• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆ ಪರಿಹರಿಸದಿದ್ದರೆ 26ರಂದು ರೈತರಿಂದ ಧ್ವಜಾರೋಹಣ
ಕೃತಿ ವಿಪತ್ತು ನಿಧಿಯಿಂದ (ಎನ್‌ಡಿಆರ್‌ಎಫ್) ಪ್ರತಿ ಹೆಕ್ಟೇರ್‌ಗೆ ₹ 8500 ಕೇಂದ್ರ ಸರ್ಕಾರದಿಂದ ಸಿಗುವ ಸಾಧ್ಯತೆಯಿದೆ, ಅದಕ್ಕೆ ಇನ್ನಷ್ಟು ಸೇರಿಸಿ ಪರಿಹಾರ ನೀಡುವ ಕುರಿತು ಕೇಂದ್ರ ಬಳಿಯೇ ಕೇಳುತ್ತೇವೆ. ಆದರೆ ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರದ ಪಾಲನ್ನು ಘೋಷಿಸುವಂತೆ ಆಗ್ರಹ
ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಕ್ರೀಡೆ ಅವಶ್ಯ
ಮಕ್ಕಳಿಗೆ ಶಿಕ್ಷಣವೇ ಎನ್ನುವುದು ಮನೆಯಿಂದಲೇ ಶುರುವಾಗುತ್ತದೆ. ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ ಎಂದು ಹೇಳುತ್ತಾ ತಾಯಿಯ ಪಾತ್ರದ ಮಹತ್ವ
ರೋಚಕ ಕ್ಷಣಗಳಿಗೆ ಸಾಕ್ಷಿಯಾದ ಕುಸ್ತಿ ಪಂದ್ಯಾವಳಿ
ಕುಸ್ತಿಗೆ ಪ್ರೋತ್ಸಾಹ ಬೇಕಾಗಿದೆ. ಆಧುನಿಕ ಆಟಗಳ ಮೇಲಾಟದಲ್ಲಿ ಕುಸ್ತಿಯಂತಹ ಜನಪದ ಆಟಗಳನ್ನು ಪ್ರೋತ್ಸಾಹಿಸಲು ಸರ್ಕಾರಕ್ಕಿಂತ ಸಮಾಜವೇ ಮುಂದೆ ಬರಬೇಕು. ಗರಡಿಮನೆ ಸಂಸ್ಕೃತಿಯಿಂದ ಯುವಕರು ದೂರವಾಗುತ್ತಿರುವುದು ವಿಷಾದದ ಸಂಗತಿ. ಮತ್ತೆ ಗರಡಿಮನೆಗಳು ಯುವಕರಿಂದ ತುಂಬಿ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಬೇಕು
ಶೈಕ್ಷಣಿಕ ಹಂತದಲ್ಲಿ ಎಸ್ಸೆಸ್ಸೆಲ್ಸಿ ಪ್ರಮುಖ ಘಟ್ಟ
ಸಮಯ ಯಾರಿಗೂ ಕಾಯುವುದಿಲ್ಲ. ಸಮಯ ಹರಣ ವಿದ್ಯಾರ್ಥಿ ದೆಸೆಯಲ್ಲಿ ದೊಡ್ಡ ನಷ್ಟ. ನಮ್ಮ ಹವ್ಯಾಸಗಳು ಬದುಕು ರೂಪಿಸುವಂತಿರಬೇಕೆ ಹೊರತು ಬದುಕು ಕಸಿದುಕೊಳ್ಳುವುದಲ್ಲ. ಯುವ ಜನತೆ ಈಗ ಎಚ್ಚರಿಕೆಯ ಹೆಜ್ಜೆಯಿಟ್ಟು ನಡೆಯಬೇಕಾಗಿದೆ. ನಮ್ಮ ಗುರಿ ಹಾಗೂ ಒಳ್ಳೆಯ ಗುರುವಿನ ಮಾರ್ಗದರ್ಶನದಲ್ಲಿ ಬದುಕು ರೂಪಿಸಿಕೊಳ್ಳಿ
ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಸಮ ಸಮಾಜದ ನಿರ್ಮಾಣಕ್ಕೆ ನಾಂದಿ
ಪುಣ್ಯ ಸ್ಮರಣೋತ್ಸವದಂತಹ ಕಾರ್ಯಕ್ರಮಗಳು ಧಾರ್ಮಿಕ ಭಾವನೆಯ ಜತೆಗೆ, ಸಾಮಾಜಿಕ, ಮಾನವೀಯ ಹಾಗೂ ಸಾಂಸ್ಕೃತಿಕ ಮೌಲ್ಯ ಬಿತ್ತಿವುದರ ಜತೆಗೆ ಸಮಾಜದ ಎಲ್ಲ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಸಹಾಯಕವಾಗುತ್ತವೆ
ದೇಶದ ಪ್ರಗತಿಗೆ ಯುವಕರ ಪಾತ್ರ ಮಹತ್ವದ್ದು
ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಮಹತ್ವಪೂರ್ಣ ಘಟ್ಟಗಳೆಂದರೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು, ಪಠ್ಯ ಪ್ರತಿ ದಿನ ಓದುವ ಅಭ್ಯಾಸವಾಗಿದೆ. ಪಠ್ಯೇತರ ಚಟುವಟಿಕೆಗಳಾದಂತಹ ರಾಷ್ಟ್ರೀಯ ಯುವಜನೋತ್ಸವ, ಕ್ರೀಡಾ ಸ್ಪರ್ಧಿಗಳಾಗಲಿ ರಾಷ್ಟ್ರೀಯ ಸೇವಾ ಯೋಜನೆ ಸೇರಿದಂತೆ ಇಂತಹ ಹಲವು ಘಟ್ಟಗಳು ವಿದ್ಯಾರ್ಥಿ ಜೀವನದ ಪಠ್ಯೇತರ ಚಟುವಟಿಕೆಗಳಲ್ಲಿ ಬರುತ್ತಿದ್ದು ಈ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡು ತಮ್ಮ ಜೀವನ ರೂಪಿಸಿಕೊಳ್ಳಬೇಕು
ದೃಷ್ಟಿ ಕಸಿದುಕೊಳ್ಳುತ್ತಿರುವ ಆಧುನಿಕ ಉಪಕರಣಗಳು: ವಿನಯಕುಮಾರ ಹೊಳೆಯಪ್ಪಗೋಳ
ಮನೋರಂಜನೆಗಾಗಿ ಬಳಸಲಾಗುತ್ತಿರುವ ಟಿವಿ, ಮೊಬೈಲ್, ಕಂಪ್ಯೂಟರ್‌ಗಳಂತಹ ಆಧುನಿಕ ಉಪಕರಣಗಳು ಇಂದು ನಮ್ಮ ದೃಷ್ಟಿಯನ್ನು ಕಸಿದುಕೊಳ್ಳುತ್ತಿವೆ.
ಕಲಕೋಟಿಗೆ ಎಂಪಿ ಟಿಕೆಟ್ ನೀಡುವಂತೆ ಕೇಂದ್ರ ಸಚಿವರಿಗೆ ಬೆಂಬಲಿಗರ ಮನವಿ
ನಿಕಟಪೂರ್ವ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಬೆಂಬಲಿಗರು, ಕಾರ್ಯಕರ್ತರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.
ಕುಡಿವ ನೀರಿನ ಕೊರತೆ ಎದುರಿದಲು ಮುಂಜಾಗ್ರತಾ ಕ್ರಮ: ಶಾಸಕ ಮಾನೆ
ನೀರಿನ ಕೊರತೆ ಎದುರಾಗಲಿರುವ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತಿದೆ.
ವೈವಿಧ್ಯತೆಯಲ್ಲಿ ಏಕತೆಯೇ ಭಾರತೀಯ ಸಮಾಜದ ಆಸ್ಮಿತೆ: ಗುರುಬಸವಲಿಂಗ ಸ್ವಾಮೀಜಿ
ಇಂದು ಮನುಷ್ಯರು ಜಡ ವಸ್ತುಗಳನ್ನು ಪ್ರೀತಿಸುತ್ತಾರೆ. ಆದರೆ ಮನುಷ್ಯನನ್ನು ಪ್ರೀತಿಸುತ್ತಿಲ್ಲ.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 487
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved