ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಯೋತ್ಪಾದಕ ದಾಳಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯಿಂದ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇಡೀ ದೇಶ ಈ ಸಾವಿಗೆ ಕಂಬನಿ ಮಿಡಿಯುತ್ತಿದೆ. ಇಂಥ ಸಂಕಷ್ಟದ ಸಮಯದಲ್ಲಿ ಇಡೀ ದೇಶ ಒಂದಾಗಿದೆ.
ಭಾರತೀಯತೆ, ಹಿಂದುತ್ವದಡಿ ಸಂಘಟಿತರಾಗದಿದ್ದರೆ ಉಳಿಗಾಲವಿಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಹಿಂದೂ ಸಮಾಜ, ಹಿಂದೂ ಯುವತಿಯರ ರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು. ಡಾ. ಬಿ.ಆರ್. ಅಂಬೇಡ್ಕರ ದಲಿತ ನಾಯಕ ಅಲ್ಲ, ಎಲ್ಲ ಧರ್ಮದವರಿಗೆ ಅವರು ನಾಯಕ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.
ಗ್ಯಾರಂಟಿ ಯೋಜನೆ ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಎಂ.ಎಂ. ಹಿರೇಮಠ
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಪ್ರಚಾರಪಡಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ ಸೂಚನೆ ನೀಡಿದರು.
ಪಹಲ್ಗಾಮ್ ಉಗ್ರರ ದಾಳಿಗೆ ಡಿವೈಎಫ್ಐ, ಎಸ್ಎಫ್ಐ ಆಕ್ರೋಶ
ನಮ್ಮ ರಾಜ್ಯದ ಮಂಜುನಾಥ್ ಹಾಗೂ ಭರತ್ ಭೂಷಣ್ ಸೇರಿದಂತೆ 28 ಜನ ಪ್ರವಾಸಿಗರನ್ನು ಬಲಿ ಪಡೆದಿರುವ ಭಯೋತ್ಪಾದಕರ ಪೈಶಾಚಿಕ ಕ್ರೌರ್ಯವನ್ನು ತೀವ್ರವಾಗಿ ಖಂಡಿಸಲಾಯಿತು.
ಅಲೆಮಾರಿಗಳ ಬಡಾವಣೆಗೆ ಶೀಘ್ರ ಮೂಲ ಸೌಕರ್ಯ: ಮಲ್ಲಿಕಾರ್ಜುನ
ಇಲ್ಲಿನ ಅಲೆಮಾರಿಗಳ ಸಮಸ್ಯೆ ಕುರಿತು ಮಾ. 9ರಂದು ಕನ್ನಡಪ್ರಭ ಅಲೆಮಾರಿಗಳ ಬದುಕಿಗೆ ಬೇಕಿದೆ ಆಸರೆ ಎಂಬ ಶೀರ್ಷಿಕೆಯಡಿ ಸಚಿತ್ರ ವರದಿ ಪ್ರಕಟಿಸಿತ್ತು.
ಸಂವಿಧಾನ ಉಳಿಸುವ ಕಾರ್ಯ ಮಾಡೋಣ: ಡಾ. ಎಚ್.ಎಲ್. ಪುಷ್ಪಾ
ಜಾನಪದ ವಿವಿಯ ಮಲ್ಲಿಗೆ ದಂಡೆ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ಸಾಹಿತ್ಯ: ಸಾಂವಿಧಾನಿಕ ಆಶಯಗಳು ಎಂಬ ಮೂರು ದಿನಗಳ ಶಿಬಿರದ ಸಮಾರೋಪ ಸಮಾರಂಭಗೊಂಡಿತು.
ರೈತ ಆತ್ಮಹತ್ಯೆ: ಶವವಿಟ್ಟು ರೈತರಿಂದ ಪ್ರತಿಭಟನೆ
ರೈತ ಸಂಘದ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯ ಶವಾಗಾರ ಎದುರು ರೈತನ ಶವವಿಟ್ಟು ಕೆಲಹೊತ್ತು ಪ್ರತಿಭಟನೆ ನಡೆಸಿದರು.
ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಹಾವೇರಿ ಜಿಲ್ಲೆಯ ಪ್ರವಾಸಿಗರು ಸುರಕ್ಷಿತ
ಕಳೆದ ಮೂರು ದಿನಗಳಿಂದ ಜಮ್ಮು ಕಾಶ್ಮೀರದ ಪ್ರವಾಸದಲ್ಲಿರುವ ಹಾವೇರಿಯ ವೀರೇಶ ದಂಪತಿ ಹಾಗೂ ಶಿಗ್ಗಾಂವಿಯ ನಾಗರಾಜ್ ದಂಪತಿಯ ಕುಟುಂಬದವರು ಸುರಕ್ಷಿತವಾಗಿದ್ದಾರೆ.
ಪಹಲ್ಗಾಮ್ ಉಗ್ರದಾಳಿ ಖಂಡಿಸಿ ರಾಣಿಬೆನ್ನೂರಿನಲ್ಲಿ ಬಿಜೆಪಿ ಪ್ರತಿಭಟನೆ
ಭಯೋತ್ಪಾದಕರನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನಾಶ ಮಾಡಲಿದೆ. ಕೊಲೆ ಮಾಡಿದ ಉಗ್ರರ ಸಂಹಾರಕ್ಕಾಗಿ ಪಕ್ಷಾತೀತವಾಗಿ ಒಗ್ಗೂಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ತಿಳಿಸಿದರು.
ಭಕ್ತಿ ಬೀದಿಯ ಸರಕಾಗದಿರಲಿ: ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಕಾ.ತ. ಚಿಕ್ಕಣ್ಣ
ಭಕ್ತಿ ಪರಂಪರೆಯು ಶಾಸ್ತ್ರಕಾವ್ಯ ಮೀಮಾಂಸೆಯ ಹಿನ್ನೆಲೆಯಲ್ಲಿ ನೋಡುವ ಬದಲು ಜನ ಮೀಮಾಂಸೆಯ ಹಿನ್ನೆಲೆಯಲ್ಲಿ ಅವಲೋಕಿಸಬೇಕಾಗಿದೆ.
< previous
1
...
42
43
44
45
46
47
48
49
50
...
445
next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!