• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆಯಲ್ಲಿ ತಪ್ಪು ತೀರ್ಮಾನ ಕೈಗೊಂಡರೆ ಬದುಕು ಕತ್ತಲೆಗೆ-ಶಾಸಕ ಶ್ರೀನಿವಾಸ ಮಾನೆ
ಬರುವ ಲೋಕಸಭೆ ಚುನಾವಣೆಯಲ್ಲಿ ತಪ್ಪು ತೀರ್ಮಾನ ಕೈಗೊಂಡರೆ ಜನರ ಬದುಕು ಮತ್ತೆ ೫ ವರ್ಷ ಕತ್ತಲೆಗೆ ಜಾರಲಿದೆ. ಯೋಚಿಸಿ, ಎಚ್ಚರದಿಂದ ತೀರ್ಮಾನಿಸಿ. ಗೃಹಲಕ್ಷ್ಮೀಯಂತೆ ಮಹಾಲಕ್ಷ್ಮೀಯನ್ನೂ ಮನೆಗೆ ತುಂಬಿಸಿಕೊಳ್ಳಿ ಎಂದು ಶಾಸಕ ಶ್ರೀನಿವಾಸ ಮಾನೆ ಮನವಿ ಮಾಡಿದರು.
ಚುನಾವಣೆ ಜತೆಗೆ ಕುಡಿವ ನೀರಿನ ಸಮಸ್ಯೆ ನಿವಾರಣೆಗೂ ನಿಗಾವಹಿಸಿ-ಡಾ. ಆರ್‌. ವಿಶಾಲ್‌
ಚುನಾವಣಾ ಕಾರ್ಯಗಳ ಜೊತೆಗೆ ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೆ ನಿಗಾವಹಿಸಿ. ಕೊಳವೆಬಾವಿಗಳ ನೀರಿನ ಪ್ರಮಾಣದ ಬಗ್ಗೆ ವಾರಕ್ಕೊಮ್ಮೆ ಪರಿಶೀಲನೆ ನಡೆಸಿ, ಕೊಳವೆಬಾವಿಗಳು ಇಳುವರಿ ಪೂರ್ಣ ಕಡಿಮೆಯಾದಲ್ಲಿ ಜನರಿಗೆ ಕುಡಿಯುವ ನೀರು ಒದಗಿಸಲು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಆರ್. ವಿಶಾಲ್ ಸೂಚನೆ ನೀಡಿದರು.
ರಾಣಿಬೆನ್ನೂರಿನಲ್ಲಿ ರತಿ-ಮನ್ಮಥರನ್ನು ನಗಿಸಿ ₹ 6 ಲಕ್ಷ ಗೆಲ್ಲಿ
ಯಾಂತ್ರಿಕತೆ ಹಾಗೂ ಒತ್ತಡದ ಜೀವನಶೈಲಿಯಿಂದ ಬಳಲಿ ಬೆಂಡಾಗಿರುವ ಮನುಷ್ಯನಿಗೆ ನಗು ಚಿಂತೆಯನ್ನು ದೂರ ಮಾಡಿ ಶಾಂತಿ ನೆಮ್ಮದಿ ನೀಡುತ್ತದೆ. ಈ ನಿಟ್ಟಿನಲ್ಲಿ ಪ್ರತಿ ವರ್ಷ ಹಾವೇರಿ ಜಿಲ್ಲೆ ರಾಣಿಬೆನ್ನೂರು ನಗರದಲ್ಲಿ ಹೋಳಿ ಹಬ್ಬದ ಮುನ್ನಾದಿನ ಪ್ರತಿಷ್ಠಾಪಿಸಲಾಗುವ ಜೀವಂತ ರತಿ-ಮನ್ಮಥರ ನಗಿಸುವ ಕಾರ್ಯಕ್ರಮ ಬಹುವೈಶಿಷ್ಟ್ಯಪೂರ್ಣವಾಗಿದೆ. ಅದನ್ನು ಕಣ್ತುಂಬ ನೋಡಿದಾಗಲೇ ಅದರ ವೈಶಿಷ್ಟ್ಯತೆ ಅರಿವಿಗೆ ಬರುತ್ತದೆ.
ಸುಸೂತ್ರವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ, ೨೨೦ ವಿದ್ಯಾರ್ಥಿಗಳು ಗೈರು
ಜಿಲ್ಲೆಯಲ್ಲಿ ಸೋಮವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು. ೭೭ ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ ೨೨೦ ವಿದ್ಯಾಥಿಗಳು ಗೈರು ಹಾಜರಾಗಿದ್ದರು.
ನೀರು ಪೂರೈಸುವಂತೆ ಆಗ್ರಹಿಸಿ ಬ್ಯಾಡಗಿಯಲ್ಲಿ ಮಹಿಳೆಯರಿಂದ ಪ್ರತಿಭಟನೆ
ಕೊಳವೆಬಾವಿ ಮೂಲಕ ನೀರು ಸಮರ್ಪಕವಾಗಿ ಪೂರೈಸುತ್ತಿಲ್ಲ, ಕೂಡಲೇ ನೀರು ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಪಟ್ಟಣದ ಬೆಟ್ಟದ ಮಲ್ಲೇಶ್ವರ ಬಡಾವಣೆ ನೂರಾರು ಮಹಿಳಾ ನಿವಾಸಿಗಳು ಪುರಸಭೆ ಕಾರ್ಯಾಲಯದ ಎದುರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಜಾನುವಾರುಗಳಿಗೆ ಕಾಲುಬಾಯಿ ಬೇನೆ ಲಸಿಕೆ ಹಾಕಿಸಲು ರೈತರಿಗೆ ಸಲಹೆ
ಜಾನುವಾರುಗಳು ಸಾಂಕ್ರಾಮಿಕ ರೋಗಕ್ಕೆ ತುತ್ತಾಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಇದೇ ಏಪ್ರಿಲ್ ೧ ರಿಂದ ೩೦ರವರೆಗೆ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಮನವಿ ಮಾಡಿಕೊಂಡಿದ್ದಾರೆ.
ಅಕ್ರಮವಾಗಿ ಮರಳು ಸಾಗಾಟ: ಲಾರಿ, ಟ್ರ್ಯಾಕ್ಟರ್ ಹಾಗೂ ಲಾರಿ ಚಾಲಕ ವಶಕ್ಕೆ
ಅಕ್ರಮವಾಗಿ ಮರಳು ಸಾಗಾಟ ಮಾಡುವ ಲಾರಿ, ಟ್ರ್ಯಾಕ್ಟರ್ ಹಾಗೂ ಲಾರಿ ಚಾಲಕನನ್ನು ಹಿಡಿದು ದೂರು ದಾಖಲಿಸಲಾಗಿದೆ ಎಂದು ಗುತ್ತಲ ಪೊಲೀಸ್ ಠಾಣೆಯ ಪಿಎಸ್‌ಐ ರಾಜು ಟಿ. ಹೇಳಿದರು.
ಲೋಕಸಭೆ ಚುನಾವಣೆಯನ್ನು ಬಿಜೆಪಿ ಧರ್ಮಯದ್ಧದಂತೆ ಬಿಂಬಿಸುತ್ತಿದೆ-ಆನಂದಸ್ವಾಮಿ
ಪ್ರಸಕ್ತ ಲೋಕಸಭೆ ಚುನಾವಣೆಯನ್ನು ಧರ್ಮಯದ್ಧದಂತೆ ಬಿಜೆಪಿಗರು ಬಿಂಬಿಸ ಹೊರಟಿದ್ದಾರೆ ಎಂದು ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ವಿಷಾಧಿಸಿದರು.
ಲೋಕಸಭೆ ಚುನಾವಣೆ: ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ
ಕಾಂಗ್ರೆಸ್‌ನ ಭದ್ರ ನೆಲೆಯಾಗಿದ್ದ ಧಾರವಾಡ ದಕ್ಷಿಣ ಲೋಕಸಭಾ ಕ್ಷೇತ್ರ, ಕ್ಷೇತ್ರ ಪುನರ್ ವಿಂಗಡಣೆಯಾಗಿ ಹಾವೇರಿ -ಗದಗ ಕ್ಷೇತ್ರವಾದ ಮೇಲೆ ಮತ್ತೇ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳುವಂತಹ ಎಲ್ಲ ಲಕ್ಷಣಗಳು ಕಂಡುಬಂದಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಕುಮಾರೇಶ್ವರ ಮಠದ ಬೆಳವಣಿಗೆ ಕುರಿತು ಚರ್ಚೆ ನಡೆಸಿದ ಮೂಜಗು
ಹಾನಗಲ್ಲ ಶ್ರೀ ಕುಮಾರೇಶ್ವರ ವಿರಕ್ತಮಠದ ವಿಷಯದಲ್ಲಿ ನಡೆದಿರುವ ಬೆಳವಣಿಗೆಗಳು ನಾಲ್ಕಾರು ದಿನಗಳಲ್ಲಿ ಸುಖಾಂತ್ಯಗೊಳ್ಳುವ ಹಂತಕ್ಕೆ ಬಂದಿದ್ದು, ಭಾನುವಾರ ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರುಗಳೂ ಆಗಿರುವ ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಹಾನಗಲ್ಲಿನಲ್ಲಿ ಮಠದ ಸಲಹಾ ಸಮಿತಿಯ ಸಭೆ ನಡೆಸಿದರು ಎಂದು ತಿಳಿದು ಬಂದಿದೆ.
  • < previous
  • 1
  • ...
  • 462
  • 463
  • 464
  • 465
  • 466
  • 467
  • 468
  • 469
  • 470
  • ...
  • 560
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved