• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ
ಹಾನಗಲ್ಲಿನ ವಸತಿ ಗೃಹವೊಂದರಲ್ಲಿ ತಂಗಿದ್ದ ಅನ್ಯ ಕೋಮಿನ ಪುರುಷ ಮತ್ತು ಮಹಿಳೆ ಮೇಲೆ ದೌರ್ಜನ್ಯ ಎಸಗಿ ನೈತಿಕ ಪೊಲೀಸ್‌ಗಿರಿ ಮೆರೆದಿದ್ದ ಯುವಕರ ಗುಂಪು ಬಳಿಕ ಆ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮಹಿಳೆಯರು ದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಸಂಕೇತ
ಇಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನದೇ ಆದ ಛಾಪು ಮೂಡಿಸಿರುವ ಮಹಿಳೆಯರು ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯ ಸಂಕೇತವಾಗಿದ್ದಾರೆ.
ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ
ಜಿಲ್ಲಾಡಳಿತದಿಂದ ಜ.೨೬ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಶಿಸ್ತುಬದ್ಧವಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು.
ಬೀದಿ ಬದಿ ವ್ಯಾಪಾರಸ್ಥರ ಹಿತರಕ್ಷಣೆಗೆ ಸರ್ಕಾರದಿಂದ ವಿವಿಧ ಯೋಜನೆ
ಮಳೆ, ಚಳಿ, ಗಾಳಿಯನ್ನು ಲೆಕ್ಕಿಸದೇ ಬೀದಿ ಬದಿ ಕುಳಿತು ನಿತ್ಯ ವ್ಯಾಪಾರ ಮಾಡುವವರ ಕೊಡುಗೆ ಸಮಾಜಕ್ಕೆ ಸಾಕಷ್ಟಿದೆ. ಹಾಗಾಗಿ, ಅವರ ಹಿತರಕ್ಷಣೆಗೆ ಸರ್ಕಾರ ಹಲವಾರು ಕಾನೂನು ಹಾಗೂ ಯೋಜನೆಗಳನ್ನು ರೂಪಿಸಿದೆ.
2ಎ ಮೀಸಲಾತಿ ಬೇಡಿಕೆ ಸ್ವಾಭಿಮಾನದ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ
2ಎ ಮೀಸಲಾತಿ ಬೇಡಿಕೆ ಸ್ವಾಭಿಮಾನದ ಹೋರಾಟ
ಮಹಿಳೆ ಮಕ್ಕಳ ಕಾಣೆ ಪ್ರಕರಣಗಳ ವರದಿ ಸಲ್ಲಿಸಿ: ರಘುನಂದನ್ ಮೂರ್ತಿ

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾವೇರಿ: ಜ.14, 15ರಂದು ಚಿಕ್ಕಬಾಸೂರಲ್ಲಿ ಸಿದ್ಧರಾಮೇಶ್ವರ ಜಯಂತಿ
ನೊಳಂಬ ಲಿಂಗಾಯತ ಸಂಘದಿಂದ ಗುರು ಶಿವಯೋಗಿ ಸಿದ್ಧರಾಮೇಶ್ವರರ 851ನೇ ಜಯಂತಿ ಮಹೋತ್ಸವವನ್ನು ಜ.14 ಮತ್ತು ಜ.15ರಂದು ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದ ಎಪಿಎಂಸಿ ಆವರಣದ ಬಳಿ ಹಮ್ಮಿಕೊಳ್ಳಲಾಗಿದೆ.
ಅಂಗವಿಕಲರಿಗೆ ಸ್ವಾವಲಂಬಿ ಜೀವನ ನಡೆಸಲು ಸಹಕಾರ ನೀಡಿ: ಭರತರಾಜ ಕೆಎನ್
ಸರ್ಕಾರದ ಶೇ. 5ರಷ್ಟು ಮೀಸಲಾತಿಯನ್ನು ಅಂಗವಿಕಲರಿಗೆ ಒದಗಿಸಿ ಸ್ವಾವಲಂಬಿ ಜೀವನ ನಡೆಸಲು ಅಧಿಕಾರಿಗಳು ಸಹಕಾರ ನೀಡಬೇಕು.
ಬ್ಯಾಡಗಿ: ಅನರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ತಹಸೀಲ್ದಾರ ಅಮಾನತು

ಅನರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡಗಿ ತಹಸೀಲ್ದಾರ ಆಗಿ ಸೇವೆ ಸಲ್ಲಿಸಿರುವ ಸದ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಹಸೀಲ್ದಾರ ಆಗಿ ಕಾರ್ಯನಿರ್ವಹಿಸುತ್ತಿರುವ ಶರಣಮ್ಮ ಕಾರಿ ಅವರನ್ನು ಸೇವೆಯಿಂದ ಅಮಾ ನತ್ತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಜ.೧೬ರಿಂದ ಹುಕ್ಕೇರಿಮಠದಲ್ಲಿ ಪುಣ್ಯಸ್ಮರಣೋತ್ಸವ, ನಮ್ಮೂರ ಜಾತ್ರೆ ಸಂಭ್ರಮ: ಸದಾಶಿವ ಶ್ರೀ
ನಗರದ ಹುಕ್ಕೇರಿಮಠದ ಶಿವಬಸವ ಮಹಾಶಿವಯೋಗಿಗಳ ಹಾಗೂ ಶಿವಲಿಂಗ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವ, ನಮ್ಮೂರ ಜಾತ್ರೆ ಜ.೧೬ರಿಂದ ಜ.೨೧ರವರೆಗೆ ಆಯೋಜಿಸಲಾಗಿದೆ.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 487
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved