ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾದ್ಯಂತ ಅನುರಣಿಸಿದ ಜೈಶ್ರೀರಾಮ್
ಜಿಲ್ಲಾದ್ಯಂತ ದೇವಸ್ಥಾನಗಳಲ್ಲಿ ರಾಮ ಜಪ, ಹೋಮ ಹವನ, ಅನ್ನ ಸಂತರ್ಪಣೆಯೊಂದಿಗೆ ಜೈಶ್ರೀರಾಮ್ ಘೋಷಣೆ ಅನುರಣಿಸಿತು.
ಬ್ಯಾಡಗಿ ಮಾರುಕಟ್ಟೆಗೆ ಒಂದೂವರೆ ಲಕ್ಷ ದಾಟಿದ ಮೆಣಸಿನಕಾಯಿ ಆವಕ: ದರದಲ್ಲಿ ಸ್ಥಿರತೆ
ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆವಕಿನಲ್ಲಿ ಹೆಚ್ಚಳವಾಗಿ ಸೋಮವಾರದಂದು 1.68 ಲಕ್ಷ ಚೀಲ ಸಮೀಪಿಸಿದ್ದು ಮಾರಾಟದ ದರದಲ್ಲಿ ಕಡ್ಡಿ ಡಬ್ಬಿ ಮತ್ತು ಗುಂಟೂರು ತಳಿಗಳು ಸ್ಥಿರತೆ ಕಾಯ್ದುಕೊಂಡಿವೆ.
ಜಾನುವಾರು ಕಳ್ಳತನ: ಇಬ್ಬರ ಬಂಧನ
ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ರಟ್ಟೀಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಅರಣ್ಯ ಸಂರಕ್ಷಣೆಗೆ ಸಿಬ್ಬಂದಿ, ವಾಹನ ಕೊರತೆ
ಸಿಬ್ಬಂದಿ ಹಾಗೂ ಅಗತ್ಯ ವಾಹನಗಳು ಇಲ್ಲದಿರುವುದರಿಂದ ಅರಣ್ಯ ಸಂರಕ್ಷಣೆಗೆ ಅಧಿಕಾರಿಗಳು ಪರದಾಡುವಂತಾಗಿದೆ.
ಸ್ವಾಮಿತ್ವಕ್ಕೆ ಘನತೆ ತಂದು ಕೊಟ್ಟ ಮಹಾತ್ಮರ ನಾಡು ಹಾವೇರಿ
ಶಿವಯೋಗದ ಮೂಲಕ ಗಳಿಸಿದ ಅಂತರಂಗದ ಶಕ್ತಿಯನ್ನು ಬಹಿರಂಗವಾಗಿ ಸಮಾಜ ಸುಧಾರಣೆ ಮಾಡುವುದು ಸ್ವಾಮಿತ್ವ ಲಕ್ಷಣವಾಗಿದ್ದು, ಅಂತಹ ಸ್ವಾಮಿತ್ವಕ್ಕೆ ಘನತೆ ತಂದು ಕೊಟ್ಟ ಮಹಾತ್ಮರ ನಾಡು ಹಾವೇರಿಯಾಗಿದೆ.
ಸವಣೂರಿನಲ್ಲಿ ರಕ್ತ ಶೇಖರಣಾ ಘಟಕ ಸ್ಥಾಪನೆ ಶೀಘ್ರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಶಿಗ್ಗಾಂವಿ-ಸವಣೂರು ಕ್ಷೇತ್ರದ ರೋಗಿಗಳಿಗೆ ರಕ್ತದ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಶಿಗ್ಗಾಂವಿ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಶೇಖರಣಾ ಘಟಕ ಸ್ಥಾಪಿಸಲಾಗಿದೆ.
ವೈಭವದಿಂದ ನಡೆದ ಹುಕ್ಕೇರಿಮಠದ ರಥೋತ್ಸವ ಮೆರವಣಿಗೆ
ನಮ್ಮೂರ ಜಾತ್ರೆಯಲ್ಲಿ ಉಭಯ ಶ್ರೀಗಳ ಭಾವಚಿತ್ರದ ದೀಪಾಲಂಕೃತ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ವೈಭವದಿಂದ ಜರುಗಿತು.
ಮಾ. 9ರಂದು ರಾಷ್ಟ್ರೀಯ ಲೋಕ ಅದಾಲತ್
ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಮಾ.೯ರಂದು ಹಮ್ಮಿಕೊಳ್ಳಲಾಗಿದೆ.
ಚರಿತ್ರೆ, ಸಾಹಿತ್ಯ ಈ ದೇಶದ ಎರಡು ಕಣ್ಣುಗಳಿದ್ದಂತೆ
ಸ್ಥಳೀಯವಾಗಿ ಇತಿಹಾಸ ಸಂಶೋಧನೆಯನ್ನು ಮಾಡುವ ಮೂಲಕ ಭವ್ಯತೆಯನ್ನು ಎತ್ತಿ ಹಿಡಿಯುವ ಕಾರ್ಯವಾಗಬೇಕಿದೆ.
ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಮನವಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಶಾಸಕ ಯು.ಬಿ. ಬಣಕಾರ ಅವರಿಗೆ ಮನವಿ ಸಲ್ಲಿಸಲಾಯಿತು.
< previous
1
...
436
437
438
439
440
441
442
443
444
...
487
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ