• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಲೆಮಾರಿ ಜನಾಂಗಕ್ಕೆ ಸೌಲಭ್ಯ ಕಲ್ಪಿಸುವಂತೆ ಮನವಿ
ಎಸ್‌ಸಿ ಮತ್ತು ಎಸ್‌ಟಿ ಅಲೆಮಾರಿ ಜನಾಂಗವನ್ನು ಆರ್ಥಿಕವಾಗಿ ಬೆಳೆಸಲು ಸರ್ಕಾರ ನೇರಸಾಲ ಯೋಜನೆ, ಉದ್ದಿಮೆಶೀಲತೆ, ಗೂಡ್ಸ್ ವಾಹನ ಸೌಲಭ್ಯ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವಸತಿ ರಹಿತರಿಗೆ ಮನೆ ಮಂಜೂರಾತಿ ಸೇರಿದಂತೆ ಅನೇಕ ಯೋಜನೆ ಜಾರಿಗೆ ತಂದು ಹೆಚ್ಚಿನ ಅನುದಾನ ನೀಡಿ ಅಲೆಮಾರಿ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಕೆಲಸ ಸರ್ಕಾರ ಮಾಡಬೇಕೆಂದು ಎಂದು ಮನ
ಯಶಸ್ವಿಯಾದ ನುಡಿ ಜಾತ್ರೆ, ಬಂದೆರಗಿದ ಭೀಕರ ಬರ!
2023 ನೇ ಇಸ್ವಿಯು ಜಿಲ್ಲೆಯ ಪಾಲಿಗೆ ಸಿಹಿ ಕಹಿ ಎರಡನ್ನೂ ಸಮಾನವಾಗಿ ನೀಡಿದೆ. ವರ್ಷದ ಆರಂಭದಲ್ಲೇ ನಡೆದ ನುಡಿ ಜಾತ್ರೆಯು ಯಶಸ್ವಿಯಾಗಿ ಜಿಲ್ಲೆಯ ಕೀರ್ತಿ ಹೆಚ್ಚಿದರೆ, ಮುಂಗಾರು ಕೈಕೊಟ್ಟಿದ್ದರಿಂದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಪಟಾಕಿ ದುರಂತದಲ್ಲಿ ನಾಲ್ವರು ಸಜೀವ ದಹನಗೊಂಡರೆ, ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ
ಮಕ್ಕಳಿಗೆ ಪ್ರಶ್ನಿಸುವ ಗುಣ ಕಲಿಸುವಂತಾಗಲಿ
ತಾಯಿ ಜಗದೋದ್ಧಾರಕ ಶಕ್ತಿ ಎಂಬ ಸತ್ಯ ಅರಿತು ಬಾಳಿದರೆ ಬದುಕು ಹಸನಾಗಿ ಸಮಾಜಕ್ಕೆ ಒಳಿತಾಗಿ ದೇಶಕ್ಕೆ ಹಿತವಾಗುವ ಪ್ರತಿಭಾ ಸಂಪನ್ನತೆ ನಮ್ಮ ವ್ಯಕ್ತಿತ್ವವನ್ನು ಎತ್ತರಕ್ಕೆ ಕೊಂಡೊಯ್ಯಬಲ್ಲದು
ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಹೆಸರಿಡುತ್ತಿರುವುದು ಸ್ವಾಗತಾರ್ಹ: ಜಾರಕಿಹೊಳಿ
ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರಕ್ಕಾಗಿಯೂ ನಾವು ಡಿಮ್ಯಾಂಡ್ ಮಾಡಿದ್ದು, ಅದು ಕೂಡ ನಿರ್ಮಾಣವಾಗಬೇಕು
ಸಾರ್ವಜನಿಕ ಸಮಸ್ಯೆಗಳಿಗೆ ಮುಕ್ತಿ ದೊರಕಿಸಲು ಶಕ್ತಿ ಮೀರಿ ಶ್ರಮ
ಈಗ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಶಾಸನ ಮಂಜೂರಿಗೆ ಫಲಾನುಭವಿಗಳು ಮನವಿ ಸಲ್ಲಿಸುತ್ತಿಲ್ಲ ಎಂದು ಹೇಳಿದ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳಿಗೆ ಜನಸಂಪರ್ಕದ ಸಮಯ ನಿಗದಿ ಪಡಿಸಲಾಗಿದೆ. ಹೀಗಾಗಿ ಜನರ ಸಮಸ್ಯೆಗಳು ಸ್ಥಳೀಯ ಅಧಿಕಾರಿಗಳ ಹಂತದಲ್ಲಿ ಪರಿಹಾರ ಕಾಣುತ್ತಿವೆ
ನಗರಸಭೆ ವಾರ್ಡ್ 22 ಉಪಚುನಾವಣೆ: ಬಿಜೆಪಿ ಜಯಭೇರಿ
ಚಲಾವಣೆಯಾದ ಮತಗಳ ಪೈಕಿ ಬಿಜೆಪಿಯ ತ್ರಿವೇಣಿ ಪವಾರ 872, ಕಾಂಗ್ರೆಸ್‌ ಪಕ್ಷದ ಸುರೇಖಾ ಕಂಬಳಿ 350 ಜೆಡಿಎಸ್‌ನ ಸಂಗೀತಾ ಮಡಿವಾಳರ 69, ಕವಿತಾ ಹುಟ್ಟಿ 113, ರೇಖಾ ಬಾರಾಟಕ್ಕೆ 153 ಪಕ್ಷೇತರ ಹಾಗೂ ನೋಟಾಕ್ಕೆ 7 ಮತಗಳು ಲಭಿಸಿವೆ.
ಇಂದಿನ ದಿನಗಳಲ್ಲಿ ಹೈಟೆಕ್ ಶಿಕ್ಷಣ ಅವಶ್ಯ
ಮಕ್ಕಳು ಈ ದೂರದರ್ಶನದಲ್ಲಿ ಬರುವ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕಲೆತ ಶಾಲೆಗೆ ಶಿಕ್ಷಕರಿಗೆ, ಪಾಲಕರಿಗೆ ಹೆಸರು ತಂದುಕೊಡಬೇಕೆಂದರು.
ಬರ ಪರಿಹಾರ ಘೋಷಿಸುವಂತೆ ಮನವಿ
ರಾಜ್ಯ ಸರ್ಕಾರ ರೈತರ ಹೋರಾಟಕ್ಕೆ ಮಣಿದು ಜಿಲ್ಲೆಯ ಎಂಟು ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿ ಕೈತೊಳೆದುಕೊಂಡಿದೆ.ಎರಡು ಸಾವಿರ ಪರಿಹಾರ ಕೊಟ್ಟಿದ್ದನ್ನು ಬಿಟ್ಟರೆ ಈವರೆಗೂ ಯಾವುದೇ ಪರಿಹಾರ ನೀಡಿಲ್ಲ. ರಾಜ್ಯದಲ್ಲಿ ೨೮ ಲೋಕಸಭಾ ಸದಸ್ಯರಿದ್ದರು ಕೂಡ ಬರಗಾಲದ ಕುರಿತು ತುಟಿ ಬಿಚ್ಚದೇ ಮೌನಕ್ಕೆ ಶರಣಾಗಿದ್ದಾರೆ.
ರೈತ ಸಂಘಟನೆಗಳು ಕೈ ಜೋಡಿಸಿದರೆ ಸಮಸ್ಯೆ ಪರಿಹಾರಕ್ಕೆ ಶಕ್ತಿ
ಏತ ನೀರಾವರಿ ಯೋಜನೆಗಳು ಸರಿಯಾಗಿ ಬಳಸದೇ ಹೋಗಿದ್ದರಿಂದ ಈಗ ಬಳಕೆಗೆ ನಿರುಪಯುಕ್ತವಾಗಿವೆ. ಸಕಾಲಿಕವಾಗಿ ಇವುಗಳ ನಿರ್ವಹಣೆಗೆ ಅಧಿಕಾರಿಗಳು, ರೈತ ಸಮುದಾಯ ಕಾಳಜಿ ವಹಿಸಬೇಕು. ಸಮಸ್ಯೆ ಬಂದಾಗ ಯೋಚಿಸುವುದಲ್ಲ. ಸಮಸ್ಯೆ ಬರದಂತೆ ಮುಂಜಾಗೃತೆ ವಹಿಸಬೇಕು.
ಪಕ್ಷದ ಆಗುಹೋಗು ಬಗ್ಗೆ ಸಾರ್ವಜನಿಕ ಚರ್ಚೆ ಬೇಡ- ಜೋಶಿ
ಯಾರು ಸೋಲೋಕೆ ಯಾರು ಕಾರಣ ಆ ಮೇಲೆ ನೋಡೋಣ. ಆದರೆ ಈಗ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಸ್ಥಾನ ಏನಾಗಿದೆ? ಅವರ ಪರಿಸ್ಥಿತಿ ಏನಾಗಿದೆ? ಆಲ್ ಇಂಡಿಯಾ ಜನರಲ್ ಸೆಕ್ರೆಟರಿ ಆಗಿದ್ದ ಅವರು ಈಗೇನಾಗಿದ್ದಾರೆ? ಅವರ ಭಾಷೆ ನಾನು ಬಳಸಲ್ಲ, ಅವರು ಬಹಳ ಅಸಭ್ಯವಾದ ಭಾಷೆ ಬಳಸ್ತಾರೆ. ಮೋದಿಯವರನ್ನು ಬೈತೀರಿ, ನನ್ನನ್ನೂ ಬೈತೀರಿ, ಆದರೆ ನಮ್ಮನ್ನು ಬೈದ ಮಾತ್ರಕ್ಕೆ ನಿಮ್ಮನ್ನು ಸಿದ್ದರಾಮಯ್ಯ ಮಂತ್ರಿ ಮಾಡಲ್ಲ. ನೀವು ಈಗ ಎಂಎಲ್ಸಿ ಇರೋದೇ ದೊಡ್ಡದು. ನೀವು ಏನು ಬೈದರೂ ಮಂತ್ರಿ ಆಗಲ್ಲ, ನನ್ನ ಬೈಯೋದ್ರಿಂದ ನೀವು ಮಂತ್ರಿ ಆಗೋದಾದರೆ ಇನ್ನೂ ಜಾಸ್ತಿ ಬೈಯಿರಿ,
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • ...
  • 485
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved