• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವಿಸ್‌ ರಸ್ತೆ ದುರಸ್ತಿಗೆ ಗೊಟಗೋಡಿ ಗ್ರಾಮಸ್ಥರ ಆಗ್ರಹ
ಗೊಟಗೋಡಿ ಗ್ರಾಮದಿಂದ ವಿವಿಧ ಕಡೆಗೆ ಕೃಷಿ ಕಾರ್ಯಕ್ಕೆ ತೆರಳಲು ಸಾಕಷ್ಟು ತೊಂದರೆಯಾಗುತ್ತಿದೆ. ರಸ್ತೆ ದುರಸ್ತಿ ಮಾಡಿಸಿ ಮುಂದಾಗುವ ಅನಾಹುತವನ್ನು ತಪ್ಪಿಸಬೇಕೆಂದು ಆಗ್ರಹಿಸಿದ್ದಾರೆ.
15ರಂದು ಅಂಗಡಿ ಮಲ್ಲೇಶಪ್ಪನವರ ವ್ಯಕ್ತಿತ್ವ ದರ್ಶನ ಪುಸ್ತಕ ಬಿಡುಗಡೆ
ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ.
ಸಂಪೂರ್ಣ ಸಾಕ್ಷರ ಸಮಾಜ ನಿರ್ಮಾಣ ಮಾಡಿ: ಎನ್. ಸುರೇಶಕುಮಾರ
ಪ್ರತಿಯೊಬ್ಬರಿಗೂ ಅಕ್ಷರ ಜ್ಞಾನ ಹೊಂದಿದಾಗ ಉತ್ತಮ ಸಮಾಜ ನಿರ್ಮಾಣ ಮಾಡುವ ಜತೆಗೆ ಸಮಾಜದಲ್ಲಿ ನಡೆಯುತ್ತಿರುವ ಮೂಢನಂಬಿಕೆ, ಬಾಲ್ಯವಿವಾಹದಂತಹ ಪದ್ಧತಿಗಳನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ.
ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ 16ರಂದು ಧರಣಿ
ಪ್ರಮುಖವಾಗಿ ಕೇಂದ್ರ ಸರ್ಕಾರಕ್ಕೆ ರಾಷ್ಟ್ರದ ಎಲ್ಲ ಹಿರಿಯ ನಾಗರಿಕರನ್ನು ದೇಶದ ಸಂಪತ್ತು ಎಂದು ಘೋಷಣೆ ಮಾಡಬೇಕು. ಆರ್ಥಿಕವಾಗಿ ದುರ್ಬಲರಾದ ಎಲ್ಲ ಹಿರಿಯ ನಾಗರಿಕರಿಗೆ ಮಾಸಿಕ ₹10 ಸಾವಿರ ವೃದ್ದಾಪ್ಯ ವೇತನ ನೀಡಬೇಕು.
ರಾಣಿಬೆನ್ನೂರು ನಗರಸಭೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಹೈಡ್ರಾಮಾ
ಸಭೆಯಲ್ಲಿ ಮಾತನಾಡಲು ತಮಗೆ ಅವಕಾಶ ನೀಡುತ್ತಿಲ್ಲ ಎಂದು ವಿಪಕ್ಷದ ಸದಸ್ಯೆ ಪ್ರಭಾವತಿ ತಿಳುವಳ್ಳಿ ಗೋಗೆರೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೂ ಅವರಿಗೆ ಮಾತನಾಡಲು ಅವಕಾಶ ಕಲ್ಪಿಸಲಾಯಿತು.
ಅರಣ್ಯ ಸಂಪತ್ತು ಹೆಚ್ಚಿಸದಿದ್ದರೆ ಜೀವಕುಲಕ್ಕೇ ಸಂಕಷ್ಟ: ಶಾಸಕ ಶ್ರೀನಿವಾಸ ಮಾನೆ
ಜನಸಂಖ್ಯೆ ಬೆಳೆದಂತೆ ಪರಿಸರ ನಾಶವೂ ಹೆಚ್ಚುತ್ತಿದೆ. ಕೃಷಿ ಚಟುವಟಿಕೆಗೂ ತೀವ್ರ ಹಿನ್ನಡೆ ಉಂಟಾಗಿ ರೈತ ಸಮೂಹ ಸಮಸ್ಯೆಗೆ ಸಿಲುಕುವಂತಾಗಿದೆ.
ಕಾಮಗಾರಿ ಪೂರ್ಣಗೊಳಿಸಲು ಹಾವೇರಿಯ ಶ್ರೀಕಂಠಪ್ಪ ಬಡಾವಣೆಯ ನಿವಾಸಿಗಳ ಆಗ್ರಹ
ಅಪೂರ್ಣಗೊಂಡ ಕಾಮಗಾರಿಯಿಂದುಂಟಾದ ಸಮಸ್ಯೆಯ ಕುರಿತು ಈಗಾಗಲೇ ನಗರಸಭೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.
ಹಾವೇರಿ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ, 4 ಮನೆಗಳಿಗೆ ಹಾನಿ
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮರೆಯಾಗಿದ್ದ ಮಳೆ ಬುಧವಾರದಿಂದ ಆರಂಭವಾಗಿದ್ದು, ರೈತರಲ್ಲಿ ಮೂಡಿದ್ದ ಆತಂಕ ದೂರ ಮಾಡಿದೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ
ಪೋಷಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳಿಸದೇ ಶಾಲೆಗೆ ದಾಖಲಿಸುವ ಮೂಲಕ ಅವರಿಗೆ ಉಜ್ವಲ ಭವಿಷ್ಯ ಕಟ್ಟಿಕೊಡಬೇಕು.
ಆಧುನಿಕ ಕೃಷಿ ಪದ್ಧತಿಯಿಂದ ಉತ್ತಮ ಇಳುವರಿ: ಡಾ. ಎಸ್.ಎ. ಗದ್ದನಕೇರಿ
ವಿವಿಧ ಬೆಳೆಗಳಲ್ಲಿ ಬರುವ ಕೀಟಗಳ ಬಾಧೆ, ಸಮಗ್ರ ಕೀಟ ನಿರ್ವಹಣಾ ಕ್ರಮಗಳು ಹಾಗೂ ಸಾವಯವ ಪದ್ಧತಿಯಲ್ಲಿ ಸಸ್ಯಮೂಲ ಕೀಟನಾಶಕಗಳ ಬಳಕೆ ಬಗ್ಗೆ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಎ.ಎಚ್. ಬಿರಾದಾರ ರೈತರಿಗೆ ಮಾಹಿತಿ ನೀಡಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 487
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved