• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಧಿಕೃತ ಕಟ್ಟಡ ಕಾನೂನು ವ್ಯಾಪ್ತಿಯಲ್ಲಿ ಸಕ್ರಮಕ್ಕೆ ಸೂಚನೆ
ಹತ್ತು ಹಲವು ವರ್ಷಗಳ ಹಿಂದೆಯೇ ಕಟ್ಟಡ, ಮನೆಗಳನ್ನು ನಿರ್ಮಿಸಿಕೊಂಡಿದ್ದರೂ ಕೂಡ ಅಂಥ ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ ನೀಡಲಾಗಿಲ್ಲ. ಹಕ್ಕುಪತ್ರ ನೀಡಿ, ಮನೆಗಳನ್ನು ಸಕ್ರಮಗೊಳಿಸಲು ಕಾನೂನಿನಲ್ಲಿ ಅವಕಾಶ ಇದ್ದರೂ ಸಹ ಈ ಕುರಿತು ಇದುವರೆಗೂ ಯಾರೊಬ್ಬರೂ ಗಮನ ಹರಿಸಿಲ್ಲ. ಇದರಿಂದಾಗಿ ತಾಲೂಕಿನಲ್ಲಿ ಸಾವಿರಾರು ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ. ಕೂಡಲೇ ಎಲ್ಲ ಪಿಡಿಒಗಳೊಂದಿಗೆ ಸಭೆ ನಡೆಸಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಮನೆಗಳ ಬಗೆಗೆ ಸ್ಪಷ್ಟ ಮಾಹಿತಿ ಸಂಗ್ರಹಿಸಿ ಎಂದು ತಹಸೀಲ್ದಾರ್ ರೇಣುಕವ್ವಗೆ ಶ್ರೀನಿವಾಸ ಮಾನೆ ಸೂಚಿಸಿದರು.
ನಗರಸಭೆ ಉಪ ಚುನಾವಣೆ: 25ಕ್ಕೆ ಬಹಿರಂಗ ಪ್ರಚಾರ ಅಂತ್ಯ
ಸ್ಥಳೀಯ ನಗರಸಭೆ ವಾರ್ಡ್ 22ಕ್ಕೆ ಡಿ.27ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಡಿ. 25ರಂದು ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿದೆ
ಧಾರ್ಮಿಕ ಬೂಟಾಟಿಕೆ ಅನಾವರಣಗೊಳಿಸಿದ ನಾಟ್ಯದೇವ ಚರಿತೆ
ಮೋಲಿಯರ್‌ನ ತಾರ್ತೂಫ್‌ನ ರೂಪಾಂತರಿತ ನಾಟ್ಯದೇವ ಚರಿತೆ ನಾಟಕ ಧಾರ್ಮಿಕ ಬೂಟಾಟಿಕೆಯನ್ನು ಅನಾವರಣಗೊಳಿಸುವ ವಿಡಂಬನಾತ್ಮಕ ವೈಚಾರಿಕ ಅಭಿವ್ಯಕ್ತಿಗೆ ತಾಲೂಕಿನ ರಂಗಗ್ರಾಮ ಶೇಷಗಿರಿ ಸಾಕ್ಷಿಯಾಯಿತು.
ರುದ್ರಭೂಮಿಗಳಲ್ಲಿ ಸತ್ಯ ಹರೀಶ್ಚಂದ್ರ ಮೂರ್ತಿ ಸ್ಥಾಪಿಸುವಂತೆ ಮನವಿ
ಪ್ರತಿ ಗ್ರಾಮದ ರುದ್ರಭೂಮಿಗೆ ಶವಸಂಸ್ಕಾರ ಮಾಡುವ ವೀರಭಾವುಕ ಕೋಮಿಗೆ ಸೇರಿದ (ಹರಿಜನರು) ೫ ಜನರ ಸಮಿತಿ ರಚನೆ ಮಾಡಿ ಶವ ಸಂಸ್ಕಾರ ಮಾಡಲು ವಿಧಿವಿಧಾನ ಪ್ರಕಾರ ಶವಕ್ಕೆ ಮೋಕ್ಷ ಸಿಗಲು ಅನುಕೂಲವಾಗಲು ಧರ್ಮದತ್ತಿ ಇಲಾಖೆಗೆ ಶಿಫಾರಸ್ಸು ಮಾಡಿ ನಮ್ಮ ಬೇಡಿಕೆಗಳ ಕೆಲಸ ಮಾಡಿಕೊಡಬೇಕೆಂದು ಮನವಿ
ಪ್ರತಿಭಾವಂತರನ್ನು ಬೆಳಕಿಗೆ ತರುವಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಯಶಸ್ವಿ
ಹುಟ್ಟಿನಿಂದ ಸಾಯುವವರೆಗೂ ಪ್ರತಿಯೊಬ್ಬರಿಗೂ ಪುಸ್ತಕದ ಜ್ಞಾನದ ಅವಶ್ಯಕತೆಯಿದೆ, ಎಲ್ಲರೂ ಉತ್ತಮ ಅಂಕಗಳಿಗಾಗಿ ಬಡಿದಾಡುತ್ತಿದ್ದಾರೆ, ಪ್ರಾಯೋಗಿಕ ಜ್ಞಾನದ ಕೊರತೆಯಿಂದ ನೈಜ ಪ್ರಪಂಚದ ಅನುಭವಕ್ಕೆ ಪುಸ್ತಕದಲ್ಲಿನ ಯಾವುದೇ ಅಂಶಗಳು ಅನ್ವಯಿಸದಿರುವುದು ದುರಂತದ ಸಂಗತಿ
ಸ್ತ್ರೀ-ಪುರುಷರಲ್ಲಿ ಸಮಾನತೆ ಸಾರಿದ ಶ್ರೀಮಠ
ರಷ್ಯಾದ ಮಹಿಳೆಗೆ ಲಿಂಗ ದೀಕ್ಷೆ ಕೊಟ್ಟು ಪಾರ್ವತಿ ಎಂಬ ನಾಮಕರಣ ಮಾಡಿ ವೇದಭ್ಯಾಸ, ರುದ್ರಪಠಣ ಕಲಿಸಿದೆ. ಅವಳಿ ಜವಳಿ ಜನಿಸಿದ ಮಗುವಿಗೆ ಗಣೇಶ ಎಂಬ ನಾಮಕರಣ ಮಾಡಲಾಗಿದೆ. ರಷಿಯನರೂ ಸಹ ಸರಾಗವಾಗಿ ರುದ್ರಪಠಣ, ಸಿದ್ಧಾಂತ ಶಿಖಾಮಾಣಿ ಪಾರಾಯಣ ಮಾಡುವ ಮೂಲಕ ಭಾರತೀಯರಿಗೆ ಅಚ್ಚರಿ ಮೂಡಿಸುತ್ತಿದ್ದಾರೆ
ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ
ಸರ್ಕಾರ ಆದಷ್ಟು ಶೀಘ್ರ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದರು.
ಶಿಕ್ಷಣದ ಜತೆ ಕ್ರೀಡೆಯಲ್ಲಿಯೂ ಸಾಧನೆ ಮಾಡಿ
ಕ್ರೀಡೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಪ್ರೋತ್ಸಾಹಿಸಲಾಯಿತು.
ವಿದ್ಯಾರ್ಥಿಗಳ ಆರೋಗ್ಯಕ್ಕೆ ಕ್ರೀಡಾ ಚಟುವಟಿಕೆ ಸಹಕಾರಿ
ಸದೃಢವಾದ ದೇಹ ಸದೃಢವಾದ ಮನಸ್ಸನ್ನು ಹೊಂದಲು ಸಾಧ್ಯ ಎಂಬ ಮಾತನ್ನು ಕ್ರೀಡೆಗಳು ದೃಢಪಡಿಸಿವೆ; ಪ್ರಾಚಾರ್ಯ ಡಾ. ಎಸ್ .ಪಿ. ಗೌಡರ
ವಿಶೇಷ ಚೇತನರಿಗೆ ಮೊದಲ ಆದ್ಯತೆ ನೀಡಿ
ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ವಿಶೇಷಚೇತನರಿಗೆ ಸರ್ಕಾರಿ ಕಚೇರಿಗಳಲ್ಲಿ ಬಂದಾಗ ಮೊದಲ ಆದ್ಯತೆ ನೀಡಬೇಕು. ಅವರಿಗೆ ಮೊದಲು ಅವಕಾಶ ಕಲ್ಪಿಸಿ ಕಾರ್ಯನಿರ್ವಹಣೆ ಮಾಡಬೇಕು
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved