ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಕೃತಿಯ ಮೇಲೆ ನಮ್ಮ ಭವಿಷ್ಯ ನಿಂತಿದೆ
ಪ್ರಕೃತಿಯನ್ನು ತಾಯಿಯಂತೆ ಪೂಜಿಸಿ, ಮಗುವೆಂದು ರಕ್ಷಿಸಿ, ಸ್ನೇಹಿತರಂತೆ ಬೆಂಬಲಿಸಿ, ಪ್ರಕೃತಿಯ ಕೊಡುಗೆಯ ಮೇಲೆ ನಮ್ಮ ಬದುಕಿನ ಭವಿಷ್ಯ ನಿಂತಿದೆ
ಅಪೌಷ್ಟಿಕತೆ ಹೋಗಲಾಡಿಸಲು ಕೂಸಿನ ಮನೆ ಜಾರಿ
ಬಡತನದ ವಿಷವರ್ತುಲ ಎಂಬ ಸರಪಳಿಯ ಕೊಂಡಿಯನ್ನು ಬಿಡಿಸಲು ತಾಯಿ ಮತ್ತು ಮಕ್ಕಳ ಆರೈಕೆ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕೂಸಿನ ಮನೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ
ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವ ಬೀರೇಶ್ವರ ಸೊಸೈಟಿ
ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಲ್ಲಿ ೨೦೦ಕ್ಕೂ ಅಧಿಕ ಶಾಖೆಗಳನ್ನು ಹೊಂದಿರುವ ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ಮುಂಚೂಣಿಯಲ್ಲಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ
ಸಮಕಾಲೀನ ಸಮಸ್ಯೆಗೆ ಕುವೆಂಪು ಚಿಂತನೆ ಪರಿಹಾರ
ಸಮಕಾಲೀನ ಸಮಾಜದಲ್ಲಿ ಜಾತಿ, ಧರ್ಮ, ಭಾಷೆ ಕಾರಣಗಳಿಗೆ ಜರುಗುತ್ತಿರುವ ಸಮಸ್ಯೆಗಳಿಗೆ ರಾಷ್ಟ್ರಕವಿ ಕುವೆಂಪು ಅವರ ಚಿಂತನೆಗಳು ಪರಿಹಾರ ಒದಗಿಸಬಲ್ಲವು
ಜೀವನದಲ್ಲಿ ಸಮಾಜ ಕೊಟ್ಟ ಪ್ರಶಸ್ತಿ ಶಾಶ್ವತ
ಈಗ ಪ್ರಶಸ್ತಿಗಳು ಬಿಕರಿಗೆ ಸಿಗುತ್ತಿರುವುದು ನೋವಿನ ಸಂಗತಿಯಾಗಿದೆ. ಆದರೆ ಜೀವನದಲ್ಲಿ ಸಮಾಜ ಕೊಟ್ಟ ಪ್ರಶಸ್ತಿಗಳು ಸೂರ್ಯ ಚಂದ್ರಾಧಿಗಳು ಇರುವವರೆಗೆ ಶಾಶ್ವತವಾಗಿರಲಿವೆ.
ಹಣ, ಅಧಿಕಾರದ ಹುಚ್ಚು ಹಿಡಿಯಬಾರದು
ಮನುಷ್ಯನಿಗೆ ಹಣ, ಅಧಿಕಾರದ ಹುಚ್ಚು ಹಿಡಿಯಬಾರದು. ಅವುಗಳನ್ನು ಮಣ್ಣಲ್ಲಿ ಮುಚ್ಚಿ ಧಾರ್ಮಿಕ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಸಮಾಜದಲ್ಲಿ ಗೌರವ ಮನ್ನಣೆ ಸಿಗಲಿದೆ
₹೨.೯೬ ಕೋಟಿ ಮೊತ್ತದ ಸ್ವತ್ತು ವಾರಸುದಾರರಿಗೆ ಹಸ್ತಾಂತರ
ಜಿಲ್ಲೆಯಲ್ಲಿ ೨೦೨೩ನೇ ಸಾಲಿನಲ್ಲಿ ಒಟ್ಟು ೫೫೭ ಸ್ವತ್ತಿನ ಕಳವು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ₹೭.೮೯ ಕೋಟಿ ಮೊತ್ತದ ಸ್ವತ್ತು ಕಳವು ಆಗಿದೆ. ಈ ಪೈಕಿ ಒಟ್ಟು ೧೪೨ ಪ್ರಕರಣಗಳನ್ನು ಪತ್ತೆ ಮಾಡಿ ೨.೯೬ ಕೋಟಿ ರೂ. ಮೊತ್ತದ ಸ್ವತ್ತನ್ನು ವಶಪಡಿಸಿಕೊಂಡು ಸಂಬಂಧಪಟ್ಟವರಿಗೆ ಹಸ್ತಾಂತರ ಮಾಡಲಾಗಿದೆ
ಪರೋಪಕಾರಗಳಿಂದ ವ್ಯಕ್ತಿಯು ಸಮಾಜದಲ್ಲಿ ಶ್ರೇಷ್ಠ
ಭಾರತದ ಪ್ರತಿಯೊಂದು ಹಬ್ಬ,ಆಚರಣೆಗಳು ವೈಜ್ಞಾನಿಕ ಹಿನ್ನೆಲೆ ಒಳಗೊಂಡಿವೆ. ಚಳಿಗಾಲದಲ್ಲಿ ಆರಂಭವಾಗುವ ಕಾರ್ತಿಕ ಮಾಸದಲ್ಲಿ ಗಾಳಿಯಲ್ಲಿ ತೇವಾಂಶ ಕಡಿಮೆಯಾಗಿ ಚರ್ಮದ ಮೇಲೆ ಪ್ರಭಾವ ಬೀರುತ್ತದೆ ಹಾಗೂ ಬೇಗನೆ ಕತ್ತಲೆಯಾಗುತ್ತದೆ.
ಮಾನವೀಯ ಆಧಾರದಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿ
ಕಚೇರಿಗೆ ಬರುವವರು ನಿಮ್ಮನ್ನು ಹರಿಸಿದರೇ ಅಂತಹ ಪುಣ್ಯ ಮತ್ತೊಂದಿಲ್ಲ, ಶಪಿಸಿದರೆ ಅದರಂತ ಪಾಪ ಮತ್ತೊಂದಿಲ್ಲ ಎಂದು ಹೇಳಿದರು.ಕಚೇರಿ ಖಾಲಿ ಇದ್ದರೆ ಕೆಲಸ ಚೆನ್ನಾಗಿ ಆಗುತ್ತಿದೆ ಎಂದರ್ಥ,
ಕ್ರೀಡೆ, ಸಾಂಸ್ಕೃತಿಕ ವೇದಿಕೆಗಳು ಪ್ರತಿಭೆ ಅಭಿವ್ಯಕ್ತಿಗೆ ಸಹಕಾರಿ
ವಿದ್ಯಾರ್ಜನೆ ಕಾಲದ ಜೀವನಾನುಭವನ್ನು ಭವಿಷ್ಯ ಬದುಕಿಗೆ ದಾರಿ ಬುತ್ತಿ ಮಾಡಿಕೊಳ್ಳಬೇಕು. ದೊಡ್ಡ ಕನಸುಗಳನ್ನು ಈಗಲೇ ಸಾಕಾರಗೊಳ್ಳಲು ಸಣ್ಣ ಸಣ್ಣ ಪ್ರಯತ್ನ ಮಾಡಿ ಯಶಸ್ಸು ಕಾಣಬೇಕು.
< previous
1
...
449
450
451
452
453
454
455
456
457
...
485
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್