• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಪಕ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ: ಶಾಸಕ ಯಾಸೀರಖಾನ್ ಪಠಾಣ
ಸಲಹೆ, ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸದೇ ಮೈಗಳ್ಳತನ ಮಾಡುವ ಅಧಿಕಾರಿಗಳ ಹೆಸರು ಕೊಡಿ ಎಂದು ತಹಸೀಲ್ದಾರರಿಗೆ ಶಾಸಕ ಯಾಸೀರ್ ಖಾನ್ ಪಠಾಣ ಸೂಚಿಸಿದರು.
ಹಾವೇರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾರ ಹುಣ್ಣಿಮೆ ಸಂಭ್ರಮ
ಹೋರಿಗಳನ್ನು ಗ್ರಾಮದ ಅಗಸಿಗಳಲ್ಲಿ ಅಖಾಡಕ್ಕೆ ಕರೆತಂದು ಸಾಲು ಸಾಲಾಗಿ ಓಡಿಸಿ, ಸಿಳ್ಳೆ, ಕೇಕೆ ಹಾಕಿ ಸಂಭ್ರಮಿಸಿದರು.
ಕಳ್ಳತನಕ್ಕೆ ಬಂದಿದ್ದ ಐವರನ್ನು ಒದ್ದು ಓಡಿಸಿದ ಕುಟುಂಬದ ಸದಸ್ಯರು
ಮಾಂಗಲ್ಯ ಕಸಿಯಲೆತ್ನಿಸಿದ ಮುಸುಕುಧಾರಿಗೆ ಮನೆಯೊಡತಿ ಒದ್ದಿದ್ದಾರೆ. ಕಳ್ಳರೂ ಪ್ರತಿದಾಳಿ ಮಾಡಿದ್ದಾರೆ. ಚೀರಾಟ, ಕೂಗಾಟಕ್ಕೆ ಪಕ್ಕದ ಕೋಣೆಯಲ್ಲಿ ಮಲಗಿದ್ದ ಮಹಿಳೆ ಪತಿ ವಿರೂಪಾಕ್ಷಪ್ಪ ಎಚ್ಚೆತ್ತು ಬಂದು ಕಳ್ಳರೊಂದಿಗೆ 3 ನಿಮಿಷಗಳ ಕಾಲ ಕಾದಾಟ ನಡೆಸಿದ್ದಾರೆ. ಇವರ ಕೂಗಾಟ ಕೇಳಿದ ನೆರೆಹೊರೆಯವರು ಇವರ ಮನೆಗೆ ಧಾವಿಸಿದ್ದಾರೆ. ಆಗ ಕಳ್ಳರು ಕಾಂಪೌಂಡ್‌ನಿಂದ ಜಿಗಿದು ಪರಾರಿಯಾಗಿದ್ದಾರೆ.
ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿರುವ ಹಾವೇರಿ ಜಿಲ್ಲೆಯ ರೈತರು
ಬಿತ್ತನೆ ಮಾಡಿದವರು ಕಳೆದೊಂದು ವಾರದಿಂದ ಮಳೆ ಇಲ್ಲದ್ದರಿಂದ ಆತಂಕಗೊಂಡಿದ್ದಾರೆ.
ಪರಿಸರ ಹಾನಿಯಿಂದ ಮನುಕುಲಕ್ಕೆ ಧಕ್ಕೆ: ಮಹಾಂತೇಶ ಹರ್ಕುಣಿ
ಧರ್ಮಸ್ಥಳ ಸಂಸ್ಥೆ ಇಡೀ ರಾಜ್ಯದಲ್ಲಿ ಕೆರೆ ಹೂಳೆತ್ತುವುದು, ಕೃಷಿ ಅಭಿವೃದ್ಧಿಪಡಿಸುವುದು, ಪರಿಸರ ಸಂರಕ್ಷಿಸುವುದು, ಮಂದಿರಗಳ ಜೀರ್ಣೋದ್ಧಾರವೂ ಸೇರಿದಂತೆ ಸಮಾಜಮುಖಿ ಕಾರ್ಯದಲ್ಲಿ ಮುಂದಿದೆ. ಸರ್ಕಾರದ ಜತೆಗೆ ಸಂಸ್ಥೆಯೂ ಒಂದು ಭಾಗವಾಗಿ ಜನಹಿತಕ್ಕೆ ಮುಂದಾಗಿದೆ.
ಹಾವೇರಿಯಲ್ಲಿ ರೈತ ಹುತಾತ್ಮ ದಿನಾಚರಣೆ, ಬೇಡಿಕೆ ಈಡೇರಿಕೆಗಾಗಿ ರೈತರ ಪ್ರತಿಭಟನೆ
ಮೆಕ್ಕೆಜೋಳದ ಬಿತ್ತನೆ ಬೀಜದ ದರ ಮತ್ತು ತೂಕದಲ್ಲಿ ವ್ಯತ್ಯಾಸವಾಗಿದೆ. ಒಂದೊಂದು ಕಂಪನಿ ಒಂದೊಂದು ದರ ನಿಗದಿ ಮಾಡಿದ್ದು, ಇದಕ್ಕೆ ಒಂದು ಮಾನದಂಡ ರಚಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.
ಹಾವೇರಿಯಲ್ಲಿ ಜೂನ್ 14ರಿಂದ ವಧು ವರರ ಅನ್ವೇಷಣಾ ಸಮಾವೇಶ
ಹೆಚ್ಚಿನ ಮಾಹಿತಿಗಾಗಿ ಮೊ. 9449425536/ 8217876335 ಇವರನ್ನು ಸಂಪರ್ಕಿಸಬಹುದು.
ಕಳಪೆ ಸೋಯಾಬಿನ್‌ ಬೀಜ ವಿತರಿಸಿದ ಸರ್ಕಾರ, ರೈತರ ಆಕ್ರೋಶ
ಕೃಷಿ ಇಲಾಖೆಯ ಕೆಲ ರೈತ ಸಂಪರ್ಕ ಕೇಂದ್ರಗಳ ಮೂಲಕವೇ ರೈತರಿಗೆ ವಿತರಿಸಿದ ಸೋಯಾಬಿನ್ ಬಿತ್ತನೆ ಬೀಜದ ಗುಣಮಟ್ಟದ ಕುರಿತು ರೈತರಲ್ಲಿ ಆತಂಕ ಶುರುವಾಗಿದೆ. ಬಿತ್ತನೆ ಮಾಡಿ 10 ದಿನ ಕಳೆದರೂ ಕರ್ಜಗಿ ಹೋಬಳಿಯ ಕೆಲವೆಡೆ ಬೀಜಗಳು ಮೊಳಕೆಯೊಡೆಯದ ಪರಿಣಾಮ ರೈತರು ಚಿಂತೆಗೀಡಾಗಿದ್ದಾರೆ.
ಇಂದಿನ ಸುಖಕ್ಕಾಗಿ ನಾಳೆಗಳ ಕೊಲ್ಲಬಾರದು: ಜಗದೀಶ ಮಹರಾಜಪೇಟ
ಸತತ ಮೂರು ದಶಕಕ್ಕೂ ಹೆಚ್ಚು ಕಾಲ ಅರಣ್ಯ ಪರಿಚಾರಕೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಜುಬೇದಾ ನಾಯಕ ಅವರ ಜನ್ಮದಿನವೂ ಇದೇ ದಿನವಾಗಿದ್ದರಿಂದ, ವಿಭಿನ್ನ ರೀತಿಯ ಪರಿಸರ ದಿನಾಚರಣೆ ನಡೆಸಲಾಯಿತು.
ಬ್ಯಾಡಗಿಯ ರಸ್ತೆ ಅಗಲೀಕರಣ ಹೋರಾಟಕ್ಕೆ ವಕೀಲರ ಸಾಥ್‌, 6ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ
ಕೋರ್ಟ್ ಕಲಾಪಗಳನ್ನು ಸ್ಥಗಿತಗೊಳಿಸಿ ದಿನವಿಡೀ ಧರಣಿ ನಡೆಸಿದ ಹಿರಿಯ ಮತ್ತು ಕಿರಿಯ ನ್ಯಾಯವಾದಿಗಳು ಅಗಲೀಕರಣ ವಿರೋಧಿಗಳ ವಿರುದ್ಧ ಘೋಷಣೆ ಕೂಗಿದರಲ್ಲದೇ ಯಾವುದೇ ಕಾರಣಕ್ಕೂ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 487
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved