• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮೋ ಡ್ರೋಣ್ ದೀದಿಯವರಿಗೆ ತರಬೇತಿ ನೀಡಿ, ಶೇ.೮೦ ಸಬ್ಸಿಡಿ ಮೂಲಕ ಡ್ರೋಣ್‌ಗಳನ್ನು ವಿತರಿಸಲು ಮುಂದಾಗಿದೆ.
ದತ್ತು ಮಾಸಾಚರಣೆ ಜಾಗೃತಿ, ರಾಜ್ಯ ಮಟ್ಟದಲ್ಲಿ ಜಿಲ್ಲೆಗೆ ೨ನೇ ಸ್ಥಾನ

ಅಂತಾರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಕಾನೂನು ಬದ್ಧ ದತ್ತು ಪ್ರಕ್ರಿಯೆ ಕುರಿತಂತೆ ಅತ್ಯಂತ ಕ್ರಿಯಾಶೀಲವಾಗಿ ಹಾಗೂ ಪರಿಣಾಮಕಾರಿಯಾಗಿ ಅರಿವು ಮತ್ತು ಜಾಗೃತಿ ಮೂಡಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ದೊರೆತಿದೆ 

ಅಪೌಷ್ಟಿಕತೆ, ಲಿಂಗಾನುಪಾತ ನಿಖರ ಮಾಹಿತಿ ನೀಡಿ
೬ರಿಂದ ೫೯ ವರ್ಷದ ವಯೋಮಾನದವರು ಹೊಂದಿರುವ ರಕ್ತ ಹೀನತೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಸಮನ್ವಯದಿಂದ ಅಭಿಯಾನದ ಮಾದರಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಕಡಿಮೆ ತೂಕದ ಮಕ್ಕಳ ಜನನ ಕಡಿಮೆಗೊಳಿಸಲು ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮ ಆಯೋಜಿಸಿ, ತಾಯಂದಿರಿಗೆ ಅರಿವು ಮೂಡಿಸಬೇಕು
ಶಿಕ್ಷಣ ಕ್ಷೇತ್ರಕ್ಕೆ ದಾನಿಗಳಿಗೆ ಕೊರತೆಯಿಲ್ಲ: ಶಾಸಕ ಶ್ರೀನಿವಾಸ ಮಾನೆ

ಮಾನವೀಯ ಗುಣ ನಮಗೆ ಉನ್ನತ ಸ್ಥಾನ ನೀಡುತ್ತದೆ. ಈ ಶಾಲೆಯ ಎಸ್‌ಡಿಎಂಸಿ ಹೊಸ ಮಾದರಿಯಲ್ಲಿ ದಾನಿಗಳನ್ನು ಸಂಪರ್ಕಿಸಿ ದಾನ ಸಂಗ್ರಹ ಮಾಡುತ್ತಿರುವುದು ಅತ್ಯಂತ ಸಂತಸದ ಸಂಗತಿ.

ಮೂಲಸೌಕರ್ಯಕ್ಕೆ ಆಗ್ರಹಿಸಿ ತಹಸೀಲ್ದಾರಗೆ ಮನವಿ
ಪುರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ನಮ್ಮತ್ತ ತಿರುಗಿಯೂ ನೋಡಿಲ್ಲ. ಮೂಲ ಸೌಲಭ್ಯಗಳಿಲ್ಲದೇ ಜೀವನ ಕಷ್ಟ ಸಾಧ್ಯವಾಗಿದ್ದು ಕೂಡಲೇ ಸೂಕ್ತ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದರು.
ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಯಾಗಲಿ
ಸಕಾಲಿಕವಾಗಿ ಮಕ್ಕಳಿಗೆ ಮುಂದಿನ ಸವಾಲುಗಳ ಅರಿವು ಮೂಡಿಸಿ,ಸರಿಯಾದ ಶಿಕ್ಷಣ ನೀಡದಿದ್ದರೆ ಪ್ರತಿಭಾವಂತ ಮಕ್ಕಳು ಒಳ್ಳೆಯ ಅವಕಾಶದಿಂದ ವಂಚಿತರಾಗುತ್ತಾರೆ.
ಬೌದ್ಧಿಕ ಬೆಳವಣಿಗೆ ಬಾಗಿಲು ತೆರೆಯುವ ಸಾಧನವೇ ಶಿಕ್ಷಣ
ಧಾರ್ಮಿಕ ಅಂಧತ್ವ ಹಾಗೂ ಶೋಕಿ ಬದುಕಿನ ಹಿಂದೆ ಬೀಳುತ್ತಿರುವ ಯುವಕರು ಹಣ ಸಂಪಾದನೆ ಉದ್ದೇಶದಿಂದ ಕತ್ತಲೆ ಜಗತ್ತಿನ ಅಪರಾಧ ಕೃತ್ಯಗಳಿಗೆ ಕಾರಣವಾಗುತ್ತಿದ್ದಾರೆ, ವಿಭಿನ್ನ ಅಭಿಪ್ರಾಯಗಳಿರಬಹುದು, ಆದರೆ ಪರಸ್ಪರರನ್ನು ಗೌರವಿಸುವುದನ್ನು ಕಲಿಯಬೇಕಾಗಿದೆ
ಮಹಿಳೆಯರು ದೇಶಕ್ಕೆ ಶಕ್ತಿ ಇದ್ದಂತೆ
ನಾವು ಕಾನೂನುಗಳನ್ನು ಸರಿಯಾಗಿ ತಿಳಿದುಕೊಂಡರೆ ಸರಿಯಾದ ಮಾರ್ಗದಲ್ಲಿ ಅಭಿವೃದ್ಧಿ ಕೆಲಸ ಮಾಡುವಲ್ಲಿ ಮುಂದಾಗುತ್ತೇವೆ ಇಲ್ಲವಾದರೆ ಇನ್ನೊಬ್ಬರು ಹೇಳುವುದನ್ನು ಕೇಳಿಕೊಂಡು ಸುಮ್ಮನಿರಬೇಕಾಗುತ್ತದೆ
ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಸಿಗಲಿ
ಪ್ರತಿಯೊಂದು ಆಚರಣೆಗಳಿಗೆ ತನ್ನದೇ ಆದ ಇತಿಹಾಸವಿದ್ದು, ಅವುಗಳ ಮಹತ್ವ ಅರಿತುಕೊಳ್ಳಬೇಕು. ಸಂಪದ್ಭರಿತವಾದ ನಮ್ಮ ನಾಡಿನ ಶ್ರೇಷ್ಠ ಸಂಸ್ಕೃತಿಗೆ ಪುನಃ ಚೈತನ್ಯ ತುಂಬಿ ಜಗತ್ತಿನಾದ್ಯಂತ ನಮ್ಮ ಸಂಸ್ಕೃತಿಯ ಆಚರಣೆ ಪಸರಿಸಬೇಕಾದ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ
ಕರವೇ ನಾರಾಯಣಗೌಡರ ಬಿಡುಗಡೆಗೆ ಆಗ್ರಹ

ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಸೇರಿದಂತೆ 50ಕ್ಕೂ ಹೆಚ್ಚು ಪದಾಧಿಕಾರಿಗಳನ್ನು ರಾಜ್ಯ ಸರ್ಕಾರ ಬಂಧಿಸಿರುವ ಕ್ರಮ ಖಂಡಿಸಿ ಹಾಗೂ ತಕ್ಷಣ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿದರು.

  • < previous
  • 1
  • ...
  • 445
  • 446
  • 447
  • 448
  • 449
  • 450
  • 451
  • 452
  • 453
  • ...
  • 485
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved