• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಕ್ಕೆ ಶೀಘ್ರ ಬೆಳೆಹಾನಿ ವರದಿ ಸಲ್ಲಿಕೆ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಜಿಲ್ಲೆಯ ಬ್ಯಾಡಗಿ, ಹಿರೇಕೆರೂರು ಹಾಗೂ ಹಾನಗಲ್ಲ ತಾಲೂಕುಗಳಿಗೆ ಭೇಟಿ ನೀಡಿ ಹಾನಿಗೀಡಾದ ಬೆಳೆಗಳನ್ನು ವೀಕ್ಷಿಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಪಡೆದುಕೊಂಡರು.
ಮಹಿಳೆಯರು ಅಧ್ಯಾತ್ಮ ಚಿಂತನೆ ಅಳವಡಿಸಿಕೊಳ್ಳಲಿ: ಡಾ. ಪಂಕಜಾ ಬ್ಯಾಕೋಡಿ
ಮನೆಮದ್ದುಗಳ ಮೂಲಕ ಆರೋಗ್ಯವನ್ನು ನಿಭಾಯಿಸುವ ಶಕ್ತಿ ಮಹಿಳೆಯರಿಗಿರುತ್ತದೆ. ರೋಗ ನಿರೋಧಕ ಶಕ್ತಿಯನ್ನು ಇಮ್ಮಡಿಗೊಳಿಸುವ ಆಹಾರ ಪದ್ಧತಿಯನ್ನು ಮಹಿಳೆಯರು ಕುಟುಂಬದ ಸದಸ್ಯರಿಗೆ ನೀಡುವುದರಿಂದ ಇಡೀ ಕುಟುಂಬವೂ ಆರೋಗ್ಯಯುತವಾಗುತ್ತದೆ.
ಶಿಕ್ಷಕರು ವೃತ್ತಿ ಘನತೆ ಎತ್ತಿ ಹಿಡಿಯಲಿ: ಬಸವರಾಜ ಇಟ್ಟಿಗುಡಿ
ಶಿಕ್ಷಣ ಪ್ರತಿಯೊಬ್ಬ ವ್ಯಕ್ತಿಯ ಬದುಕನ್ನು ಬೆಳಗುತ್ತದೆ. ಪ್ರಜ್ಞಾವಂತ ಪ್ರಜೆಗಳಿಂದ ಮಾತ್ರ ದೇಶದ ಅಭಿವೃದ್ಧಿಯನ್ನು ಕಾಣಲು ಸಾಧ್ಯ.
ಬೇಡ್ತಿ ವರದಾ ಯೋಜನೆ ಸಾಕಾರಕ್ಕೆ ಪಕ್ಷಾತೀತ ಹೋರಾಟ ಮುಖ್ಯ
ಬೇಡ್ತಿ- ವರದಾ ಯೋಜನೆ 3 ದಶಕಗಳಷ್ಟು ಹಳೆಯದಾದರೂ ಜಿಲ್ಲೆಯಲ್ಲಿ ಅನುಷ್ಠಾನದ ಬಗ್ಗೆ ದೊಡ್ಡ ಧ್ವನಿ ಕೇಳಿರಲಿಲ್ಲ. ಪಕ್ಷಾತೀತ ಹೋರಾಟವೂ ನಡೆದಿಲ್ಲ.
ಬಡಜನರ ನೋವಿಗೆ ಕಾಂಗ್ರೆಸ್‌ ಸರ್ಕಾರ ಸ್ಪಂದನೆ: ಶಾಸಕ ಯು.ಬಿ. ಬಣಕಾರ
ನಾಡಿಗೆ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ ಮಹಾನ್ ಪುರುಷರಾದ ಸರ್ಕಾರ ಡಾ. ಬಿ.ಆರ್. ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಡಾ. ಬಾಬುಜಗಜೀವನ್‌ರಾಂ ಅವರ ಹೆಸರಿನಲ್ಲಿ ಭವನಗಳನ್ನು ನಿರ್ಮಾಣ ಅವರ ಆದರ್ಶಗಳನ್ನು ನೆನೆಯುವಂತ ಕಾರ್ಯ ಮಾಡುತ್ತಿದೆ.
ಕಾಕಡಾ ಮಲ್ಲಿಗೆ ಬೆಳೆದ ರೈತ ಸಿದ್ದಪ್ಪನ ಬದುಕು ಬಂಗಾರ
ಕಬ್ಬೂರ ಗ್ರಾಮದ ಸಿದ್ದಪ್ಪ ಹೊಸಳ್ಳಿ ಎಂಬ ರೈತರು ತಮ್ಮ ಜಮೀನಿನಲ್ಲಿ ಕಾಕಡಾ ಮಲ್ಲಿಗೆ ಹೂವು ಬೆಳೆದು ಲಾಭ ಪಡೆಯುತ್ತಿದ್ದಾರೆ.
ಜೀವನ ಮೌಲ್ಯ ಶಿಕ್ಷಣಕ್ಕೆ ಆದ್ಯತೆ ಸಿಗಲಿ
ಮತ್ತೆ ಮನೆಯೇ ಮೊದಲ ಪಾಠಶಾಲೆ ಆಗುವ ಕಾಲದ ಹತ್ತಿರದಲ್ಲಿದ್ದೇವೆ. ಆಚಾರ್ಯ ಸಂಸ್ಕೃತಿಯ ಮುರುಸ್ಥಾಪನೆ ಆಗಬೇಕಿದೆ
ಕಲಾವಿದರಿಗೆ ಗುರುತಿನ ಚೀಟಿ ವಿತರಿಸಿ
ಕಲಾವಿದರ ಬದುಕು ಕಷ್ಟದಲ್ಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದ ಕಾರ್ಯಕ್ರಮಗಳ ಸಂಭಾವನೆಯನ್ನು ಶೀಘ್ರವಾಗಿ ಪಾವತಿಸಬೇಕು
ಶಿಕ್ಷಕರಿಗಿದೆ ಮುಂದಿನ ಯುವ ಪೀಳಿಗೆ ಅಣಿಗೊಳಿಸುವ ಶಕ್ತಿ
ಯಾವ ಪ್ರಧಾನಿ, ಮುಖ್ಯಮಂತ್ರಿ, ಶಾಸಕರಿಂದ ಸಾಧ್ಯವಾಗದ ಕೆಲಸ ಶಿಕ್ಷಕರು ಮಾಡುತ್ತಾರೆ
ಶಿಕ್ಷಕರ ಮೇಲಿದೆ ಸದೃಢ ಸಮಾಜ ನಿರ್ಮಾಣದ ಜವಾಬ್ದಾರಿ
ಪ್ರತಿಯೊಬ್ಬರ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಬದುಕಿಗೆ ದಾರಿದೀಪವಾಗಿ, ಮಾರ್ಗದರ್ಶಕರಾದ ಗುರುಗಳಿಗೆ ಗೌರವ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 558
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved