ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಲುವೆಗೆ ಬಿದ್ದು ಎರಡು ಎತ್ತುಗಳು ಸಾವು
ಎತ್ತಿನ ಗಾಡಿಯಲ್ಲಿದ್ದ ಭೀರಪ್ಪ ಎಂಬವರು ಗಾಯಗೊಂಡಿದ್ದಾರೆ. ಲಕ್ಷಾಂತರ ಬೆಲೆಬಾಳುವ ಎತ್ತುಗಳನ್ನು ಕಳೆದುಕೊಂಡ ರೈತನ ರೋಧನೆ ನೆರೆದಿದ್ದ ಜನರ ಕಣ್ಣಂಚಿನಲ್ಲಿ ನೀರು ತರಿಸುವಂತಿತ್ತು.
ಬದುಕಿಗೆ ಸನ್ಮಾರ್ಗ ತೋರುವವರೇ ಶಿಕ್ಷಕರು: ಎಸ್.ಎಫ್.ಎನ್. ಗಾಜಿಗೌಡ್ರ
ಇಂದಿನ ಶಿಕ್ಷಕರು ಸಕ್ರಿಯವಾಗಿ ಓದಿನಲ್ಲಿ ತೊಡಗಿಕೊಳ್ಳಬೇಕು. ಈಗಿನ ವಿದ್ಯರ್ಥಿಗಳು ತುಂಬಾನೇ ಕ್ರಿಯಾಶೀಲ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಬೋಧನೆ ಮಾಡಬೇಕಿದ್ದರೆ ಶಿಕ್ಷಕರು ಅಷ್ಟೇ ತಯಾರಿ ಮಾಡಿಕೊಳ್ಳಬೇಕು.
ಪತ್ರಿಕೆ ವಿತರಕರು ಹೊಸ ಕೌಶಲ್ಯ ಅಳವಡಿಸಿಕೊಳ್ಳಲಿ: ಶಾಸಕ ಪ್ರಕಾಶ ಕೋಳಿವಾಡ
ತಾಂತ್ರಿಕ ಯುಗದಲ್ಲಿ ಪತ್ರಿಕೆಗಳ ಓದುಗರ ಸಂಖ್ಯೆ ಬಹಳಷ್ಟು ಕ್ಷೀಣಿಸುತ್ತಿದೆ. ಆನ್ಲೈನನಲ್ಲಿ ಓದುಗರ ಸಂಖ್ಯೆ ಹೆಚ್ಚಾಗುತ್ತಿದೆ. ಪತ್ರಿಕೆ ವಿತರಕರು ಹೊಸ ಹೊಸ ಕೌಶಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯ.
ಬೇಡ್ತಿ ವರದಾ ನದಿ ಜೋಡಣೆಗೆ ಬೇಕಿದೆ ರಾಜಕೀಯ ಇಚ್ಛಾಶಕ್ತಿ
ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಜ್ಞಾನ, ಅನುಭವ ಹೊಂದಿರುವ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರೇ ಯೋಜನೆ ಜಾರಿಗೆ ಆಸಕ್ತಿ ತೋರಿರುವುದು ಯೋಜನೆ ಜಾರಿಯ ನಿರೀಕ್ಷೆ ಹುಟ್ಟುಹಾಕಿದೆ.
ಇನ್ನೊಬ್ಬರ ಜೀವ ಉಳಿಸಲು ರಕ್ತದಾನ ಮಾಡಿ: ಡಾ. ಮಹೇಶ ಹಾವನೂರ
ಪಟ್ಟಣದಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಅಂಗವಾಗಿ ರಾಷ್ಟ್ರೋತ್ಥಾನ ರಕ್ತಕೇಂದ್ರ ಹುಬ್ಬಳ್ಳಿ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಹಳ್ಳೂರ ಗ್ರಾಮದಲ್ಲಿ ಮನೆಗಳ ಹಕ್ಕುಪತ್ರ ನೀಡುವಂತೆ ಮನವಿ
ಹಳ್ಳೂರ ಗ್ರಾಮದ ಸರ್ವೆ ನಂ.98/ಬ ದಲ್ಲಿ ಕಳೆದ 40 ವರ್ಷಗಳಿಂದ ಸುಮಾರು 30 ಕುಟುಂಬಗಳು ವಾಸವಾಗಿದ್ದು, ಇಲ್ಲಿಯವರೆಗೂ ಮನೆಗಳಿಗೆ ಪಟ್ಟಾ ನೀಡಿಲ್ಲ.
ನಿವೃತ್ತರು ನೌಕರರು ಆರೋಗ್ಯಕ್ಕೆ ಆದ್ಯತೆ ನೀಡಲಿ: ಕುಮಾರಸ್ವಾಮಿ
ಸರ್ಕಾರ ಎಸ್ಕಾಂಗಳ ಕೆಪಿಟಿಡಿಎಲ್ ಪಿಂಚಣಿದಾರರ ಟ್ರಸ್ಟ್ಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೆಇಆರ್ಸಿ ಮೂಲಕ ಆದಷ್ಟು ಶೀಘ್ರ ಬಿಡುಗಡೆ ಮಾಡಬೇಕು.
ಗಣೇಶ ವಿಸರ್ಜನೆ ವೇಳೆ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಮನವಿ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಬಳಕೆಗೆ ಯಾವುದೇ ನಿರ್ಬಂಧನೆ ವಿಧಿಸಲಾಗಿಲ್ಲ. ಆದರೆ ಕೇವಲ ಹಾವೇರಿ ಜಿಲ್ಲೆಯಲ್ಲಿ ಮಾತ್ರ ಡಿಜೆ ಬಳಕೆಗೆ ಕಾನೂನು ನಿಭಂಧನೆಗಳನ್ನು ಹೇರಲಾಗಿದೆ.
ಸ್ಮಾರ್ಟ್ ಕ್ಲಾಸ್ ಮೂಲಕ ಮಕ್ಕಳಿಗೆ ಪಾಠ ಮಾಡುವ ಶಿಕ್ಷಕ
ಸ್ಥಳೀಯ ಶಾಸಕ ಪ್ರಕಾಶ ಕೋಳಿವಾಡ ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ಮಟ್ಟ ಸುಧಾರಿಸುವ ಚಿಂತನೆಯಿಂದ ತಾಲೂಕಿನ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಶಿಕ್ಷಕ ಹ್ಯಾಡಲದ ಶ್ರಮಿಸುತ್ತಿದ್ದಾರೆ.
ಸರ್ಕಾರಿ ಶಾಲೆಯಲ್ಲೇ ಮೊರಾರ್ಜಿ ಕೋಚಿಂಗ್
ಈ ಶಾಲೆಯ ಸಹಶಿಕ್ಷಕಿ ಜ್ಯೋತಿ ಸುರಳೇಶ್ವರ ಅವರ ಆಸಕ್ತಿ, ಕ್ರಿಯಾಶೀಲತೆಯೇ ಇದಕ್ಕೆ ಕಾರಣ. ಇದರಿಂದ ಈ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ.
< previous
1
...
43
44
45
46
47
48
49
50
51
...
558
next >
Top Stories
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!