• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಂಕ್, ಫೈನಾನ್ಸ್‌ಗಳಿಗೆ ಕಡಿವಾಣ ಹಾಕಿ
ಸರ್ಕಾರದ ಎಲ್ಲ ಯೋಜನೆಗಳು ಸಾರ್ವಜನಿಕರ ಮನೆಬಾಗಿಲಿಗೆ ಸೇರಿದಂತೆ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸಬೇಕು. ಕಚೇರಿ ಅಲೆದಾಟ ತಪ್ಪಿಸುವ ಮಹತ್ವಾಕಾಂಕ್ಷೆ ಉದ್ದೇಶದಿಂದ ಜನತಾದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ತಿಳಿಸಿದರು.
ಕೈಕೊಟ್ಟ ಮಳೆ, ಬಣಗುಡುತ್ತಿರುವ ಕೆರೆಗಳು
ತುಂಬಿ ತುಳುಕಾಡುತ್ತಿದ್ದ ಜಿಲ್ಲೆಯ ಪ್ರಮುಖ ಜಲಮೂಲವಾಗಿರುವ ಕೆರೆಗಳು ಈ ಸಲ ಬಣಗುಡುತ್ತಿವೆ. ಮಳೆ ಕೈಕೊಟ್ಟ ಪರಿಣಾಮ ಬಹುತೇಕ ಕೆರೆಗಳು ಬತ್ತಿದ್ದು, ಅಂತರ್ಜಲ ಮಟ್ಟವೂ ಇಳಿಕೆಯಾಗುತ್ತಿದೆ. ಇವು ಮುಂಬರುವ ಭೀಕರ ಬರಗಾಲದ ದಿನಗಳಿಗೆ ಸಾಕ್ಷಿಯಾಗುತ್ತಿವೆ.
ಬೆಳೆವಿಮೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲ
ಜಿಲ್ಲೆಯಲ್ಲಿ ಪ್ರಸ್ತುತ 3,26,164 ರೈತರು ಬೆಳೆ ವಿಮಾ ನೋಂದಣಿ ಮಾಡಿಸಿಕೊಂಡಿದ್ದು, ಆದರೆ ಶೇ.25ರಷ್ಟು ಸಹ ಬೆಳೆವಿಮೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ಬಣದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹುಚ್ಚಣ್ಣನವರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಅದ್ಧೂರಿಯಾಗಿ ಜರುಗಿದ ಹಿಂದು ಮಹಾಗಣಪತಿ ಶೋಭಾಯಾತ್ರೆ
ನಗರದ ಕಾಗಿನೆಲೆ ಕ್ರಾಸ್ ಬಳಿ ವಿಶ್ವ ಹಿಂದು ಪರಿಷತ್ ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದು ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಸೋಮವಾರ ನಗರದಲ್ಲಿ ಅದ್ಧೂರಿಯಾಗಿ ನಡೆಯಿತು.
ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿ ಮೇರೆ ಮೀರಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಲಿಂಗಾಯತ ಧರ್ಮಕ್ಕಿದೆ 900 ವರ್ಷಗಳ ಇತಿಹಾಸ
ಸಮಾಜದಲ್ಲಿದ್ದ ಮೂಢನಂಬಿಕೆ, ಬಾಲ್ಯ ವಿವಾಹ ಇಂತಹವುಗಳನ್ನು ಹೋಗಲಾಡಿಸಲು ಬಸವಾದಿ ಶಿವಶರಣರು ಲಿಂಗಾಯತ ಧರ್ಮ ಸ್ಥಾಪಿಸಿದ್ದು, ಇದಕ್ಕೆ 900 ವರ್ಷಗಳ ಇತಿಹಾಸವಿದೆ. ಧರ್ಮ ಎಂಬುದು ರಾಜಕೀಯ ತರ್ಕವಲ್ಲ, ನಂಬಿಕೆಗೆ ಅರ್ಹವಾದ ವಿಚಾರ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಡಿಜಿಪಿ ಶಂಕರ ಬಿದರಿ ಹೇಳಿದರು.
ರಾಣಿಬೆನ್ನೂರು ಕಾ ರಾಜಾ ಗಣೇಶನಿಗೆ ಅದ್ಧೂರಿ ವಿದಾಯ
ಇಲ್ಲಿನ ವಂದೇ ಮಾತರಂ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ರಾಣಿಬೆನ್ನೂರು ಕಾ ರಾಜಾ ಗಣಪತಿಯ (ಅಯೋಧ್ಯಾ ಪ್ರತಿರೂಪ ಮಾದರಿ) ಶೋಭಾಯಾತ್ರೆ ಭಾನುವಾರ ನಗರದಲ್ಲಿ ಅದ್ಧೂರಿಯಾಗಿ ಜರುಗಿತು.
ಅವ್ಯವಸ್ಥೆಯ ಆಗರವಾದ ರಟ್ಟೀಹಳ್ಳಿ ಪಟ್ಟಣ
ಬಹುತೇಕ ಕಾಲುವೆಗಳು ತುಂಬಿ ಗಬ್ಬು ನಾರುತ್ತಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಕಸದ ರಾಶಿಗಳು ರಾರಾಜಿಸುತ್ತಿದೆ. ಇದರಿಂದ ಪಟ್ಟಣ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ.
ಕುಡಿವ ನೀರಿಗೆ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ
ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸವಣೂರು ಉಪ ವಿಭಾಗಾಧಿಕಾರಿಗಳ ಜೊತೆ ಸಭೆ ನಡೆಸಿ, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ತಾಲೂಕಾ ಮಟ್ಟದ ಪ್ರಮುಖ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ
ಚುನಾವಣೆಗೂ ಮುನ್ನ ಕೊಟ್ಟಿರುವ ಭರವಸೆ ಈಡೇರಿಸಿದ್ದೇವೆ. ಹೀಗಾಗಿ ಯಾವುದೇ ತೊಂದರೆಯಿಲ್ಲದೇ ಮುಂದಿನ 5 ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡವೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
  • < previous
  • 1
  • ...
  • 435
  • 436
  • 437
  • 438
  • 439
  • 440
  • 441
  • 442
  • 443
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved