• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆಗಳು ಗ್ರಾಹಕರಿಗೆ ನೇರವಾಗಿ ತಲುಪಿದಾಗ ಮಾತ್ರ ಸೂಕ್ತ ಬೆಲೆ ಸಾಧ್ಯ-ದುಂಡಿಗೌಡ್ರ
ಮಹಾತ್ಮ ಗಾಂಧೀಜಿಯವರ ಕನಸಿನಂತೆ, ರೈತರ ಮತ್ತು ಗ್ರಾಮೀಣ ಜನಗಳ ಬದುಕು ಬದಲಾದಾಗ ಮಾತ್ರ, ಭಾರತದ ಅಭಿವೃದ್ಧಿ ಸಾಧ್ಯ. ರೈತರು ತಾವು ಬೆಳೆದ ಬೆಳೆಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಿದಾಗ ಮಾತ್ರ ಸೂಕ್ತ ಬೆಲೆ ದೊರೆಯುತ್ತದೆ ಎಂದು ಭಾರತ್ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ್ ದುಂಡಿಗೌಡ್ರು ಹೇಳಿದರು.
ಸಿಸಿಟಿವಿ ಕ್ಯಾಮೆರಾ ಅಡಿಯಲ್ಲಿ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ
ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸೋಮವಾರದಿಂದ ಜಿಲ್ಲೆಯ 77 ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆ ಪೂರ್ಣಗೊಂಡಿದೆ. ಪಾರದರ್ಶಕ ರೀತಿಯಲ್ಲಿ ಪರೀಕ್ಷೆ ನಡೆಯುತ್ತಿದೆಯೇ ಎಂಬುದನ್ನು ಖಚಿತಪಡಿಸುವ ಸಲುವಾಗಿ ಇದೇ ಮೊದಲ ಬಾರಿಗೆ ಸಿಸಿಟಿವಿ ಕ್ಯಾಮೆರಾ ಸ್ಟ್ರೀಮಿಂಗ್‌ ವ್ಯವಸ್ಥೆ ಮಾಡಲಾಗಿದೆ.
ಸಾಧು ಸಂತರು ಮಾರ್ಗದರ್ಶನದ ಕೊರತೆಯಿಂದ ಸಾಂಸ್ಕೃತಿಕ ವಲಯ ಸೊರಗಿದೆ-ಶ್ರೀಗಳು
ಸಾಧು ಸಂತರು ಶರಣರ ಚಿಂತನೆಗಳ ಮಾರ್ಗದರ್ಶನದ ಕೊರತೆಯಿಂದಾಗಿ ಸಾಂಸ್ಕೃತಿಕ ವಲಯ ಸೊರಗಿ ಸಾಮಾಜಿಕ ಅಸಮತೋಲನಕ್ಕೆ ಕಾರಣವಾಗುವುದನ್ನು ತಪ್ಪಿಸಲು ಪ್ರಾಮಾಣಿಕ ಪ್ರಯತ್ನದ ಅಗತ್ಯವಿದೆ ಎಂದು ರಟ್ಟಿಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದರು.
ಸರ್ಕಾರದ ಅನುದಾನವಿಲ್ಲದೇ ಸಾಹಿತ್ಯ ಪರಿಷತ್‌ ಕಟ್ಟುವ ಕಾರ್ಯ ಕಷ್ಟಕರ-ಶ್ರೀಕಾಂತ
ಸಾಹಿತ್ಯಕವಾಗಿ ಹಾವೇರಿ ಜಿಲ್ಲೆ ಅಪಾರ ಕೊಡುಗೆ ನೀಡಿದೆ. ಸರಕಾರದ ಅನುದಾನ ಇಲ್ಲದೆ ಸಾಹಿತ್ಯ ಪರಿಷತ್ ಕಟ್ಟುವ ಕಾರ್ಯ ಕಷ್ಟಕರವಾಗಿರುವ ಹಿನ್ನೆಲೆ ತಾಲೂಕು ಕಸಾಪ ಘಟಕಕ್ಕೆ ವೈಯಕ್ತಿಕವಾಗಿ ೧ ಲಕ್ಷ ರು. ಠೇವಣಿ ನೀಡಲಾಗಿದೆ.
ಹೋಳಿ ಸಮಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿ: ಡಿವೈಎಸ್‌ಪಿ
ಸ್ವಯಂಸೇವಕರಾಗಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಡಿವೈಎಸ್ಪಿ ಡಾ. ಗಿರೀಶ ಬೋಜಣ್ಣನವರ ಹೇಳಿದರು.
ಕುಮಾರೇಶ್ವರ ಮಠದ ದಾಸೋಹ, ಜಾತ್ರೆಗೆ ಮೂಜಗು ಹಣ ನೀಡಿಲ್ಲ
ಹಾನಗಲ್ಲ ಶ್ರೀ ಕುಮಾರೇಶ್ವರ ವಿರಕ್ತಮಠದ ವಾರ್ಷಿಕ ದಾಸೋಹ ಹಾಗೂ ಜಾತ್ರಾ ಮಹೋತ್ಸವಕ್ಕಾಗಿ ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರು ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಯಾವುದೇ ಹಣ ನೀಡಿಲ್ಲ, ಭಕ್ತರ ದಾನದಿಂದಲೇ ಇದೆಲ್ಲವನ್ನೂ ನಡೆಸಲಾಗುತ್ತಿದೆ ಎಂದು ಸಮಿತಿಗಳ ಸದಸ್ಯರು ಸ್ಪಷ್ಟಪಡಿಸಿದರು.
ದೇವರು, ಧರ್ಮದ ಹೆಸರಲ್ಲಿ ಮತ ಕೇಳುವುದಿಲ್ಲ-ಆನಂದಸ್ವಾಮಿ ಗಡ್ಡದೇವರಮಠ
ಧರ್ಮ, ದೇವರ ಹೆಸರು ಹೇಳಿ ಮತಯಾಚಿಸದೇ ಕೆಲಸ, ಸಾಧನೆ ಮುಂದಿಟ್ಟು ಮತಯಾಚಿಸಬೇಕು. ಕೆಲಸ, ಸಾಧನೆ ಮಾಡದ ಬಿಜೆಪಿ ಸುಳ್ಳು ಹೇಳಿ, ಭಾವನಾತ್ಮಕವಾಗಿ ಮಾತನಾಡಿ ಮತ ಕೇಳುತ್ತಿದೆ. ಜಾಗರೂಕರಾಗಿ, ಎಚ್ಚರಿಕೆಯಿಂದ ಮತ ಚಲಾಯಿಸದಿದ್ದರೆ ಜನಸಾಮಾನ್ಯರ ಬದುಕನ್ನು ಬಿಜೆಪಿ ಮತ್ತೆ ಕತ್ತಲೆಗೆ ನೂಕಲಿದೆ.
ಗದಗ-ಹಾವೇರಿ ಏಕ ಮಾದರಿ ಕಾರ್ಯಾಚರಣೆ, ಸಮನ್ವಯ ಸಮಿತಿಯಲ್ಲಿ ನಿರ್ಧಾರ
ಹಾವೇರಿ ಲೋಕಸಭಾ ಕ್ಷೇತ್ರದ ಗದಗ-ಹಾವೇರಿ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು , ಮಾದರಿ ನೀತಿ ಸಂಹಿತೆ ಅನುಷ್ಠಾನ ಅಧಿಕಾರಿಗಳ ಸಮನ್ವಯ ಸಭೆ ನಡೆಸಿ, ಸುಗಮ ಚುನಾವಣೆಗಾಗಿ ಉಭಯ ಜಿಲ್ಲೆಗಳಲ್ಲಿ ಏಕ ಮಾದರಿಯ ಕಾರ್ಯಾಚರಣೆಗೆ ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
ದಶಕದಲ್ಲೇ ಒಣಗಿದ ತುಂಗಭದ್ರೆ, ಜಲಚರಗಳಿಗೂ ಸಂಚಕಾರ
ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು. ಮಧ್ಯ ಕರ್ನಾಟಕದ ಹಾವೇರಿ, ಗದಗ, ದಾವಣಗೆರೆ, ವಿಜಯನಗರ, ಚಿತ್ರದುರ್ಗ ಪಂಚ ಜಿಲ್ಲೆಗಳ ಜೀವನದಿ ಎಂದು ಕರೆಯಿಸಿಕೊಂಡಿರುವ ತುಂಗಭದ್ರಾ ನದಿಯು ಬತ್ತಿ ಬರಿದಾಗಿ ಇಂದಿಗೆ ೧೪ ದಿನಗಳು ಗತಿಸಿವೆ.
ಸಂಸದನಾಗಿ ಸೇವೆ ಮಾಡಲು ಅವಕಾಶ ನೀಡಿ-ಆನಂದಸ್ವಾಮಿ
ಶಿಕ್ಷಣ, ಉದ್ಯೋಗ ಸೃಷ್ಟಿ, ಕೃಷಿ ಹಾಗೂ ರೈಲು ಮಾರ್ಗ ನಿರ್ಮಾಣ ಸೇರಿದಂತೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರಕ್ಕೆ ಆಗಬೇಕಾದ ಎಲ್ಲ ಕೆಲಸ ಕಾರ್ಯಗಳನ್ನು ಮಾಡಲು, ನಿಮ್ಮೆಲ್ಲರ ಧ್ವನಿಯಾಗಿ ಪ್ರಾಮಾಣಿಕವಾಗಿ ಸಂಸದನಾಗಿ ಸೇವೆ ಮಾಡಲು ಅವಕಾಶ ನೀಡಬೇಕು ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮನವಿ ಮಾಡಿದರು.
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 560
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved