆ: ಶಾಸಕ ಯು.ಬಿ. ಬಣಕಾರ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಜತೆ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ನೀಡಿದೆ. ವಿರೋಧ ಪಕ್ಷದವರ ಟೀಕೆಗೂ ಅಭಿವೃದ್ಧಿ ಮೂಲಕ ಸಮರ್ಪಕ ಉತ್ತರ ನೀಡುತ್ತಿದೆ.
< previous
1
...
40
41
42
43
44
45
46
47
48
...
558
next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ