• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಕ್ಕುಗಳ ಜತೆಗೆ ಮೂಲಭೂತ ಕರ್ತವ್ಯಗಳನ್ನು ಪಾಲಿಸಿ: ಪುಟ್ಟರಾಜು
ಹಾವೇರಿಯ ಶ್ರೇಯಸ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಶುಕ್ರವಾರ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಸಂವಿಧಾನದ ಮೇಲೆ ನಂಬಿಕೆಯಿದ್ದರೆ ಮೀಸಲಾತಿ ನೀಡಿ: ಬಸವಜಯ ಮೃತ್ಯುಂಜಯ ಶ್ರೀ
2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮಾಜದ ಸಾವಿರಾರು ಜನರು ಬ್ಯಾಡಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ಮೀಸಲಾತಿ ವಿಳಂಬಕ್ಕೆ ಕಾರಣವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಅಂಗವಿಕಲರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ: ಸಂತೋಷ ಹಿರೇಮಠ
ಶಿಗ್ಗಾಂವಿ ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಅಂಗವಿಕಲರ ಕುಂದು-ಕೊರತೆ ಸಭೆ ತಹಸೀಲ್ದಾರ್‌ ಸಂತೋಷ ಹಿರೇಮಠ ನೇತೃತ್ವದಲ್ಲಿ ನಡೆಯಿತು. ಅಂಗವಿಕಲರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡುವುದಾಗಿ ಅವರು ಹೇಳಿದರು.
ಯುವ ಜನರಿಗೆ ವಿವೇಕಾನಂದರ ಬದುಕು ಪ್ರೇರಣಾ ಶಕ್ತಿ: ಎಂ.ಕೆ. ಪಾಟೀಲ
ಹಾವೇರಿಯ ಸ್ವಾಮಿ ವಿವೇಕಾನಂದ ಪಿಯು ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ನಡೆಯಿತು. ಸ್ವಾಮಿ ವಿವೇಕಾನಂದರದ ಸಾಧನೆಯ ಪರಿಚಯ ಮಾಡಿಕೊಡಲಾಯಿತು.
ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಿ: ಬಣಕಾರ
ಭಾರತ ಸೇವಾದಳದ ಶತಮಾನೋತ್ಸವ ಅಂಗವಾಗಿ ಹಿರೇಕೆರೂರಲ್ಲಿ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಆಯೋಜಿಸಲಾಗಿತ್ತು. ಶಾಸಕ ಯು.ಬಿ. ಬಣಕಾರ ಉದ್ಘಾಟಿಸಿ, ಮಕ್ಕಳಲ್ಲಿ ದೇಶಪ್ರೇಮ, ಸೇವಾ ಮನೋಭಾವ ಬೆಳೆಸಿ ಎಂದರು.
ಗುತ್ತಲ ಹೇಮಗಿರಿಮಠದಲ್ಲಿ ಮಹಾ ಕಾರ್ತಿಕೋತ್ಸವ
ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಪಟ್ಟಣದ ಶ್ರೀ ಗುರು ಪಟ್ಟದ ಹೇಮಗಿರಿ ಚನ್ನಬಸವೇಶ್ವರರ ಮಠದ ಮಹಾ ಕಾರ್ತಿಕೋತ್ಸವ ಗುರುವಾರ ರಾತ್ರಿ ಭಕ್ತಿ-ಭಾವದಿಂದ ನಡೆಯಿತು.
ಆ್ಯಂಬುಲೆನ್ಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ
ಹೆರಿಗೆ ನೋವು ಕಾಣಿಸಿಕೊಂಡು ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದಾಗ 108 ಆ್ಯಂಬುಲೆನ್ಸ್‌ನಲ್ಲೇ ತಾಯಿಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ.
ಶಾಲೆ, ಕಾಲೇಜುಗಳಲ್ಲಿ ವಿಜ್ಞಾನ ಪ್ರಯೋಗಾಲಯ ಅಗತ್ಯ: ಶಾಸಕ ಮಾನೆ
ಎಲ್ಲ ಶಾಲೆ, ಕಾಲೇಜುಗಳಲ್ಲಿ ವಿಜ್ಞಾನ ಪ್ರಯೋಗಾಲಯದಂಥ ಆಧುನಿಕ ವ್ಯವಸ್ಥೆ ಕಲ್ಪಿಸಬೇಕಿದೆ.
ಮಹಿಳೆಯರ ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ ಅಗತ್ಯ: ವಸಂತ ಸಾಲಿಯಾನ
ಮಹಿಳೆಯರ ಕೌಶಲ್ಯ ಅಭಿವೃದ್ಧಿ ಹಾಗೂ ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹಿಸುವುದು ಅತ್ಯಂತ ಅಗತ್ಯವಾಗಿದೆ. ಮಹಿಳೆಯರೂ ಕೂಡ ಒಟ್ಟಾಗಿ ತಮ್ಮ ಜವಾಬ್ದಾರಿ ಅರಿತು ಮುನ್ನಡೆಯಬೇಕು.
ಜ.೧೪, ೧೫ರಂದು ಶರಣ ಸಂಸ್ಕೃತಿ ಉತ್ಸವ, ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ
ತಾಲೂಕಿನ ನರಸೀಪುರದ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ ಗುರುಪೀಠದಲ್ಲಿ ಜ.೧೪ ಮತ್ತು ೧೫ರಂದು ಶರಣ ಸಂಸ್ಕೃತಿ ಉತ್ಸವ, ವಚನ ಗ್ರಂಥ ಮಹಾರಥೋತ್ಸವ, ಅಂಬಿಗರಚೌಡಯ್ಯನವರ ೯೦೪ನೇ ಜಯಂತ್ಯುತ್ಸವ ಹಾಗೂ ಲಿಂ.ಶಾಂತಮುನಿ ಸ್ವಾಮಿಗಳ ೮ನೇ ಸ್ಮರಣೋತ್ಸವ ಆಯೋಜಿಸಲಾಗಿದೆ.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 487
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved