• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಿ-ಶಾಸಕ ಬಣಕಾರ
ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ಮತದಾನದಲ್ಲಿ ಪಾಲ್ಗೊಳ್ಳಿ, ಪ್ರಜಾಪ್ರಭುತ್ವದ ಆಶಯ ಎತ್ತಿಹಿಡಿಯಿರಿ
ಹಿರೇಕೆರೂರು ಪಟ್ಟಣದಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮ ಜಿಪಂ ಸಿಇಒ ಅಕ್ಷಯ ಶ್ರೀಧರ ನೇತೃತ್ವದಲ್ಲಿ ನಡೆಯಿತು.
ಸಂತೋಷ ಲಾಡ್‌ ಅವಹೇಳನ ಖಂಡಿಸಿ ವಿಜಯೇಂದ್ರ ವಿರುದ್ಧ ಪ್ರತಿಭಟನೆ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಚಿವ ಸಂತೋಷ ಲಾಡ್ ಕುರಿತು ಅವಹೇಳನ ಹೇಳಿಕೆ ನೀಡಿರುವುದನ್ನು ಖಂಡಿಸಿ ಶಿಗ್ಗಾಂವಿ ಪಟ್ಟಣದಲ್ಲಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ರಾಣಿಬೆನ್ನೂರು ನಗರದ ಬಸ್ ನಿಲ್ದಾಣ, ಶಾಲಾ ಕಾಲೇಜು, ಹಾಸ್ಟೆಲ್ ಕಡೆಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಚೂಡಾಯಿಸುವುದು, ರೇಗಿಸುವ ಪುಂಡ-ಪೋಕರಿಗಳ ಹಾವಳಿ ಹೆಚ್ಚಾಗಿದೆ. ವಿದ್ಯಾರ್ಥಿನಿಯರು, ಮಹಿಳೆಯರು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಎಸ್‌ಎಫ್‌ಐ ಹೇಳಿದೆ.
ನೀತಿ ಸಂಹಿತೆ ಪಾಲನೆ, ಚುನಾವಣಾ ವೆಚ್ಚ ನಿರ್ವಹಣೆ ಕಡ್ಡಾಯ: ಆದೇಶ ತಿತರ್‌ಮರೆ
ಚುನಾವಣೆಗೆ ಸಂಬಂಧಿದಂತೆ ಯಾವುದೇ ಸ್ಪಷ್ಟನೆ ಬೇಕಾದಲ್ಲಿ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರನ್ನು ನೇರವಾಗಿ ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರಾಗಿ ನಿಯೋಜಿತಗೊಂಡಿರುವ ಹಿರಿಯ ಐಎಎಸ್ ಅಧಿಕಾರಿ ಆದೇಶ ತಿತರ್‌ಮರೆ ಹೇಳಿದರು.
ಬೊಮ್ಮಾಯಿ, ಜೋಶಿ ಬೆಂಬಲಿಸಲು ಮಾಳಗಿ ಮನವಿ
ಈ ಲೋಕಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಹ್ಲಾದ ಜೋಶಿ ಅವರಿಗೆ ಮಾದಿಗ ಸಮಾಜ ಬೆಂಬಲ ನೀಡಲಿದೆ ಎಂದು ಲೀಡ್ಕರ್ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಹೇಳಿದರು.
ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳಿಂದ ದೇಶದ ಚಿತ್ರಣವೇ ಬದಲು: ರಣದೀಪಸಿಂಗ್ ಸುರ್ಜೇವಾಲಾ
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಪಾವತಿ, ಉಚಿತ ಬಸ್ ಪ್ರಯಾಣ, ಉಚಿತ ವಿದ್ಯುತ್, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಅನುಕೂಲತೆಯನ್ನು ಜನರಿಗೆ ತಿಳಿಸಬೇಕಿದೆ ಎಂದು ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಹೇಳಿದರು.
ಎಸ್‌ಟಿ ಸಮುದಾಯದ ಭಾವನೆಗಳಿಗೆ ಸ್ಪಂದಿಸುವೆ: ಆನಂದಸ್ವಾಮಿ ಗಡ್ಡದೇವರಮಠ
ಎಸ್‌ಟಿ ಸಮುದಾಯದ ಭಾವನೆಗಳಿಗೆ ಸ್ಪಂದಿಸುವೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಎಸ್‌ಟಿ ಸಮಾಜದ ಸಭೆಯಲ್ಲಿ ಹೇಳಿದ್ದಾರೆ.
ಮೋದಿ, ಶಾಗೆ ಕನ್ನಡದ ನೆಲದ ಮೇಲೆ ಕಾಲಿಡಲು ಹಕ್ಕಿಲ್ಲ: ಸುರ್ಜೇವಾಲಾ
ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ನಾವು ಪ್ರಧಾನ ಮಂತ್ರಿಯವರ ಹತ್ತಿರ ಭಿಕ್ಷೆ ಕೇಳುತ್ತಿಲ್ಲ. ನಮ್ಮ ತೆರಿಗೆಯ ಪಾಲಿನ ಹಕ್ಕನ್ನು ನಾವು ಕೇಳುತ್ತಿದ್ದೇವೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಹೇಳಿದರು.
ದೇಶಾದ್ಯಂತ ಬಿಜೆಪಿ ಅಲೆ ಹೆಚ್ಚಿದೆ: ಬಿ.ಸಿ. ಪಾಟೀಲ್‌
ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಮತಯಾಚನೆಗಾಗಿ ಹಿರೇಕೆರೂರು ತಾಲೂಕಿನ ಇಂಗಳಗೋಂದಿ ಗ್ರಾಪಂಗೆ ಮಾಜಿ ಸಚಿವ ಬಿ.ಸಿ. ಪಾಟೀಲ್ ಭೇಟಿ ನೀಡಿದರು.
  • < previous
  • 1
  • ...
  • 437
  • 438
  • 439
  • 440
  • 441
  • 442
  • 443
  • 444
  • 445
  • ...
  • 560
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved